Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಿಸಾನ್ ಸಮ್ಮಾನ್ ಯೋಜನೆಯ 14ನೇ ಕಂತಿನ ಹಣ ಯಾವಾಗ ಬರಲಿದೆ..? ಇಲ್ಲಿದೆ ಮಾಹಿತಿ

Facebook
Twitter
Telegram
WhatsApp

 

ರೈತರ ಖಾತೆಗೆ ನೇರವಾಗಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಹಣ ಬಿಡುಗಡೆಯಾಗಲಿದೆ. 14ನೇ ಕಂತಿನ ಹಣವನ್ನು ಬಿಡುಗಡೆಯಾಗಬೇಕಿದೆ. ಆ ಹಣ ನಾಳೆ ಅಂದ್ರೆ ಜುಲೈ 27ಕ್ಕೆ ರಿಲೀಸ್ ಆಗಲಿದೆ. 8 ಕೋಟಿಗೂ ಹೆಚ್ಚು ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆಯಾಗಲಿದೆ.

ಫಲಾನುಭವಿಗಳ ಖಾತೆಗೆ 2 ಸಾವಿರ ರೂಪಾಯಿ ಹಣ ನೇರವಾಗಿ ವರ್ಗಾವಣೆಯಾಗಲಿದೆ. ರೈತರಿಗೆ ವರ್ಷಕ್ಕೆ 6 ಸಾವಿರ ಹಣ ನೀಡುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಅದರಲ್ಲಿ ಒಂದೇ ಸಲ ಕೊಡುವ ಬದಲು, ತಿಂಗಳಿಗೆ 2 ಸಾವಿರ ಕೊಡುತ್ತೇವೆ ಎಂದು ತಿಳಿಸಲಾಗಿತ್ತು. ಅದರಂತೆ ಈಗ 13 ಕಂತು ಹಣ ನೀಡಲಾಗಿದೆ. ಈಗ 14ನೇ ಕಂತಿನ ಹಣವನ್ನು ನೇರವಾಗಿ ನಾಳರ ರೈತರ ಅಕೌಂಟ್ ಗೆ ಹಾಕಲಾಗುತ್ತದೆ.

ಪಿಎಂ ಕಿಸಾನ್ ಯೋಜನೆ ಮೂಲವಾಗಿ ಬಡ ರೈತರನ್ನು ಗಮನದಲ್ಲಿಟ್ಟುಕೊಂಡು ಮಾಡಲಾಗಿದೆ. ನಂತರದ ದಿನಗಳಲ್ಲಿ ತೆರಿಗೆ ಪಾವತಿದಾರರು, ವೃತ್ತಿಪರರು, ಸರ್ಕಾರಿ ಅಧಿಕಾರಿಗಳು, ಶಾಸಕ ಸಂಸದ ಇತ್ಯಾದಿ ಜನಪ್ರತಿನಿಧಿಗಳು, ಪಿಂಚಣಿದಾರರು ಹೊರತುಪಡಿಸಿ ಕೃಷಿ ಮಾಡುತ್ತಿರುವ ಎಲ್ಲಾ ರೈತರನ್ನೂ ಇದರಲ್ಲಿ ಒಳ್ಳಗೊಳ್ಳಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

error: Content is protected !!