Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಜರಂಗದಳದ ಕಾರ್ಯಕರ್ತನ ಆ ಒಂದೇ ಒಂದು ಸ್ಟೇಟಸ್ ಗೆ ರೊಚ್ಚಿಗೆದ್ದ ಚಿಕ್ಕಮಗಳೂರು ಮಂದಿ : ಹೆಂಡತಿಯರ ಬಗ್ಗೆ ಹೀಗೇಳೋದಾ..?

Facebook
Twitter
Telegram
WhatsApp

ಚಿಕ್ಕಮಗಳೂರು: ರಾಜಕೀಯ ಪಕ್ಷದ ಕಾರ್ಯಕರ್ತರು ಜನರನ್ನು ಸೆಳೆಯಲು ಏನೋ‌ನೋ ಸಾಹಸ ಮಾಡುತ್ತಾರೆ. ತಮ್ಮ ತಮ್ಮ ಪಕ್ಷದ ಬಗ್ಗೆ ಏನೋನೋ ಹೇಳುತ್ತಾರೆ. ಸಾಕಷ್ಟು ಭರವಸೆಗಳನ್ನು ನೀಡುತ್ತಾರೆ. ಆದ್ರೆ ಇಲ್ಲೊಬ್ಬ ಕಾರ್ಯಕರ್ತ ಸ್ತಳೀಯರನ್ನೇ ರೊಚ್ಚುಗೇಳಿಸುವಂತ ಸ್ಟೇಟಸ್ ಆಗಿ, ಗಲಾಟೆ ಉಂಟಾಗುವಂತೆ ಮಾಡಿದ್ದಾರೆ.

 

ನಿನ್ನೆ ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆದಿದೆ. ರಂಗೇನಹಳ್ಳಿ ಗ್ರಾಮದ ನಿವಾಸಿ ಕಾರ್ತೀಕ್ ಬಜರಂಗ ದಳದ ಕಾರ್ಯಕರ್ತ. ಬಿಜೆಪಿ ಪರ ಪ್ರಚಾರ ಮಾಡುತ್ತಿರುವಾಗ, ವಾಟ್ಸಾಪ್ ಸ್ಟೇಟಸ್ ನಲ್ಲಿ ಬೇರೆಯದ್ದೇ ರೀತಿಯಲ್ಲಿ ಸ್ಟೇಟಸ್ ಹಾಕಿದ್ದಾರೆ. “ಯಾರ ಹೆಂಡ್ತಿ ಪತಿವ್ರತೆಯೋ ಅವರೆಲ್ಲಾ ಬಿಜೆಪಿಗೆ ವೋಟ್ ಹಾಕಿ” ಎಂದು ವಾಟ್ಸಾಪ್ ಸ್ಟೇಟಸ್ ಹಾಕಿದ್ದಾರೆ.

ಇದನ್ನು ಕಂಡ ಸ್ಥಳೀಯರು ರೊಚ್ಚಿಗೆದ್ದಿದ್ದಾರೆ. ಲಕ್ಕವಳ್ಳಿ ಪೊಲೀಸ್ ಠಾಣೆಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ಕಾರ್ತಿಕ್ ನನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ಮತ ಹಾಕಿ ಎಂದು ಹೇಳುವುದಕ್ಕೆ ಹೊರಟ ಕಾರ್ತಿಕ್, ಹೆಂಡತಿಯರ ವಿಚಾರಕ್ಕೆ ಹೋಗಿ ಯಡವಟ್ಟು ಮಾಡಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಸಡಗರ ಸಂಭ್ರಮದಿಂದ ನಡೆದ ಶ್ರೀ ವೀರಭದ್ರ ದೇವರ ಗುಗ್ಗುಳ ಮತ್ತು ಅಗ್ನಿಕುಂಡ ಕಾರ್ಯಕ್ರಮ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ. 23 :  ನಗರದ ನೀಲಕಂಠೇಶ್ವರ ದೇವಾಲಯದ ಆವರಣದಲ್ಲಿನ ವೀರಶೈವ ಸಮಾಜದವತಿಯಿಂದ ಇಂದು ಹರಪನಹಳ್ಳಿಯ ಪಟ್ಟಣದ

ಬಿಜೆಪಿ – ಜೆಡಿಎಸ್ ಮೈತ್ರಿಯಿಂದ ಗೋವಿಂದ ಕಾರಜೋಳರವರ ಗೆಲುವು ನಿಶ್ಚಿತ : ಬಿ.ಕಾಂತರಾಜ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.23  : ಚಿತ್ರದುರ್ಗ : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ. ಅಭ್ಯರ್ಥಿ ಗೋವಿಂದ ಕಾರಜೋಳರವರ ಪರ

ಬಿ.ಎನ್.ಚಂದ್ರಪ್ಪನವರ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸಿ : ಮಾಜಿ ಶಾಸಕ ಎ.ವಿ.ಉಮಾಪತಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.23 : ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ತಟಸ್ಥರಾಗಿದ್ದ ಹೊಳಲ್ಕೆರೆ ತಾಲ್ಲೂಕಿನ ವೆಂಕಟೇಶ್‍ನಾಯ್ಕ, ಬಸವರಾಜ್‍ನಾಯ್ಕ,

error: Content is protected !!