Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ರಾಜ್ಯಾದ್ಯಂತ ಹೆಚ್ಚಾಯ್ತು ಪಾಸಿಟಿವ್ ಕೇಸ್ : ಬೆಂಗಳೂರಿನಲ್ಲೇ ಹೆಚ್ಚು ಪ್ರಕರಣಗಳು

---Advertisement---

ಸುದ್ದಿಒನ್, ಬೆಂಗಳೂರು, ಡಿಸೆಂಬರ್.28 : ಕೊರೊನಾ ಪ್ರಕರಣ ಸಂಬಂಧ ಆರೋಗ್ಯ ಇಲಾಖೆ ಹೈಅಲರ್ಟ್ ಆಗಿದೆ. ಪ್ರತಿದಿನ ಟೆಸ್ಟ್ ಗಳ ಸಂಖ್ಯೆಯನ್ನು ಹೆಚ್ಚಿಸುತ್ತಲೆ ಇದೆ. ಸೋಂಕಿತರ ಸಂಖ್ಯೆಯಲ್ಲಿ ಕೆಲವೊಮ್ಮೆ ಜಾಸ್ತಿ, ಕೆಲವೊಮ್ಮೆ ಕಡಿಮೆಯಾಗುವಂತ ಏರಿಳಿತ ಕಾಣಿಸುತ್ತಲೆ ಇದೆ. ಪಾಸಿಟಿವ್ ಕೇಸ್ ನಲ್ಲಿ ನಿನ್ನೆಗಿಂತ ಇಂದು ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿದೆ. ಕಳೆದ 24 ಗಂಟೆಯಲ್ಲಿ ಸುಮಾರು 158 ಕೊರೊನಾ ಕೇಸ್ ದಾಖಲಾಗಿದೆ. ಈ ಮೂಲಕ 568 ಸಕ್ರಿಯ ಕೊರೊನಾ ಕೇಸ್ ಗಳು ಇದೆ.

ಕಳೆದ 24 ಗಂಟೆಯಲ್ಲಿ ಆರೋಗ್ಯ ಇಲಾಖೆ 6346 RTPCR ಟೆಸ್ಟ್ ಮಾಡಿದ್ದರೆ, 2004 RAT ಟೆಸ್ಟ್ ಮಾಡಿದೆ. ಈ ರೀತಿ ಟೆಸ್ಟ್ ಮಾಡಿದ್ದರ ಪರಿಣಾಮ 158 ಪಾಸಿಟಿವ್ ಕೇಸ್ ಗಳು ದೃಢಪಟ್ಟಿದೆ.

ಇಂದು ಯಾವುದೇ ಸಾವು ಕೊರೊನಾದಿಂದ ಸಂಭವಿಸಿಲ್ಲ. ಹೋಂ ಐಸೋಲೇಷನ್ ನಲ್ಲಿ 514 ಜನರಿದ್ದು, ಹಾಸ್ಪಿಟಲ್ ನಲ್ಲಿ 54 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. 14 ಜನ ಐಸಿಯು ನಲ್ಲಿದ್ದಾರೆ. 69 ಜನ ಡಿಸ್ಚಾರ್ಜ್ ಆಗಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment