Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಷ್ಯಾ v/s ಉಕ್ರೇನ್ ಯುದ್ಧ : ವೀಸಾ ಇಲ್ಲದೆ ಇದ್ದರು ಬಾರ್ಡರ್ ಗೆ ಬಂದ ವಿದ್ಯಾರ್ಥಿಗಳಿಗೆ ಅನುಮತಿ ಕೊಟ್ಟ ಪೋಲಾಂಡ್ ಸರ್ಕಾರ

Facebook
Twitter
Telegram
WhatsApp

ಸದ್ಯ ಉಕ್ರೇನ್ ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಎಷ್ಟು ಬೇಗ ನಮ್ಮ ದೇಶ ತಲುಪುತ್ತೇವೋ ಎಂಬ ಆತಂಕದಲ್ಲಿದ್ದಾರೆ. ಯುದ್ಧದ ತೀವ್ರತೆ ಹೆಚ್ಚಾಗುತ್ತಲೇ ಇದೆ. ನಾಲ್ಕನೇ ದಿನದ ಈ ಯುದ್ದದಿಂದ ಸಾಕಷ್ಟು ಜನರ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು ರಷ್ಯಾ ಉಕ್ರೇನ್ ನ ಹಲವು ಪ್ರದೇಶಗಳನ್ನ ವಶಪಡಿಸಿಕೊಂಡಿದೆ. ಈ ಮಧ್ಯೆ ಅಲ್ಲಿರುವ ಭಾರತೀಯರನ್ನ ಕರೆತರುವಲ್ಲಿ ನಿರತವಾಗಿದೆ.

ಆಪರೇಷನ್ ಗಂಗಾ ಯೋಜನೆ ಮೂಲಕ 4ನೇ ವಿಮಾನ ನಿಲ್ದಾಣ ಭಾರತಕ್ಕೆ ಬಂದಿದೆ. 198 ಮಂದಿ ಭಾರತೀಯರನ್ನ ರೋಮಾನಿಯಾದ ಬುಕಾರೆಸ್ಟ್ ನಿಂದ ಏರ್ ಲಿಫ್ಟ್ ಮಾಡಲಾಗಿದೆ. ಯುದ್ಧ ಭೀತಿಯಲ್ಲಿರುವ ವಿದ್ಯಾರ್ಥಿಗಳು ಆದಷ್ಟು ಉಕ್ರೇನ್ ನಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಈ ಮಧ್ಯೆ ಪೋಲಾಂಡ್ ಸರ್ಕಾರ ಹಾಗೇ ಬಂದವರನ್ನ ವೀಸಾ ಕೇಳದೆ ಮಾನವೀಯ ನಿಲುವು ತಾಳಿದೆ.

ಉಕ್ರೇನ್ ನಿಂದ ತಪ್ಪಿಸಿಕೊಂಡು ಬಾರ್ಡರ್ ಗೆ ಬರುತ್ತಿರುವ ವಿದ್ಯಾರ್ಥಿಗಳಿಗೆ ಪೋಲಾಂಡ್ ಸರ್ಕಾರ ವೀಸಾ ಇಲ್ಲದೆ ಇದ್ದರು ಭಾರತೀಯ ವಿದ್ಯಾರ್ಥಿಗಳನ್ನ ದೇಶದ ಒಳಗೆ ಬಿಟ್ಟುಕೊಳ್ಳುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಅಕ್ಕ-ತಂಗಿಯರ ಸಂಭ್ರಮದ ಭೇಟಿ, ಸಂಭ್ರಮಿಸಿದ ಜನತೆ : ತಿಪ್ಪಿನಘಟ್ಟಮ್ಮ, ಬರಗೇರಮ್ಮ ದೇವಿಯ ಭೇಟಿಗೆ ಕಾತರದಿಂದ ಕಾದ ಭಕ್ತರು

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಮೇ. 07 :  ನಗರ ದೇವತೆಗಳಾದ ತ್ರಿಪುರ ಸುಂದರಿ ತಿಪ್ಪಿನಘಟ್ಟಮ್ಮ ಮತ್ತು ಬರಗೇರಮ್ಮ ದೇವಿ ಭೇಟಿ ಉತ್ಸವ

ಸಂಜೆ ವೇಳೆಗೆ ಹಿರಿಯೂರಿನಾದ್ಯಂತ ಗುಡುಗು ಸಹಿತ ಬಾರಿ ಮಳೆ..!

ಹಿರಿಯೂರು: ಮಳೆಯಿಲ್ಲದೆ ಕಂಗಲಾಗಿದ್ದ ಹಿರಿಯೂರಿನ ಮಂದಿಗೆ ವರುಣಾರಾಯ ತಂಪೆರೆದಿದ್ದಾನೆ. ಸಂಜೆ ವೇಳೆ ಜೋರು ಮಳೆ ಬಂದಿದ್ದು, ಜನ ಫುಲ್ ಖುಷಿಯಾಗಿದ್ದಾರೆ. ಕಳೆದ ಬಾರಿ ಹಿಂಗಾರು-ಮುಂಗಾರು ಮಳೆಯಿಲ್ಲದೆ ಬಿಸಿ ಗಾಳಿಯನ್ನು ಅನುಭವಿಸಿ ಅನುಭವಿಸು ಜನ ಸುಸ್ತಾಗಿ

ಅಣು ಬೋಧನೆ ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು ವಿಧಾನ :  ಉಪನ್ಯಾಸಕಿ ಅರ್ಚನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 07 : ಅಣು ಬೋಧನೆ ಎನ್ನುವುದು ಬಿ.ಇ.ಡಿ. ಪ್ರಶಿಕ್ಷಣಾರ್ಥಿಗಳಿಗೆ ಸೂಕ್ಷ್ಮವಾಗಿ ಪಾಠ ಮಾಡುವ ಒಂದು

error: Content is protected !!