Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಮಕ್ಕಳಿಗಾಗಿ ಕ್ಷೇತ್ರ ತ್ಯಾಗ ಮಾಡುತ್ತಿರುವ ರಾಜಕಾರಣಿಗಳು : ಈಗ ಆನಂದ್ ಸಿಂಗ್ ಸರದಿ..!

---Advertisement---

 

ವಿಜಯನಗರ: ರಾಜಕೀಯ ಭವಿಷ್ಯದಲ್ಲಿ ಮಕ್ಕಳ ಬುನಾದಿ ಗಟ್ಟಿ ಮಾಡುವುದಕ್ಕೆ ತಂದೆಯಂದಿರು ಯೋಚನೆ ಮಾಡುತ್ತಿದ್ದಾರೆ. ಮಕ್ಕಳಿಗಾಗಿ ಟಿಕೆಟ್ ನಿರೀಕ್ಷೆ ಮಾಡುತ್ತಿದ್ದಾರೆ. ಗೆದ್ದೆ ಗೆಲ್ಲುತ್ತೇವೆ ಎಂಬ ಕ್ಷೇತ್ರದಲ್ಲಿ ಮಕ್ಕಳನ್ನು ನಿಲ್ಲಿಸಿ, ಮತ್ತೊಂದು ಕ್ಷೇತ್ರದಲ್ಲಿ ತಾವೂ ನಿಲ್ಲುವ ಪ್ರಯತ್ನ ಮಾಡುತ್ತಾರೆ. ಈಗ ಸಚಿವ ಆನಂದ್ ಸಿಂಗ್ ಅವರು ಅದೇ ಮಾಡ್ತಾ ಇದ್ದಾರೆ.

ವಿಜಯನಗರವನ್ನು ಪ್ರತ್ಯೇಕ ಜಿಲ್ಲೆ ಮಾಡುವಲ್ಲಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಪಾತ್ರವೂ ಮಹತ್ವ ಪಡೆದಿದೆ. ವಿಜಯನಗರವನ್ನು ಈಗ ಮಗನಿಗೆ ಬಿಟ್ಟುಕೊಡಲು ಹೊರಟಿದ್ದಾರೆ. ಬಲ್ಲ ಮೂಲಗಳಿಂದ ಬಂದ ಮಾಹಿತಿ ಪ್ರಕಾರ, 2023ರ ಚುನಾವಣೆಯಲ್ಲಿ ಆನಂದ್ ಸಿಂಗ್ ಪುತ್ರ ಸಿದ್ದಾರ್ಥ್ ಸಿಂಗ್ ವಿಜಯನಗರದಿಂದ ಸ್ಪರ್ಧೆಗೆ ಇಳಿಯಲಿದ್ದಾರೆ ಎನ್ನಲಾಗಿದೆ.

ವಿಜಯನಗರ ಕ್ಷೇತ್ರವನ್ನು ಮಗನಿಗೆ ಬಿಟ್ಟುಕೊಟ್ಟು, ಆನಂದ್ ಸಿಂಗ್ ಕೊಪ್ಪಳದಿಂದ ಸ್ಪರ್ಧೆ ಮಾಡಲಿದ್ದಾರೆ.ಈಗಾಗಲೇ ಈ ಸಂಬಂಧ ಬಿಜೆಪಿ ವರಿಷ್ಠರ ಜೊತೆಗೆ ಒಂದು ಸುತ್ತಿನ ಮಾತುಕತೆಯಾಗಿದೆ. ಮಗನಿಗೆ ಟಿಕೆಟ್ ನೀಡುವಂತೆ ಮನವಿ ಇಟ್ಟಿದ್ದಾರಂತೆ. ಇದರ ಬೆನ್ನಲ್ಲೆ ಸಿದ್ದಾರ್ಥ್ ಸಿಂಗ್ ಕೂಡ ಜನಸೇವೆಯಲ್ಲಿ ತೊಡಗಿದ್ದಾರೆ. ಗ್ರಾಮ ವಾಸ್ತವ್ಯ ಮಾಡುವುದು, ಬಡವರಿಗೆ ಸಹಾಯ ಮಾಡುವುದು ಹೀಗೆ ಅನೇಕ ಕೆಲಸಗಳಲ್ಲಿ ತೊಡಗಿದ್ದಾರೆ. ಆನಂದ್ ಸಿಂಗ್ ಒಟ್ಟು ನಾಲ್ಕು ಬಾರಿ ಈ ಕ್ಷೇತ್ರದಲ್ಲಿ ಗೆಲುವು ಕಂಡಿದ್ದಾರೆ. ಹೀಗಾಗಿ ಈ ಬಾರಿ ಮಗನ ಗೆಲುವಿಗಾಗಿ ಕ್ಷೇತ್ರ ತ್ಯಾಗ ಮಾಡುತ್ತಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...