Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶ್ರೀಲಂಕಾದಲ್ಲಿ 205 ರೂಪಾಯಿಗೆ ಏರಿಕೆಯಾದ ಪೆಟ್ರೋಲ್ ಬೆಲೆ : ಭಾರತದಲ್ಲೂ ಏರಿಕೆಯಾಗುತ್ತಾ..?

Facebook
Twitter
Telegram
WhatsApp

ಶ್ರೀಲಂಕಾದಲ್ಲಿ ಇದೀಗ ಇದ್ದಕ್ಕಿದ್ದ ಹಾಗೇ ಇಂಧನ ಬೆಲೆಯಲ್ಲಿ ದಿಢೀರ್ ಏರಿಕೆಯಾಗಿದೆ. ಹೀಗಾಗಿ ಭಾರತದಲ್ಲೂ ಏರಿಕೆಯಾಗಬಹುದಾ ಎಂಬ ಆತಂಕ ವಾಹನ ಸವಾರರಲ್ಲಿ ಶುರುವಾಗಿದೆ. ಯಾಕಂದ್ರೆ ಈಗಾಗಲೇ 105 ರೂಪಾಯಿ ಇಂಧನ ಬೆಲೆಯಿಂದ ವಾಹನ ಸವಾರರು ತತ್ತರಿಸಿ ಹೋಗಿದ್ದಾರೆ.

ಈ ಬೆಲೆ ಏರಿಕೆ ಇಂದು ಕಡಿಮೆಯಾಗಬಹುದು, ನಾಳೆ ಕಡಿಮೆಯಾಗಬಹುದು ಎಂದೇ ಭಾವಿಸಿ, ಶಪಿಸುತ್ತಲೇ ವಾಹನಗಳಿಗೆ ಇಂಧನ ಹಾಕಿಸಿಕೊಳ್ಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇಂಧನದ ಬೆಲೆ ಮತ್ತಷ್ಟು ಏರಿಕೆಯಾಗಬಹುದು ಎಂಬ ಮಾತು ಕೇಳಿಯೇ ಶಾಕ್ ಆಗಿದ್ದಾರೆ. ಇದೀಗ ಶ್ರೀಲಂಕಾದಲ್ಲಿ ಬೆಲೆ ಏರಿಕೆಯಾಗಿದ್ದು, ನಮ್ಮ ದೇಶದಲ್ಲೂ ಏರಿಕೆಯಾಗುವ ಸೂಚನೆ ನೀಡಿದೆ.

ಶ್ರೀಲಂಕಾದಲ್ಲಿ ಒಂದೇ ದಿನಕ್ಕೆ ಇಂದು ಲೀಟರ್ ಪೆಟ್ರೋಲ್ ಗೆ 20 ರೂಪಾಯಿ ಮತ್ತು ಒಂದು ಲೀಟರ್ ಡಿಸೇಲ್ 15 ರೂಪಾಯಿ ಏರಿಕೆ ಮಾಡಿದೆ. ಈ ಮೂಲಕ ಪೆಟ್ರೋಲ್ ಬೆಲೆ 205 ಹಾಗೂ ಡಿಸೇಲ್ ಬೆಲೆಯಲ್ಲಿ 135 ರೂಪಾಯಿಯಾಗಿದೆ. ಇದರಿಂದ ಶ್ರೀಲಂಕದಲ್ಲೂ ವಾಹನ ಸವಾರರು ತಲೆ ಬಿಸಿಯಲ್ಲೇ ಪೆಟ್ರೋಲ್-ಡಿಸೇಲ ಹಾಕಿಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ತಂಪಾಯಿತು ಬೆಂಗಳೂರು : ಸುರಿಯುತ್ತಿದ್ದಾನೆ ವರುಣರಾಯ

ಬೆಂಗಳೂರು: ಇನ್ನು ಸ್ವಲ್ಪ ದಿನ ಇದೇ ಉಷ್ಣಾಂಶ ಮುಂದುವರೆದಿದ್ದರೆ ಬೆಂಗಳೂರಿನ ಮಂದಿ ಊರು ಬಿಡಬೇಕಾಗಿತ್ತು, ಅಷ್ಟು ಬಿಸಿಲು. ಮನೆಯಿಂದ ಹೊರಗಡೆಗೆ ಕಾಲಿಟ್ಟರೆ ಮೈತುಂಬಾ ಬೆವರೇ ಸುರಿಯುತ್ತಿತ್ತು. ಇಂದು ಆ ರಣಬಿಸಿಲಿಗೆ ಮುಕ್ತಿ ಸಿಕ್ಕಿದೆ‌. ಮಳೆರಾಯ

error: Content is protected !!