ಸಂಕಷ್ಟದಲ್ಲಿದ್ದಾಗ ಸ್ಪಂದಿಸಿದವರೇ ಬಂಧುಗಳು ಅನ್ನೊ ಮಾತಿದೆ. ಈಗ ಭಾರತೀಯ ವಿದ್ಯಾರ್ಥಿಗಳಿಗೆ ಪೋಲ್ಯಾಂಡ್ ಸರ್ಕಾರ ಬಂಧುವೇ ಆಗಿ ಬಿಟ್ಟಿದೆ. ರಷ್ಯಾ ಉಕ್ರೇನ್ ನಡೆದ ವಿನ ಯುದ್ಧ ದಿನೇ ದಿನೇ ಹೆಚ್ಚಾಗುತ್ತಿದೆ. ಈ ಮಧ್ಯೆ ಭಾರತ ಸರ್ಕಾರ ನಮ್ಮವರನ್ನ ಅಲ್ಲಿಂದ ಸೇಪೊಅಗಿ ಕರೆತರುವಲ್ಲಿ ಶ್ರಮಿಸುತ್ತಿದೆ. ಈಗಾಗಲೇ ನಾಲ್ಕು ವಿಮಾನದಲ್ಲಿ ಒಂದಷ್ಟು ಜನರನ್ನ ಕರೆ ತಂದಿದೆ.
ಈ ಬಿಕ್ಕಟ್ಟಿನ ನಡುವೆ ಪೋಲ್ಯಾಂಡ್ ಸರ್ಕಾರವೂ ಸಹಾಯಕ್ಕೆ ನಿಂತಿದೆ. ಉಕ್ರೇನ್ ನಿಂದ ತಪ್ಪಿಸಿಕೊಂಡು ಬರುವ ಭಾರತೀಯರಿಗೆ ಯಾವುದೇ ವೀಸಾ ಇಲ್ಲದೆ ತಮ್ಮ ದೇಶದ ಒಳಗೆ ಬರಲು ಅನುಮತಿ ನೀಡಿತ್ತು. ಅದರಂತೆ ಸಾಕಷ್ಟು ವಿದ್ಯಾರ್ಥಿಗಳು ಉಕ್ರೇನ್ ನಿಂದ ಗಡಿಭಾಗಕ್ಕೆ ತಪ್ಪಿಸಿಕೊಂಡು ಪೋಲ್ಯಾಂಡ್ ಪ್ರದೇಶಗಳನ್ನ ತಲುಪಿದ್ದಾರೆ.
ಆದ್ರೆ ಪೋಲ್ಯಾಂಡ್ ಸರ್ಕಾರ ಕೇವಲ ಅನುಮತಿಯನ್ನಷ್ಟೇ ಕೊಟ್ಟಿಲ್ಲ.ಮಾನವೀಯ ನೆಲೆಗಟ್ಟಿನಲ್ಲಿ ಒಂದಷ್ಟು ಮಾನವೀಯತೆಯನ್ನು ಮೆರೆದಿದೆ. ಉಳಿದುಕೊಳ್ಳಲು ತುರ್ತು ಶೆಲ್ಟರ್ ವ್ಯವಸ್ಥೆ ಮಾಡಿದ್ದು, ಆಹಾರ, ನೀರು ಕೊಟ್ಟು ಚೆನ್ನಾಗಿ ನೋಡಿಕೊಳ್ಳುತ್ತಿದೆ. ಈ ಮಧ್ಯೆ ಭಾರತೀಯ ಪೋಲ್ಯಾಂಡ್ ರಾಯಬಾರಿ ಕಚೇರಿ ವಿದ್ಯಾರ್ಥಿಗಳನ್ನ ಏರ್ ಲಿಫ್ಟ್ ಮಾಡುವ ಯೋಜನೆ ಮಾಡಿದೆ. ವಿದ್ಯಾರ್ಥಿಗಳಿಗೆ ಒಂದಷ್ಟು ಮಾರ್ಗಸೂಚಿಗಳನ್ನು ನೀಡಿದೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…