Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಜರಂಗದಳದ ಕಾರ್ಯಕರ್ತನ ಆ ಒಂದೇ ಒಂದು ಸ್ಟೇಟಸ್ ಗೆ ರೊಚ್ಚಿಗೆದ್ದ ಚಿಕ್ಕಮಗಳೂರು ಮಂದಿ : ಹೆಂಡತಿಯರ ಬಗ್ಗೆ ಹೀಗೇಳೋದಾ..?

Facebook
Twitter
Telegram
WhatsApp

ಚಿಕ್ಕಮಗಳೂರು: ರಾಜಕೀಯ ಪಕ್ಷದ ಕಾರ್ಯಕರ್ತರು ಜನರನ್ನು ಸೆಳೆಯಲು ಏನೋ‌ನೋ ಸಾಹಸ ಮಾಡುತ್ತಾರೆ. ತಮ್ಮ ತಮ್ಮ ಪಕ್ಷದ ಬಗ್ಗೆ ಏನೋನೋ ಹೇಳುತ್ತಾರೆ. ಸಾಕಷ್ಟು ಭರವಸೆಗಳನ್ನು ನೀಡುತ್ತಾರೆ. ಆದ್ರೆ ಇಲ್ಲೊಬ್ಬ ಕಾರ್ಯಕರ್ತ ಸ್ತಳೀಯರನ್ನೇ ರೊಚ್ಚುಗೇಳಿಸುವಂತ ಸ್ಟೇಟಸ್ ಆಗಿ, ಗಲಾಟೆ ಉಂಟಾಗುವಂತೆ ಮಾಡಿದ್ದಾರೆ.

 

ನಿನ್ನೆ ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆದಿದೆ. ರಂಗೇನಹಳ್ಳಿ ಗ್ರಾಮದ ನಿವಾಸಿ ಕಾರ್ತೀಕ್ ಬಜರಂಗ ದಳದ ಕಾರ್ಯಕರ್ತ. ಬಿಜೆಪಿ ಪರ ಪ್ರಚಾರ ಮಾಡುತ್ತಿರುವಾಗ, ವಾಟ್ಸಾಪ್ ಸ್ಟೇಟಸ್ ನಲ್ಲಿ ಬೇರೆಯದ್ದೇ ರೀತಿಯಲ್ಲಿ ಸ್ಟೇಟಸ್ ಹಾಕಿದ್ದಾರೆ. “ಯಾರ ಹೆಂಡ್ತಿ ಪತಿವ್ರತೆಯೋ ಅವರೆಲ್ಲಾ ಬಿಜೆಪಿಗೆ ವೋಟ್ ಹಾಕಿ” ಎಂದು ವಾಟ್ಸಾಪ್ ಸ್ಟೇಟಸ್ ಹಾಕಿದ್ದಾರೆ.

ಇದನ್ನು ಕಂಡ ಸ್ಥಳೀಯರು ರೊಚ್ಚಿಗೆದ್ದಿದ್ದಾರೆ. ಲಕ್ಕವಳ್ಳಿ ಪೊಲೀಸ್ ಠಾಣೆಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ಕಾರ್ತಿಕ್ ನನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಮತ ಹಾಕಿ ಎಂದು ಹೇಳುವುದಕ್ಕೆ ಹೊರಟ ಕಾರ್ತಿಕ್, ಹೆಂಡತಿಯರ ವಿಚಾರಕ್ಕೆ ಹೋಗಿ ಯಡವಟ್ಟು ಮಾಡಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!