Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಪೊಲೀಸರ ತಲೆ ದಂಡ : ಸಿಎಂ ನಿವಾಸ ಕಾವೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಪ್ಲ್ಯಾನ್..!

---Advertisement---

ಬೆಂಗಳೂರು; ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ದುರ್ಘಟನೆಗೆ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯನ್ನು ತಲೆದಂಡ ಮಾಡಿದೆ. ಕಮಿಷನರ್ ಸೇರಿದಂತೆ ಐದು ಪೊಲೀಸ್ ಅಧಿಕಾರಿಯನ್ನ ಅಮಾನತು ಮಾಡಿ ಆದೇಶ ಹೊರಡಿಸಿದೆ. ಇದನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ, ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ಲ್ಯಾನ್ ಮಾಡಿದೆ.

ಯಾವುದೇ ಅಹಿತರಕರ ಘಟನೆ ನಡೆಯದಂತೆ ಎಚ್ಚರವಹಿಸುವುದಕ್ಕೆ ಸಿಎಂ ನಿವಾಸದ ಬಳಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜನೆ ಮಾಡಿದ್ದಾರೆ. ಕುಮಾರಕೃಪ ರಸ್ತೆಯಲ್ಲಿ ಫುಲ್ ಅಲರ್ಟ್ ಆಗಿದ್ದಾರೆ. ಪೊಲೀಸರನ್ನ ಅಮಾನತುಗೊಳಿಸಿದ

ರಾಜ್ಯ ಸರ್ಕಾರ ಬಹಳ ದೊಡ್ಡ ಮನಸ್ಸು ಮಾಡಿ, ಮೊನ್ನೆ ಕಾಲ್ತುಳಿತಕ್ಕೆ ಹನ್ನೊಂದು ಜನ ಮೃತಪಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಎಫ್ಐಆರ್ ರಿಜಿಸ್ಟರ್ ಮಾಡಿದ್ದಾರೆ. ಎಫ್ಐಆರ್ ರಿಜಿಸ್ಟರ್ ಮಾಡೋದಕ್ಕೆ ಕಾರಣ ಅಂದ್ರೆ, ನಿನ್ನೆ ರಾಜ್ಯದ ಉಚ್ಛ ನ್ಯಾಯಾಲಯ ಸುಮೋಟೋ ಕೇಸನ್ನ ತೆಗೆದುಕೊಂಡು, ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿದ ನಂತರವೇ ಎಚ್ಚೆತ್ತುಕೊಂಡಿರುವುದು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪರ್ಮಿಷನ್ ಇಲ್ಲದೆ ಜನರನ್ನ ಸೇರಿಸಿದ್ದರು ಅಂತ ಪೊಲೀಸರು ಎಫ್ಐಆರ್ ಹಾಕಿದ್ದಾರೆ. ಅನುಮತಿ ಇಲ್ಲದೆ ಸಿಎಂ ಹಾಗೂ ಡಿಸಿಎಂ ಯಾಕೆ ಹೋದ್ರು..? ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ರಾಜೀನಾಮೆ ನೀಡಬೇಕು‌. ನಾನು ಹೀಗೆ ಒಂದು ಕಡೆ ಹೋದಾಗ ಕಾಮನ್ ಮ್ಯಾನ್ ಒಬ್ರು ಅಂದ್ರೆ ಆಟೋ ಚಾಲಕರೊಬ್ಬರು ಕೇಳಿದ್ರು. ಹನ್ನೊಂದು ಜನ ಸಾವನ್ನಪ್ಪಿದ್ದಾರೆ. ಈ ಕಾಂಗ್ರೆಸ್ ಸರ್ಕಾರವನ್ನು ಕಿತ್ತೆಸೆಯಬೇಕು ಎಂದು ಹೇಳ್ತಾ ಇದ್ದಾರೆ. ಅದು ಕಾಮನ್ ಮ್ಯಾನ್ ಆ ರೀತಿ ಹೇಳಿರೋದು ಅಂತ ವಾಗ್ದಾಳಿ ನಡೆಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...