Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಧಾನಿ ಅವರಿಂದ ಮೆದುಳು ಸಂಶೋಧನಾ ಕೇಂದ್ರ ಲೋಕಾರ್ಪಣೆ

Facebook
Twitter
Telegram
WhatsApp

ಬೆಂಗಳೂರು, ಜೂನ್ 20: ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ 280 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಿರುವ ಮೆದುಳು ಸಂಶೋಧನಾ ಕೇಂದ್ರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಲೋಕಾರ್ಪಣೆಗೊಳಿಸಿದರು.

ಹಾಗೆಯೇ, ಇದೇ ವೇಳೆ 425 ಕೋಟಿ ರೂ. ವೆಚ್ಚದಲ್ಲಿ ಐಐಎಸ್ಸಿ ಆವರಣದಲ್ಲಿ ನಿರ್ಮಾಣ ವಾಗಲಿರುವ ಬಾಗ್ಚಿ- ಪಾರ್ಥಸಾರಥಿ ಆಸ್ಪತ್ರೆಗೂ ಪ್ರಧಾನಿಯವರು ಶಂಕುಸ್ಥಾಪನೆ ನೆರವೇರಿಸಿದರು.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ದಾನಿಗಳಾದ ಕ್ರಿಸ್ ಗೋಪಾಲಕೃಷ್ಣನ್ ದಂಪತಿ ಹಾಗೂ ಬಾಗ್ಚಿ ಮತ್ತು ಪಾರ್ಥಸಾರಥಿ ಕುಟುಂಬದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕೊಮ್ಮಘಟ್ಟ ಹೆಲಿಪ್ಯಾಡ್‌ನಿಂದ ಜ್ಞಾನಭಾರತಿ ಆವರಣದತ್ತ ಮೋದಿ ತೆರಳಿದ್ದು, ಡಾ.ಅಂಬೇಡ್ಕರ್ ಪ್ರತಿಮೆ ಅನಾವರಣ ಮಾಡಿದ್ದು, ಬೇಸ್ ವಿಶ್ವವಿದ್ಯಾಲಯ ಉದ್ಘಾಟನೆಯನ್ನು ಮಾಡಲಿದ್ದಾರೆ. ಉನ್ನತೀಕರಣಗೊಂಡ 151 ಐಟಿಐ ಕಾಲೇಜುಗಳ ಲೋಕಾರ್ಪಣೆ ಮಾಡಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!