2047ಕ್ಕೆ ರಾಮಮಂದಿರ ಕೆಡವಿ ಮಸೀದಿ ಕಟ್ಟುವ ಪ್ಲ್ಯಾನ್ ಮಾಡಿತ್ತಾ ಪಿಎಫ್ಐ..?

ಈಗಾಗಲೇ ದೇಶದಲ್ಲಿ ನಿಷೇಧವಾಗಿರುವ ಪಿಎಫ್ಐ ದೊಡ್ಡ ಪ್ಲ್ಯಾನ್ ಅನ್ನೇ ಮಾಡಿಕೊಂಡಿದ್ದರ ಬಗ್ಗೆ ಬಹಿರಂಗವಾಗಿದೆ. ರಾಮಮಂದಿರವನ್ನು ಕೆಡವಿ ಬಾಬರಿ ಮಸೀದಿಯನ್ನು ಕಟ್ಟಲು ಯೋಜನೆ ರೂಪಿಸಿತ್ತಂತೆ. ಈ ವಿಚಾರ ಆಂಟಿ ಟೆರರ್ ಸ್ಕ್ವಾಡ್ ಮೂಲಕ ಬಹಿರಂಗವಾಗಿದೆ.

ಇತ್ತಿಚೆಗೆ ಎಟಿಎಸ್, ಐವರು ಪಿಎಫ್ಐ ಸದಸ್ಯರನ್ನು ಬಂಧಿಸಿತ್ತು. ವಿಚಾರಣೆ ನಡೆಸಿದಾಗ ಆ ಐವರು ಈ ರಾಮಮಂದಿರದ ಬಗ್ಗೆ ಬಾಯ್ಬಿಟ್ಟಿದ್ದಾರೆ. 2047ರ ವೇಳೆ ರಾಮಮಂದಿರ ಕೆಡವಿ ಅಲ್ಲಿ ಬಾಬರಿ ಮಸೀದಿಯನ್ನು ಕಟ್ಟುವ ಯೋಜನೆಯನ್ನು ರೂಪಿಸಿದ್ದರಂತೆ.

ಈ ಬಗ್ಗೆ ಮಾಹಿತಿ ನೀಡಿರುವ ಎಟಿಎಸ್, ಯಾವುದೇ ಬೆಲೆ ತೆತ್ತದರೂ ಸರಿ 2047ರೊಷ್ಟೊತ್ತಿಗೆ ಭಾರತ ದೇಶವನ್ನು ಇಸ್ಲಾಮಿಕ್ ದೇಶವನ್ನಾಗಿ ಮಾಡಲು ಪ್ರಯತ್ನ ನಡೆಸುತ್ತಿದ್ದರಂತೆ. ಈ ಗುರಿಯಿಂದಾಗಿಯೇ ವಿದೇಶದಲ್ಲಿ ವಿದ್ವಂಸಕ ಕೃತ್ಯದ ತರಬೇತಿ ಪಡೆಯುತ್ತಿದ್ದಾರೆ. ಜೊತೆಗೆ ಶಂಕಿತರ ಖಾತೆಗೆ ವಿದೇಶದಿಂದ ಹಣ ಕೂಡ ಸಂದಾಯವಾಗಿದೆ ಎಂದು ಮಾಹಿತಿ ನೀಡಲಾಗಿದೆ.

ಇನ್ನು 2047ಕ್ಕೆ ಭಾರತಕ್ಕೆ ಸ್ವಾತಂತ್ರ್ಯ ಬಂದು 100 ವರ್ಷ ತುಂಬುತ್ತದೆ. ಹೀಗಾಗಿ ಆ ವರ್ಷವನ್ನೇ ಈ ಬಂಧಿತರು ಟಾರ್ಗೆಟ್ ಮಾಡಲಾಗಿತ್ತು ಎನ್ನಲಾಗಿದೆ. ಸದ್ಯ ಪಿಎಫ್ಐ ಸಂಘಟನೆಯನ್ನು ದೇಶದಲ್ಲಿ ಐದು ವರ್ಷಗಳ ಕಾಲ ನಿಷೇಧ ಮಾಡಲಾಗಿದೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

60 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

5 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago