ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ರೈತರ ಖಾತೆಗೆ ನೇರವಾಗಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಹಣ ಬಿಡುಗಡೆಯಾಗಲಿದೆ. 14ನೇ ಕಂತಿನ ಹಣವನ್ನು ಬಿಡುಗಡೆಯಾಗಬೇಕಿದೆ. ಆ ಹಣ ನಾಳೆ ಅಂದ್ರೆ ಜುಲೈ 27ಕ್ಕೆ ರಿಲೀಸ್ ಆಗಲಿದೆ. 8 ಕೋಟಿಗೂ ಹೆಚ್ಚು ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆಯಾಗಲಿದೆ.
ಫಲಾನುಭವಿಗಳ ಖಾತೆಗೆ 2 ಸಾವಿರ ರೂಪಾಯಿ ಹಣ ನೇರವಾಗಿ ವರ್ಗಾವಣೆಯಾಗಲಿದೆ. ರೈತರಿಗೆ ವರ್ಷಕ್ಕೆ 6 ಸಾವಿರ ಹಣ ನೀಡುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಅದರಲ್ಲಿ ಒಂದೇ ಸಲ ಕೊಡುವ ಬದಲು, ತಿಂಗಳಿಗೆ 2 ಸಾವಿರ ಕೊಡುತ್ತೇವೆ ಎಂದು ತಿಳಿಸಲಾಗಿತ್ತು. ಅದರಂತೆ ಈಗ 13 ಕಂತು ಹಣ ನೀಡಲಾಗಿದೆ. ಈಗ 14ನೇ ಕಂತಿನ ಹಣವನ್ನು ನೇರವಾಗಿ ನಾಳರ ರೈತರ ಅಕೌಂಟ್ ಗೆ ಹಾಕಲಾಗುತ್ತದೆ.
ಪಿಎಂ ಕಿಸಾನ್ ಯೋಜನೆ ಮೂಲವಾಗಿ ಬಡ ರೈತರನ್ನು ಗಮನದಲ್ಲಿಟ್ಟುಕೊಂಡು ಮಾಡಲಾಗಿದೆ. ನಂತರದ ದಿನಗಳಲ್ಲಿ ತೆರಿಗೆ ಪಾವತಿದಾರರು, ವೃತ್ತಿಪರರು, ಸರ್ಕಾರಿ ಅಧಿಕಾರಿಗಳು, ಶಾಸಕ ಸಂಸದ ಇತ್ಯಾದಿ ಜನಪ್ರತಿನಿಧಿಗಳು, ಪಿಂಚಣಿದಾರರು ಹೊರತುಪಡಿಸಿ ಕೃಷಿ ಮಾಡುತ್ತಿರುವ ಎಲ್ಲಾ ರೈತರನ್ನೂ ಇದರಲ್ಲಿ ಒಳ್ಳಗೊಳ್ಳಲಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್