Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಿ.ಸುಷ್ಮಾ ಸ್ವರಾಜ್ ಜನ್ಮದಿನ : ಮೋದಿ ಸಂಬಂಧಿಗೆ ಅವರ ಹೆಸರೇ ನಾಮಕರಣ..!

Facebook
Twitter
Telegram
WhatsApp

 

ನವದೆಹಲಿ: ಸುಷ್ಮಾ ಸ್ವರಾಜ್ ಅವರ ಮಾನವೀಯ ಗುಣಗಳಿಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದ್ದಂತು ಸುಳ್ಳಲ್ಲ. ಇಂದು ಅವರು ನಮ್ಮೊಡನಿಲ್ಲ. ಇಂದು ಅವರ 70ನೇ ವರ್ಷದ ಹುಟ್ಟುಹಬ್ಬ. ಅವರ ಹುಟ್ಟುಹಬ್ಬದ ದಿನ ಪ್ರಧಾನಿ ಮೋದಿ ವಿಶೇಷವಾದ ವಿಚಾರವೊಂದನ್ನ ಶೇರ್ ಮಾಡಿಕೊಂಡಿದ್ದಾರೆ.

ದಿ.ಸುಷ್ಮಾ ಸ್ವರಾಜ್ ಅವರಿಗೆ ಪ್ರಧಾನಿ‌ ಮೋದಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಇದೇ ವೇಳೆ ಸುಷ್ಮಾ ಸ್ವರಾಜ್ ಅವರ ದಿನವನ್ನ ನೆನೆದಿದ್ದಾರೆ. 25 ವರ್ಷಗಳ ಹಿಂದೆ ನಾನು ಪಕ್ಷದಲ್ಲಿ ಸಂಘಟನಕಾರನಾಗಿ ಕೆಲಸ ಮಾಡುತ್ತಿದ್ದಾಗ ಸುಷ್ಮಾ ಜಿ ಅವರು ಗುಜರಾತ್ ಚುನಾವಣಾ ಪ್ರಚಾರದಲ್ಲಿದ್ದರು. ಆ ವೇಳೆ ವಡ್ನಗರಕ್ಕೆ ಹೋಗಿ ನನ್ನ ತಾಯಿಯನ್ನು ಭೇಟಿ ಮಾಡಿ, ಮಾತನಾಡಿಸಿ ಬಂದಿದ್ದರು.

ನನ್ನ ತಾಯಿ ವಿದ್ಯಾವಂತರಲ್ಲದೆ ಇದ್ದರು ಆಲೋಚನೆಗಳಲ್ಲಿ ಆಧುನಿಕರು. ಅದೇ ವೇಳೆ ಸೋದರಳಿಯನಿಗೆ ಹೆಣ್ಣು ಮಗು ಜನಿಸಿತ್ತು. ಜ್ಯೋತಿಷ್ಯ ಕೇಳಿ ಆಗಿತ್ತು. ಆದ್ರೆ ಅದೇ ವೇಳೆ ನನ್ನ ತಾಯಿ ಸುಷ್ಮಾ ಸ್ವರಾಜ್ ಅವರ ಹೆಸರಿಡುವುದಾಗಿ ಸೂಚಿಸಿದ್ದರು. ಆ ಸನ್ನಿವೇಶ ಈಗಲೂ ನೆನಪಿದೆ ಎಂದು ಹಳೆಯ ದಿನಗಳನ್ನು ಫೇಸ್ ಬುಕ್ ಪೋಸ್ಟರ್ ನಲ್ಲಿ ಮೆಲುಕು ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!