Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೋದಿ ಉದ್ಘಾಟಿಸಿದ ಮಹಾಕಾಳೇಶ್ವರ ಕಾರಿಡಾರ್ ವಿಶೇಷತೆ ಏನು..? : ಶಿವನ ವಿಗ್ರಹದಲ್ಲಿ ಕ್ಯೂ ಆರ್ ಕೋಡ್ ಇರಲು ಕಾರಣವೇನು..?

Facebook
Twitter
Telegram
WhatsApp

 

ಮಧ್ಯಪ್ರದೇಶದ ಉಜ್ಜೈನಿಯಲ್ಲಿ ಇಂದು ಪ್ರಧಾನಿ ಮೋದಿ ಮಹಾಕಾಳೇಶ್ವರ ಕಾರಿಡಾರ್ ಉದ್ಘಾಟನೆ ಮಾಡಿದ್ದಾರೆ. ಇದು ಬಹಳಷ್ಟು ಸ್ಪೆಷಾಲಿಟಿಯನ್ನು ಹೊಂದಿದೆ. ಅದರಲ್ಲೂ ಶಿವನ ವಿಗ್ರಹದಲ್ಲು ಕ್ಯೂ ಆರ್ ಕೋಡ್ ಕಾಣಿಸುತ್ತಿದೆ. ಇದನ್ನು ಕಂಡು ಜನ ಆಶ್ಚರ್ಯಚಕಿತರಾಗಿದ್ದಾರೆ.

2017ರಲ್ಲಿ ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಇಂದು ಪ್ರಧಾನಿ ಮೋದಿ ಮೊದಲನೇ ಹಂತವನ್ನು ಉದ್ಘಾಟನೆ ಮಾಡಿದ್ದಾರೆ. ಇದಕ್ಕೆ 350 ಕೋಟಿ ಖರ್ಚಾಗಿದೆ. ಇನ್ನು ಎರಡನೇ ಹಂತದ ಕಾರಿಡಾರ್ ಕಾರ್ಯ ನಡೆಯುತ್ತಿದೆ. ಇದಕ್ಕೆ 856 ಕೋಟಿ ವೆಚ್ಚ ತಗುಲಲಿದೆ. ಕಾಶಿ ಕಾರಿಡಾರ್ ಮಾದರಿಯಲ್ಲಿಯೇ ಮಹಾಕಾಳೇಶ್ವರ ಕಾರಿಡಾರ್ ಅಭಿವೃದ್ಧಿಗೊಳ್ಳುತ್ತಿದೆ.

ಬರೋಬ್ಬರಿ 47 ಹೆಕ್ಟೇರ್ ಪ್ರದೇಶದಲ್ಲಿ ಕಾರಿಡಾರ್ ಸಿದ್ಧವಾಗಿದೆ. ಸುಮಾರು 900 ಮೀಟರ್ ಉದ್ಧದ ಕಾರಿಡಾರ್ ಇದಾಗಿದೆ. ಇದು ಎರಡು ಪ್ರಮುಖ ಗೇಟ್ ವೇಗಳನ್ನು ಹೊಂದಿದೆ. ನಂದಿ ದ್ವಾರ ಹಾಗೂ ಪಿನಾಕಿ ದ್ವಾರ ಎಂದು ಹೆಸರಿಸಲಾಗಿದೆ. ಶಿವನ ವಿಗ್ರಹದಲ್ಲಿ ಕ್ಯೂಆರ್ ಕೋಡ್ ಇಡಲಾಗಿದೆ. ಈ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿದರೆ ಅಲ್ಲಿನ ವಿಶೇಷತೆಗಳೆಲ್ಲಾ ಬರಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

ದರ್ಶನ್ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡುತ್ತಿರುವುದೇಕೆ ಗೊತ್ತಾ : ನಾಗಮಂಗಲದಲ್ಲಿ ಸತ್ಯ ಹೇಳಿದ ಚಾಲೆಂಜಿಂಗ್ ಸ್ಟಾರ್

ಮಂಡ್ಯ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ಮೊದಲ ಹಂತದ ಚುನಾವಣೆಗೆ ಇನ್ನೆರಡು ದಿನ ಬಾಕಿ. ಎರಡನೇ ಹಳತದ ಚುನಾವಣೆಗೆ 13 ದಿನ ಬಾಕಿ ಇದೆ. ಹೀಗಿರುವಾಗ ಪಕ್ಷಗಳೆಲ್ಲಾ ಅಭ್ಯರ್ಥಿಗಳ ರವಾವಿ ಪ್ರಚಾರ

error: Content is protected !!