Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆಯಿಂದ ಏರ್ ಶೋ : ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ..!

---Advertisement---

ಬೆಂಗಳೂರು: ಚುನಾವಣೆ ಹತ್ತಿರವಾಗುತ್ತಿರುವಾಗಲೇ ಕೇಂದ್ರ ನಾಯಕರು ಪದೇ ಪದೇ ರಾಜ್ಯಕ್ಕೆ ಬರುತ್ತಿದ್ದಾರೆ. ಇತ್ತಿಚೆಗಷ್ಟೇ ರಾಜ್ಯಕ್ಕೆ ಭೇಟಿ ನೀಡಿ, HAL ಸೇರಿದಂತೆ ಹಲವು ಯೋಜನೆಗಳಿಗೆ ಚಾಲನೆ ನೀಡಿ, ಹಿಂತಿರುಗಿದ್ದ ಪ್ರಧಾನಿ ಮೋದಿ ಇದೀಗ ಮತ್ತೆ ರಾಜ್ಯಕ್ಕೆ ಬಂದಿಳಿದಿದ್ದಾರೆ. ನಾಳೆಯಿಮನದ ಏರ್ ಶೋ 2023 ಆರಂಭವಾಗಲಿದ್ದು, ಮೋದಿಯವರಿಂದ ಉದ್ಘಾಟನೆಯಾಗಲಿದೆ.

ಈಗಾಗಲೇ ಬೆಂಗಳೂರಿಗೆ ಬಂದಿರುವ ಪ್ರಧಾನಿಯನ್ನು ರಾಜ್ಯಪಾಲರಾದ ಥಾವ್ ಚಂದ್ ಗೆಹ್ಲೋಟ್, ಸಿಎಂ ಬಸವರಾಹ್ ಬೊಮ್ಮಾಯಿ ಸೇರಿದಂತೆ ಗಣ್ಯರು ಸ್ವಾಗತಿಸಿದ್ದಾರೆ. ನಾಳೆ ಬೆಳಗ್ಗೆ ಯಲಹಂಕದಲ್ಲಿ ನಡೆಯುವ ಏರ್ ಶೋ ಉದ್ಘಾಟನೆ ಮಾಡಲಿದ್ದಾರೆ. ನಾಳೆ ಬೆಳಗ್ಗೆ ರಾಜಭವನದಿಂದ ಹೊರಡುವ ಪ್ರಧಾನಿ ಮೋದಿ 9.30ಯಿಂದ 11.30 ಒಳಗೆ ಉದ್ಘಾಟನಾ ಕಾರ್ಯ ಮುಗಿಸಲಿದ್ದಾರೆ.

ಹೆಲಿಕಾಪ್ಟರ್ ಮೂಲಕ ಯಲಹಂಕಕ್ಕೆ ತೆರಳಲಿದ್ದಾರೆ. ಉದ್ಘಾನಟೆ ಬಳಕ ಪ್ರಧಾನಿ ಮೋದಿ, ಏರೋ ಇಂಡಿಯಾದ ವೈಮಾನಿಕ ಪ್ರದರ್ಶನವನ್ನು ನೋಡಲಿದ್ದಾರೆ. ಬಳಿಕ ಯಲಹಂಕದಿಂದ ನೇರವಾಗಿ ತ್ರಿಪುರಾಗೆ ತೆರಳಲಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...