Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನ ಸಾಯುತ್ತಿದ್ದರು ತೆಲಂಗಾಣ ಸಿಎಂ ಮಾತ್ರ ಕ್ಯಾರೆ ಅಂತಿಲ್ಲ.. ಹೈಕೋರ್ಟ್ ಗೂ ಲೆಕ್ಕ ನೀಡಿಲ್ಲ..!

Facebook
Twitter
Telegram
WhatsApp

ಹೈದರಾಬಾದ್: ದೇಶದೆಲ್ಲೆಡೆ ಮಳೆಯ ಆರ್ಭಟ ಎಷ್ಟಿದೆ ಅಂದ್ರೆ ಸಾವು – ನೋವುಗಳ ಸಂಖ್ಯೆಯೇ ಹೆಚ್ಚಾಗಿದೆ. ಮನೆಗಳು ಕುಸಿದಿವೆ, ರಸ್ತೆಗಳ ಸಂಪರ್ಕ ಕಳೆದುಕೊಂಡಿವೆ. ಸಾವಿನ ಸಂಖ್ಯೆ ಏರಿಕೆಯಾಗುತ್ತಲೆ ಇದೆ. ಅದರಲ್ಲೂ ತೆಲಂಗಾಣದ ಜೋರು ಮಳೆಗೆ ಪ್ರವಾಹವೇ ಸೃಷ್ಟಿಯಾಗಿದೆ. ಜನರ ಬದುಕು ಸಂಕಷ್ಟಕ್ಕೆ‌ ಸಿಲುಕಿದೆ.

ತೆಲಂಗಾಣದಲ್ಲಿ ಸೃಷ್ಟಿಯಾಗಿರುವ ಭೀಕರ ಪ್ರವಾಹಕ್ಕೆ ಸಾವಿನ ಸಂಖ್ಯೆ ಜಾಸ್ತಿಯಾಗಿದೆ. 17 ಮಂದಿ ಬಲಿಯಾಗಿದ್ದಾರೆ. ಅಷ್ಟೇ ಅಲ್ಲ 10ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರಬಹುದು ಎನ್ನಲಾಗಿದೆ. ಹಲವರ ದೇಹಗಳು ಸಿಕ್ಕಿಲ್ಲವಾದ್ದರಿಂದ ಅಧಿಕೃತವಾಗಿ ಏನನ್ನು ಹೇಳಲು ಸಾಧ್ಯವಾಗಿಲ್ಲ.

ತೆಲಂಗಾಣದಲ್ಲಿ ಇಷ್ಟು ದೊಡ್ಡ ಮಟ್ಟದ ಅವಾಂತರ ಸೃಷ್ಟಿಯಾಗಿದ್ದರು, ಸಿಎಂ ಕೆಸಿ ಚಂದ್ರಶೇಖರ್ ಮಾತ್ರ ಯಾವುದೇ ರೀತಿಯ ಕಾಳಜಿ ತೋರಿದಂತೆ ಕಾಣುತ್ತಿಲ್ಲ. ಮನೆಯಿಂದ ಹೊರಗಡೆಯೇ ಬರ್ತಿಲ್ಲ ಎಂದು ಜನ ಆರೋಪಿಸುತ್ತಿದ್ದಾರೆ. ಅಷ್ಟೇ ಅಲ್ಲ ಹೈಕೋರ್ಟ್ ನಲ್ಲಿ ಪಿಐಎಲ್ ಅರ್ಜಿ ಕೂಡ ಸಲ್ಲಿಕೆಯಾಗಿತ್ತು. ಇದಕ್ಕೆ ಕೆಸಿಆರ್ ಪುತ್ರ ಉತ್ತರಿಸಿದ್ದು, ಸದ್ಯದಲ್ಲೆ ಸಾವು ನೋವಿನ ಲೆಕ್ಕಚಾರ ಕೊಡುವುದಾಗಿ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಲಗುವ ಮುನ್ನ ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

  ಸುದ್ದಿಒನ್ : ಬಾಳೆಹಣ್ಣಿನಲ್ಲಿ ಅನೇಕ ಪೋಷಕಾಂಶಗಳು ಅಡಗಿವೆ. ಇವು ದೇಹಕ್ಕೆ ತುಂಬಾ ಒಳ್ಳೆಯದು. ಅದಕ್ಕಾಗಿಯೇ ಸದಾ ಲಭ್ಯವಿರುವ ಬಾಳೆಹಣ್ಣನ್ನು ತಿನ್ನಲು ತಜ್ಞರು ಸಲಹೆ ನೀಡುತ್ತಾರೆ. ಬಾಳೆ ಹಣ್ಣಿನಲ್ಲಿ ಪೊಟ್ಯಾಸಿಯಮ್, ವಿಟಮಿನ್ ಸಿ, ವಿಟಮಿನ್

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು!

ಈ ರಾಶಿಯವರು ಏಕಾಂಗಿ ಬದುಕಲು ಇಷ್ಟಪಡುವರು! ಈ ರಾಶಿಯವರು ದೊಡ್ಡ ಮಹಾತ್ಮಾಕಾಂಕ್ಷೆ ಹೊಂದಿರುವರು, ಸೋಮವಾರ- ರಾಶಿ ಭವಿಷ್ಯ ಮೇ-20,2024 ಸೂರ್ಯೋದಯ: 05:46, ಸೂರ್ಯಾಸಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

error: Content is protected !!