Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಧಾನಿ ಮೋದಿಯವರೇ ಅಪ್ಪುನ ರಾಜಕೀಯಕ್ಕೆ ಕರೆದಿದ್ದರಂತೆ : ನಿರ್ಮಾಪಕರಿಂದ ಬಯಲಾಯ್ತು ಆ ವಿಚಾರ..!

Facebook
Twitter
Telegram
WhatsApp

ಬೆಂಗಳೂರು: ಡಾ. ರಾಜ್ ಕುಮಾರ್ ಫ್ಯಾಮಿಲಿಯನ್ನ ರಾಜಕೀಯಕ್ಕೆ ತರೋದಕ್ಕೆ ಸಾಕಷ್ಟು ದಿಗ್ಗಜರು ಪ್ರಯತ್ನ ಪಟ್ಟರು ಅದು ಆಗಿಲ್ಲ. ಅಂದು ರಾಜ್ ಕುಮಾರ್ ಅವರನ್ನ ಪ್ರಯತ್ನಿಸಿದ್ರು. ಪುನೀತ್ ರಾಜ್‍ಕುಮಾರ್ ಅವರನ್ನು ಪ್ರಯತ್ನಿಸಿದ್ದರು. ಅದು ಸ್ವತಃ ಪ್ರಧಾನಿ‌ ಮೋದಿಯವರೇ ಪುನೀತ್ ಅವರಿಗೆ ಆಫರ್ ನೀಡಿದ್ದರಂತೆ.

ಎಷ್ಟೇ ಆಗಲಿ ಅಣ್ಣಾವ್ರ ಮುದ್ದಿನ ಮಗ.. ಅಣ್ಣಾವ್ರು ಹಾಕಿಕೊಟ್ಟ ಹಾದಿಯಲ್ಲೇ ನಡೆದಿದ್ದಾರೆ.‌ ಈ ಬಗ್ಗೆ ನಿರ್ಮಾಪಕ ಎಸ್ ವಿ ಬಾಬು ಮಾತನಾಡಿದ್ದಾರೆ. ವಿಧಾನಸಭಾ ಚುನಾವಣೆ ವೇಳೆಯೇ ಇಂಥ ಪ್ರಯತ್ನ ನಡೆದಿತ್ತಂತೆ.‌ ಆ ವೇಳೆಗೆ ಬಿಜೆಪಿ ಗೆಲುವಿನ ಬಗ್ಗೆ ಕೊಂಚ ಅನುಮಾನವಿತ್ತು. ಜೊತೆಗೆ ಕಷ್ಟವು ಇತ್ತು. ಹೀಗಾಗಿ ಪಕ್ಷದ ವರ್ಚಸ್ಸು ಹೆಚ್ಚಿಸಲು ಏನಾದರೂ ಮಾಡಬೇಕೆಂಬುದು ಚರ್ಚೆಯಾಗಿತ್ತು.

ಯಾರನ್ನ ಕರೆತಂದರೆ ಪಕ್ಷದ ವರ್ಚಸ್ಸು ಹೆಚ್ಚಾಗುತ್ತೆ ಎಂಬ ಚರ್ಚೆಯಾದಾಗ ಅಣ್ಣಾವ್ರ ಕುಟುಂಬದ ಕುಡಿ ಎಂಟ್ರಿಯಾದರೆ ನಿರೀಕ್ಷೆಗೂ ಮೀರಿದ ಬೆಂಬಲ ಸಿಗುತ್ತೆ. ಆದ್ರೆ ಯಾವುದೇ ಕಾರಣಕ್ಕೂ ಅಣ್ಣಾವ್ರ ಮಕ್ಕಳು ಇದಕ್ಕೆ ಒಪ್ಪಲ್ಲ ಎಂದಿದ್ದೆ. ಆದ್ರೆ ಒಮ್ಮೆ ಪ್ರಯತ್ನ ಮಾಡಿಯೇ ಬಿಡೋಣಾ ಅಂತ ನಾಯಕರೆಲ್ಲಾ ಸೌಜನ್ಯಕ್ಕಾಗಿ ಅಪ್ಪು ಮನೆಗೆ ಭೇಟಿ ನೀಡಿದೆವು. ಅಲ್ಲಿ ಮಹಾರಾಷ್ಟ್ರ ಚೀಫ್ ವಿಪ್ ಆಗಿರೋ ಆಶೀರ್ ಶೆಲ್ಲರ್ ಪರೋಕ್ಷವಾಗಿ ಪಕ್ಷಕ್ಕೆ ಆಹ್ವಾನ ನೀಡಿದ್ರು. ಅಪ್ಪು ನಗುತ್ತಲೇ ಎದ್ದು ಟೀ ತರಿಸುತ್ತೇನೆ ಎಂದರು. ಆಗಲೇ ಅರ್ಥವಾಯಿತು. ನಾನು ಕರೆಯೋದು ಬೇಡ ಎಂದೇ.

ಅದಾದ ಬಳಿಕ ಒಮ್ಮೆ ಪ್ರಧಾನಿಯವರನ್ನ ಭೇಟಿ ಮಾಡಿಸಿ ಪ್ರಯತ್ನಿಸೋಣಾ ಎಂದಿದ್ದರು. ಅದಕ್ಕೆ ಅಶ್ವಿನಿ ಮೇಡಂ ಒಪ್ಪಿಗೆ ಇತ್ತು. ಹೀಗಾಗಿ ಪ್ರಧಾನಿಯವರು ದಾವಣಗೆರೆಗೆ ಬಂದಾಗ ಭೇಟಿ ಮಾಡಿಸಿದೆವು. ನಮ್ಮನ್ನು ದೂರದಲ್ಲೇ ನಿಲ್ಲಿಸಿ, ಅಶ್ವಿನಿ ಮೇಡಂ ಮತ್ತು ಪುನೀತ್ ಸರ್ ಇಬ್ಬರೇ ಮೋದಿ ಅವರ ಭೇಟಿಗೆ ಮುಂದೆ ಹೋಗಿದ್ದರು. ಆಗ ಅವರಿಬ್ಬರ ನಡುವೆ ಏನು ಮಾತುಕತೆ ಆಯಿತು ಗೊತ್ತಿಲ್ಲ. ಆದ್ರೆ ರಾಜಕೀಯಕ್ಕೆ ಬರುವ ಯಾವ ಸುಳಿವನ್ನು ನೀಡಲಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

ಪ್ರಹ್ಲಾದ್ ಜೋಶಿಗೆ ಬೆಂಬಲ ನೀಡಿದ ವಾಲ್ಮೀಕಿ ಸಮಾಜ

ಹುಬ್ಬಳ್ಳಿ: ಧಾರವಾಡದಲ್ಲಿ ಪ್ರಹ್ಲಾದ ಜೋಶಿ ಅವರ ಸ್ಪರ್ಧೆಗೆ ದಿಂಗಾಲೇಶ್ವರ ಶ್ರೀಗಳ ಬೆಂಬಲಿಗರು ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಪ್ರಹ್ಲಾದ ಜೋಶಿ ಅವರ ಬೆಂಬಲಕ್ಕೆ ವಾಲ್ಮೀಕಿ ಸಮಾಜದ ಶ್ರೀಗಳು ನಿಂತಿದ್ದಾರೆ. ಇಂದು ಪ್ರಹ್ಲಾದ್ ಜೋಶಿ ಅವರ ಪರವಾಗಿ

error: Content is protected !!