Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸುಭಾಷ್ ಚಂದ್ರಬೋಸ್ ಹಾಲೋಗ್ರಾಂ ಪುತ್ಥಳಿ ಅನಾವರಣ ಮಾಡಿದ ಪ್ರಧಾನಿ

Facebook
Twitter
Telegram
WhatsApp

ಇಂದು ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನ. ಇಡೀ ದೇಶವೇ ಅವರ ಜನ್ಮದಿನವನ್ನ ಆಚರಿಸಿದೆ. ದೇಶಕಂಡ ಅಪ್ರತಿಮ ಕ್ರಾಂತಿಕಾರಿಯನ್ನ ಸ್ಮರಿಸಿದ್ದಾರೆ. ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆಯ ಅಂಗವಾಗಿ, ಇಂದು ಪ್ರಧಾನಿ ಮೋದಿ ಅವರು ಹಾಲೋಗ್ರಾಂ ಪುತ್ಥಳಿಯನ್ನ ನಿರ್ಮಿಸಿದ್ದಾರೆ.

ಇಂಡಿಯಾ ಗೇಟ್ ಬಳಿ ಈ ಪ್ರತಿಮೆ ನಿರ್ಮಾಣ ಮಾಡಿದ್ದಾರೆ. 28 ಅಡಿ ಉದ್ಧ 6 ಅಡಿ ಅಗಲವಿರುವ ಪ್ರತಿಮೆಯನ್ನ ನಿರ್ಮಾಣ ಮಾಡಲಾಗಿದೆ.

ಪ್ರತಿಮೆ ಅನಾವರಣದ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಇದು ಇಡೀ ದೇಶಕ್ಕೆ ಒಂದು ಅವಿಸ್ಮರಣೀಯ ದಿನ. ನೇತಾಜಿಯವರು ಹೇಳುತ್ತಿದ್ದರು. ಸ್ವಾತಂತ್ರ್ಯ ಎಂದರೆ ಭಿಕ್ಷೆಯಲ್ಲ ಅದು ನಮ್ಮ ಹಕ್ಕು. ಅದನ್ನು ಪಡೆದೆ ತೀರುತ್ತೇವೆ ಎಂದು. ನಮ್ಮನ್ನು ಕಾಡಿದ ಬ್ರಿಟಿಷರಿಗೆ ಅವರು ಸಿಂಹಸ್ವಪ್ನವಾಗಿದ್ದರು. ಇಂತಹ ಕ್ರಾಂತಿಕಾರಿ ನಮ್ಮ ಯುವಜನತೆಗೆ ಸ್ಪೂರ್ತಿಯಾಗಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ : ಶಿಕ್ಷಕರಾಗಿರುವ ಫಯಾಜ್ ತಂದೆ-ತಾಯಿ ಏನಂದ್ರು..?

ಧಾರವಾಡ: ಚೆನ್ನಾಗಿ ಓದಿ ಉಜ್ವಲ ಭವಿಷ್ಯ ಕನಸು ಕಂಡಿದ್ದ ನೇಹಾ ಜೀವನ ಕಮರಿ ಹೋಗಿದೆ. ಪ್ರೀತಿಯ ಕಾರಣವನ್ನಿಟ್ಟುಕೊಂಡು ಫಯಾಜ್ ಎಂಬಾತ ನೇಹಾಳ ಜೀವನವನ್ನೇ ಅಂತ್ಯ ಮಾಡಿದ್ದಾನೆ. ಅವನಿಗೆ ಗಲ್ಲು ಶಿಕ್ಷೆಯಾಗಲೇಬೇಕೆಂದು ಹೋರಾಟಗಳು ನಡೆಯುತ್ತಿವೆ. ಯುವತಿಯ

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

error: Content is protected !!