Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

8ನೇ‌ ದಿನವೂ ಇಂಧನ ಬೆಲೆಯಲ್ಲಿ ಏರಿಕೆ : ವಾಹನ ಸವಾರರು ಕಂಗಾಲು

Facebook
Twitter
Telegram
WhatsApp

ನವದೆಹಲಿ: ಈ ಹಿಂದೆಯೇ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆಯಾಗಿ ವಾಹನ ಸವಾರರಿಗೆ ತಲೆ ಬಿಸಿ ಮಾಡಿತ್ತು. ಕಡಿಮೆ ಆಗುತ್ತೇನೋ ಎಂಬ ನಿರೀಕ್ಷೆಯಲ್ಲಿ ಕಾಯುತ್ತಿದ್ದ ಜನರಿಗೆ ಪಂಚರಾಜ್ಯ ಚುನಾವಣೆ ಬಳಿಕ ಮತ್ತೆ ಇಂಧನ ಬೆಲೆ ಟೆನ್ಶನ್ ತಂದಿಟ್ಟಿದೆ.

ಕಳೆದ ಒಂದು ವಾರದಿಂದಲೂ ಇಂಧನ ಬೆಲೆಯಲ್ಲಿ ಏರಿಕೆಯಾಗುತ್ತಲೆ ಇದೆ. ಸತತ 8ನೇ ದಿನ ಇಂದು ಕೂಡ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 84 ಪೈಸೆ ಮತ್ತು ಡಿಸೇಲ್ ಬೆಲೆ 85 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಈಗ ದೆಹಲಿಯಲ್ಲಿ ಒಂದು‌ ಲೀಟರ್ ಪೆಟ್ರೋಲ್ ಬೆಲೆ 101.01 ರೂಪಾಯಿ ಆಗಿದೆ. ಹಾಗೇ ಡಿಸೇಲ್ ಬೆಲೆ ಒಂದು ಲೀಟರ್ ಗೆ 92.27 ಪೈಸೆಯಾಗಿದೆ.

ಹೀಗೆ ದಿನೇ ದಿನೇ ಇಂಧನ ಬೆಲೆ ಗಗನದತ್ತ ಮುಖ ಮಾಡಿದರೆ ದುಡಿಯುವ ದುಡಿಮೆಯಲ್ಲ ಬರೀ ಗಾಡಿಗಳಿಗೆ ಹಾಕಬೇಕಾಗುತ್ತದೆ. ಸರ್ಕಾರ ಹೀಗೆ ಮಧ್ಯಮ ವರ್ಗದವರತ್ತ ಗಮನ ಹರಿಸದೇ ಹೋದರೆ ಜೀವನ ನಡೆಸುವುದಾದರೂ ಹೇಗೆ ಅಂತ ವಾಹನ ಸವಾರರೊಬ್ಬರು ಅಳಲು ತೋಡಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!