Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಿಸಾನ್ ಸಮ್ಮಾನ್ ಯೋಜನೆಯ 14ನೇ ಕಂತಿನ ಹಣ ಯಾವಾಗ ಬರಲಿದೆ..? ಇಲ್ಲಿದೆ ಮಾಹಿತಿ

Facebook
Twitter
Telegram
WhatsApp

 

ರೈತರ ಖಾತೆಗೆ ನೇರವಾಗಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಹಣ ಬಿಡುಗಡೆಯಾಗಲಿದೆ. 14ನೇ ಕಂತಿನ ಹಣವನ್ನು ಬಿಡುಗಡೆಯಾಗಬೇಕಿದೆ. ಆ ಹಣ ನಾಳೆ ಅಂದ್ರೆ ಜುಲೈ 27ಕ್ಕೆ ರಿಲೀಸ್ ಆಗಲಿದೆ. 8 ಕೋಟಿಗೂ ಹೆಚ್ಚು ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ವರ್ಗಾವಣೆಯಾಗಲಿದೆ.

ಫಲಾನುಭವಿಗಳ ಖಾತೆಗೆ 2 ಸಾವಿರ ರೂಪಾಯಿ ಹಣ ನೇರವಾಗಿ ವರ್ಗಾವಣೆಯಾಗಲಿದೆ. ರೈತರಿಗೆ ವರ್ಷಕ್ಕೆ 6 ಸಾವಿರ ಹಣ ನೀಡುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಅದರಲ್ಲಿ ಒಂದೇ ಸಲ ಕೊಡುವ ಬದಲು, ತಿಂಗಳಿಗೆ 2 ಸಾವಿರ ಕೊಡುತ್ತೇವೆ ಎಂದು ತಿಳಿಸಲಾಗಿತ್ತು. ಅದರಂತೆ ಈಗ 13 ಕಂತು ಹಣ ನೀಡಲಾಗಿದೆ. ಈಗ 14ನೇ ಕಂತಿನ ಹಣವನ್ನು ನೇರವಾಗಿ ನಾಳರ ರೈತರ ಅಕೌಂಟ್ ಗೆ ಹಾಕಲಾಗುತ್ತದೆ.

ಪಿಎಂ ಕಿಸಾನ್ ಯೋಜನೆ ಮೂಲವಾಗಿ ಬಡ ರೈತರನ್ನು ಗಮನದಲ್ಲಿಟ್ಟುಕೊಂಡು ಮಾಡಲಾಗಿದೆ. ನಂತರದ ದಿನಗಳಲ್ಲಿ ತೆರಿಗೆ ಪಾವತಿದಾರರು, ವೃತ್ತಿಪರರು, ಸರ್ಕಾರಿ ಅಧಿಕಾರಿಗಳು, ಶಾಸಕ ಸಂಸದ ಇತ್ಯಾದಿ ಜನಪ್ರತಿನಿಧಿಗಳು, ಪಿಂಚಣಿದಾರರು ಹೊರತುಪಡಿಸಿ ಕೃಷಿ ಮಾಡುತ್ತಿರುವ ಎಲ್ಲಾ ರೈತರನ್ನೂ ಇದರಲ್ಲಿ ಒಳ್ಳಗೊಳ್ಳಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಬೆಂಗಳೂರು : ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ

ಖ್ಯಾತ ನಿರೂಪಕಿ ದಿವ್ಯಾ ಆಲೂರು ತಂದೆ‌ ನಿಧನ : ತಾವೇ ಅಂತ್ಯಸಂಸ್ಕಾರ ಮಾಡಿ ಹೇಳಿದ್ದೇನು..?

ಪೋಷಕರ ಅಂತ್ಯ ಸಂಸ್ಕಾರದ ವಿಚಾರದಲ್ಲಿ ಈಗಲೂ ಮನಸ್ಥಿತಿ ಎಲ್ಲಾ ಕಡೆಯಲ್ಲೂ ಬದಲಾಗಿಲ್ಲ. ತಮಗೆ ಗಂಡು ಮಕ್ಕಳು ಇಲ್ಲದೆ ಇದ್ದರು, ಅಣ್ಣತಮ್ಮಂದಿರಿಗೆ ಇರುವ ಗಂಡು ಮಕ್ಕಳಿಂದಾನೇ ಅಂತ್ಯ ಸಂಸ್ಕಾರ ನಡೆಸುತ್ತಾರೆ. ಸತ್ತವರಿಗೆ ಅಂತ್ಯ ಸಂಸ್ಕಾರ ಮಾಡಬೇಕಾದವರು

error: Content is protected !!