Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದಲ್ಲಿ ಇನ್ನು ಎರಡು ದಿನ ಮಳೆ ಸಾಧ್ಯತೆ : ಎಲ್ಲೆಲ್ಲಿ ಯಲ್ಲೋ ಅಲರ್ಟ್ ಘೋಷಣೆ ಎಂಬ ಮಾಹಿತಿ ಇಲ್ಲಿದೆ

Facebook
Twitter
Telegram
WhatsApp

ಬೆಂಗಳೂರು: ಕಳೆದ ಕೆಲವು ದಿನಗಳಿಂದ ವಿಶ್ರಾಂತಿ ನೀಡಿದ್ದ ಮಳೆರಾಯ ಮತ್ತೆ ತನ್ನ ಆರ್ಭಟ ಶುರು ಮಾಡಿದ್ದಾನೆ. ಇಂದು ಕೂಡ ಕೆಲವೆಡೆ ಮೋಡ ಮುಸುಕಿದ ವಾತಾವರಣ ಕಂಡು ಬಂದಿದ್ದು, ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಣೆಯಾಗಿದ್ದು, ಇಂದು ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಮೈಸೂರು, ಕೊಡಗು, ಶಿವಮೊಗ್ಗ, ಬೆಳಗಾವಿ, ಧಾರವಾಡ, ಕೊಪ್ಪಳ, ಗದಗ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಹವಮಾನ ಇಲಾಲಕೆಯ ಮುನ್ಸೂಚನೆ ಪ್ರಕಾರ ರಾಜ್ಯದಲ್ಲಿ ಇನ್ನು ಎರಡು ದಿನ ಮಳೆ ಮುಂದುವರೆಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Apple – Diabetes: ಮಧುಮೇಹ ರೋಗಿಗಳು ಸೇಬು ತಿಂದರೆ ಏನಾಗುತ್ತೆ ಗೊತ್ತಾ..?

ಸುದ್ದಿಒನ್ : ದಿನವೂ ಸೇಬು ತಿಂದರೆ ವೈದ್ಯರ ಬಳಿ ಹೋಗುವ ಅಗತ್ಯ ಬರುವುದಿಲ್ಲ ಎನ್ನುತ್ತಾರೆ. ಆದಾಗ್ಯೂ, ಸೇಬು ತಿನ್ನುವುದರಿಂದ ಅನೇಕ ರೋಗಗಳನ್ನು ತಡೆಗಟ್ಟಬಹುದು. ವೈದ್ಯರ ಸಲಹೆಯಂತೆ ಮಧುಮೇಹ ಇರುವವರಿಗೂ ಸೇಬು ತುಂಬಾ ಒಳ್ಳೆಯದು. ಏಕೆಂದರೆ

ಈ ರಾಶಿಯವರ ಭವಿಷ್ಯ ಉಜ್ವಲವಾಗಲಿದೆ,

ಈ ರಾಶಿಯವರ ಭವಿಷ್ಯ ಉಜ್ವಲವಾಗಲಿದೆ, ಗುರುವಾರ ರಾಶಿ ಭವಿಷ್ಯ -ಏಪ್ರಿಲ್-18,2024 ಸೂರ್ಯೋದಯ: 06:01, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ, ಉತ್ತರಾಯಣಂ,ತಿಥಿ: ದಸಮಿ, ನಕ್ಷತ್ರ:

ಹಿರಿಯೂರು ಬಳಿ ರಸ್ತೆ ಅಪಘಾತ | 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಆಸ್ಪತ್ರೆಗೆ ದಾಖಲು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 17 : ಕೆಎಸ್ಆರ್ಟಿಸಿ ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಹಿರಿಯೂರು ತಾಲ್ಲೂಕಿನ ಪಟ್ರೆಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ

error: Content is protected !!