Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೈನಮುನಿಗಳ ಡೈರಿ ಹಿಂದೆ ಬಿದ್ದ ಪೊಲೀಸರು : FSLಗೆ ರವಾನೆ..!

Facebook
Twitter
Telegram
WhatsApp

 

ಬೆಳಗಾವಿ: ಜೈನಮುನಿಗಳ ಹತ್ಯೆ ಪ್ರಕರಣ ಸಾಕಷ್ಟು ಸದ್ದು ಮಾಡಿದೆ. ಜೈನ ಮುನಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ತರಾಟೆಗೆ ತೆಗೆದುಕೊಂಡಿದ್ದರು. ನ್ಯಾಯಯುತ ತನಿಖೆಗೆ ಆಗ್ರಹಿಸಿದ್ದಾರೆ. ಸದ್ಯ ಜೈನಮುನಿಗಳ ಹತ್ಯೆ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಹಲವು ಆಯಾಮಗಳಿಂದ ತನಿಖೆ ನಡೆಯುತ್ತಿದೆ.

ಸದ್ಯ ಪೊಲೀಸರು ಜೈನಮನಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿಗಳ ಡೈರಿ ರಹಸ್ಯ ಕೆದಕುತ್ತಿದ್ದಾರೆ. ಕೊಲೆ ಆರೋಪದಲ್ಲಿ ಬಂಧಿಯಾಗಿರುವ ಆರೋಪಿಗಳನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತ ಆರೋಪಿಗಳು ಜೈನ ಮುನಿಗಳ ಡೈರಿಯನ್ನು ಸುಟ್ಟು ಹಾಕಿದ್ದಾರೆ ಎನ್ನಲಾಗಿದೆ.

ಸದ್ಯ ಪೊಲೀಸರು ಮುನಿಗಳ ಡೈರಿ ಸುಟ್ಟ ಸ್ಥಳ ತೋರಿಸಲು ಆರೋಪಿಗಳನ್ನು ಕರೆದುಕೊಂಡು ಹೋಗಿದ್ದಾರೆ. ಆರೋಪಿಗಳ ಮೊಬೈಲ್ ನಲ್ಲಿ ಏನಾದರೂ ಸಾಕ್ಷ ಇದೆಯಾ..? ಯಾವಾಗ ಕರೆ ಮಾಡಿದ್ರು ಎಂಬ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಮುನಿಗಳ ಎರಡು ಫೋನ್, ಆರೋಪಿಗಳ ಎರಡು ಫೋನ್ ಎಫ್ಎಸ್ಎಲ್ ಗೆ ರವಾನೆ ಮಾಡಿದ್ದಾರೆ. ಹಾಗೇ ಡೈರಿ ಸುಟ್ಟ ಸ್ಥಳ ಪರಿಶೀಲನೆ ಮಾಡುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!