Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

6 ವರ್ಷದಿಂದ ಕಡಲೆಕಾಯಿ ತಿಂತಿದ್ದವರು, ಮೇಕೆಮಾಂಸಕ್ಕಾಗಿ ಪಾದಯಾತ್ರೆ ಶುರು ಮಾಡಿದ್ದಾರೆ : ಆರ್ ಅಶೋಕ್

Facebook
Twitter
Telegram
WhatsApp

ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ, ಕಾಂಗ್ರೆಸ್ ನಾಯಕರು ಜನವರಿ 9 ರಿಂದ ಪಾದಯಾತ್ರೆ ನಡೆಸಲು ಸಜ್ಜಾಗಿದ್ದಾರೆ. ಮೇಕೆದಾಟು ಪ್ರದೇಶದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ವರೆಗೂ ಪಾದಯಾತ್ರೆ ನಡೆಸಲು ಸಜ್ಜಾಗಿದ್ದಾರೆ. ಈ ಬಗ್ಗೆ ಸಚಿವ ಆರ್ ಅಶೋಕ್ ವ್ಯಂಗ್ಯವಾಡಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವಿದ್ದಾಗ ಯಾಕೆ ಮೇಕೆದಾಟು ಬಗ್ಗೆ ಚಕಾರವೆತ್ತಿಲ್ಲ. ಐದು ವರ್ಷ ಸಿದ್ದರಾಮಯ್ಯ ಫೈನಾನ್ಸ್ ಮಿನಿಸ್ಟರ್ ಆಗಿದ್ರು. ಡಿಪಿಆರ್ ಮಾಡೋದಕ್ಕೆ ಮೂರು ತಿಂಗಳು ಬೇಕಾಗುತ್ತೆ. ಆದ್ರೆ ಆರು ತಿಂಗಳು ತೆಗೆದುಕೊಂಡ್ರು.

ಐದು ವರ್ಷ ಏನ್ ಮಾಡ್ತಿದ್ರು. ಆರು ವರ್ಷ ಕಡಲೆಕಾಯಿ ತಿಂತಿದ್ರು. ಮೇಕೆ ಮಾಂಸ ಸಿಗುತ್ತೆ ಮೇಕೆದಾಟಿಗೆ ಹೊರಟಿದ್ದಾರೆ. ಇವ್ರಿಗೆ ಮೇಕೆನೂ ಸಿಗಲ್ಲ ಮಾಂಸನೂ ಸಿಗಲ್ಲ ಎಂದು ಆಕ್ರೋಶಿತರಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

SSLC ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿ : ಎಂಗೇಜ್ಮೆಂಟ್ ಮಾಡಿಕೊಳ್ಳಲು ಬಂದವನಿಂದ ಬರ್ಬರ ಹತ್ಯೆ..!

ಕೊಡಗು: ಎಸ್ಎಸ್ಎಲ್ಸಿ ಫಲಿತಾಂಶ ನಿನ್ನೆಯಷ್ಟೆ ಪ್ರಕಟಗೊಂಡಿದೆ. ಎಸ್ಎಸ್ಎಲ್ಸಿ ಪರೀಕ್ಷೆ ವಿದ್ಯಾರ್ಥಿಗಳ ಭವಿಷ್ಯದ ಬುನಾದಿ. ಮುಂದಿನ ಉಜ್ವಲ ಭವಿಷ್ಯ ಇಲ್ಲಿಂದ ಶುರು. ಇಂಥ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು, ಮುಂದಿನ ಓದಿನ ಬಗ್ಗೆ ಆ ವಿದ್ಯಾರ್ಥಿನಿ

ಇಂದು ಅಕ್ಷಯ ತೃತೀಯ : 100 ವರ್ಷಗಳ ಬಳಿಕ ಗಜಕೇಸರಿ ಯೋಗ

ಅಕ್ಷಯ ತೃತೀತ ಎಂದರೆ ಹೆಣ್ಣು ಮಕ್ಕಳಿಗೆ ಬಲು ಪ್ರೀತಿ.‌ಈ ದಿನದಂದು ಚಿನ್ನ, ಬೆಳ್ಳಿ ಖರೀದಿ ಮಾಡಿದರೆ ಅಕ್ಷಯ ಪಾತ್ರಯಷ್ಟೇ ಸಮೃದ್ಧಿಯಾಗುತ್ತದೆ ಎಂಬ ನಂಬಿಕೆ. ಅದಕ್ಕಾಗಿಯೇ ಇಂದು ಬಂಗಾರ ಖರೀದಿ ಮಾಡಲು ಸಾಲು ಸಾಲು ಜನ

ಚಿತ್ರದುರ್ಗ | ಮರದ ಕೊಂಬೆ ಬಿದ್ದು 24 ಗಂಟೆಯಾದರೂ ತೆರವುಗೊಳಿಸದ ನಗರಸಭೆ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 10 : ಜೆ.ಸಿ.ಆರ್. ಬಡಾವಣೆಯ ನಾಲ್ಕನೇ ಕ್ರಾಸ್‍ನಲ್ಲಿ ಬುಧವಾರ ಸಂಜೆ ಸುರಿದ ಮಳೆ ಮತ್ತು ಗಾಳಿಗೆ

error: Content is protected !!