Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹವಾಮಾನ ವೈಪರೀತ್ಯ, ಬೃಹತ್ ಪ್ರತಿಭಟನೆ : 20 ನಿಮಿಷ ಸಿಲುಕಿದ ಪ್ರಧಾನಿ ಮೋದಿ…!

Facebook
Twitter
Telegram
WhatsApp

ನವದೆಹಲಿ: ಇಂದು ಕಾರ್ಯಕ್ರಮವೊಂದಕ್ಕೆ ತೆರಳಿದ್ದ ನರೇಂದ್ರ ಮೋದಿ ಕೆಲವೊಂದು ಹವಮಾನ ವೈಪರೀತ್ಯಗಳಿಂದ ಪ್ರಧಾನಿ ಮೋದಿ ಅವರ ಸಂಚಾರ 20 ನಿಮಿಷಗಳ ಕಾಲ ವಿಳಂಬವಾಗಿದೆ.

ಪಂಜಾಬ್ ನ ಫ್ಲೈ ಓವರ್ ಮೇಲೆ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದೆ. ಹುಸೇನಿವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನಿಡೀ, ಅಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಸಿದ್ಧತೆ ನಡೆದಿತ್ತು. ಅಲ್ಲಿಗೆ ಹೋಗಲು ಪ್ರಧಾನಿ ಮೋದಿ ಭಟಿಂಟಾಗೆ ಬಂದಿಳಿದರು. ಆದ್ರೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಾಧ್ಯವಾಗದೆ ಅಲ್ಲಿಂದ ವಾಪಾಸ್ ಏರ್ಪೋರ್ಟ್ ಗೆ ತೆರಳಿದ್ದಾರೆ.

ಮಳೆ ಹವಾಮಾನ ವೈಪರೀತ್ಯದಿಂದ ಹೆಲಿಕಾಪ್ಟರ್ ಹೊರಡಲು ತಡವಾಗಿತ್ತು. ಆ ಸಮಯವನ್ನು ಮುಂದಾಕಿ ಬಳಿಕ ಎಲ್ಲಾ ಸರಿಯಾದ ಮೇಲೆ ಅಲ್ಲಿಂದ ಹೊರಟರು, ಆದ್ರೆ ದಾರಿ ಮಧ್ಯೆ ಬೃಹತ್ ಪ್ರತಿಭಟನೆ ಎದುರಾಗಿತ್ತು. ಪ್ರತಿಭಟನೆಯ ಪರಿಣಾಮ ರಸ್ತೆ ಬ್ಲಾಕ್ ಆಗಿತ್ತು. ಪರಿಣಾಮ ಟ್ರಾಫಿಕ್ ನಲ್ಲಿ ಸಿಲುಕಿದ್ದ ಪ್ರಧಾನಿ ಮೋದಿ, ಕಾರ್ಯಕ್ರಮದಲ್ಲಿ ಭಾಗವಹಿಸದೆಯೇ ವಾಪಾಸ್ ಹೊರಟರು.

ಪ್ರಧಾನಿ ಮೋದಿ ಅವರ ಕಾರ್ಯಕ್ರಮದ ರೂಪುರೇಷೆಯನ್ನ ಪಂಜಾಬ್ ಸರ್ಕಾರಕ್ಕೆ ಈ ಮುಂಚೆಯೇ ತಿಳಿಸಲಾಗಿತ್ತು. ಆದರೂ ಸರ್ಕಾರ ಅಗತ್ಯ ಭದ್ರತೆ ಒದಗಿಸಿಲ್ಲ. ಸರ್ಕಾರದ ಲೋಪದಿಂದ ಈ ರೀತಿ ಆಗಿದೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!