ಸದ್ಯ ಉಕ್ರೇನ್ ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಎಷ್ಟು ಬೇಗ ನಮ್ಮ ದೇಶ ತಲುಪುತ್ತೇವೋ ಎಂಬ ಆತಂಕದಲ್ಲಿದ್ದಾರೆ. ಯುದ್ಧದ ತೀವ್ರತೆ ಹೆಚ್ಚಾಗುತ್ತಲೇ ಇದೆ. ನಾಲ್ಕನೇ ದಿನದ ಈ ಯುದ್ದದಿಂದ ಸಾಕಷ್ಟು ಜನರ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು ರಷ್ಯಾ ಉಕ್ರೇನ್ ನ ಹಲವು ಪ್ರದೇಶಗಳನ್ನ ವಶಪಡಿಸಿಕೊಂಡಿದೆ. ಈ ಮಧ್ಯೆ ಅಲ್ಲಿರುವ ಭಾರತೀಯರನ್ನ ಕರೆತರುವಲ್ಲಿ ನಿರತವಾಗಿದೆ.
ಆಪರೇಷನ್ ಗಂಗಾ ಯೋಜನೆ ಮೂಲಕ 4ನೇ ವಿಮಾನ ನಿಲ್ದಾಣ ಭಾರತಕ್ಕೆ ಬಂದಿದೆ. 198 ಮಂದಿ ಭಾರತೀಯರನ್ನ ರೋಮಾನಿಯಾದ ಬುಕಾರೆಸ್ಟ್ ನಿಂದ ಏರ್ ಲಿಫ್ಟ್ ಮಾಡಲಾಗಿದೆ. ಯುದ್ಧ ಭೀತಿಯಲ್ಲಿರುವ ವಿದ್ಯಾರ್ಥಿಗಳು ಆದಷ್ಟು ಉಕ್ರೇನ್ ನಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಈ ಮಧ್ಯೆ ಪೋಲಾಂಡ್ ಸರ್ಕಾರ ಹಾಗೇ ಬಂದವರನ್ನ ವೀಸಾ ಕೇಳದೆ ಮಾನವೀಯ ನಿಲುವು ತಾಳಿದೆ.
ಉಕ್ರೇನ್ ನಿಂದ ತಪ್ಪಿಸಿಕೊಂಡು ಬಾರ್ಡರ್ ಗೆ ಬರುತ್ತಿರುವ ವಿದ್ಯಾರ್ಥಿಗಳಿಗೆ ಪೋಲಾಂಡ್ ಸರ್ಕಾರ ವೀಸಾ ಇಲ್ಲದೆ ಇದ್ದರು ಭಾರತೀಯ ವಿದ್ಯಾರ್ಥಿಗಳನ್ನ ದೇಶದ ಒಳಗೆ ಬಿಟ್ಟುಕೊಳ್ಳುತ್ತಿದೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…