Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಗ್ರಾಮೀಣ ಪ್ರದೇಶಗಳಲ್ಲಿ ಸೆಪ್ಟಂಬರ್ 18ರಂದು ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

 

ಚಿತ್ರದುರ್ಗ,( ಸೆಪ್ಟಂಬರ್ 16) :  ಸೆಪ್ಟಂಬರ್ 18 ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ಗಂಟೆಯವರೆಗೆ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಮಾರ್ಗಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು : 220 ಕೆ.ವಿ.ಎ ವಿ.ವಿ.ಕೇಂದ್ರದಿಂದ ಹೊರಹೋಗುವ ಎಲ್ಲಾ 66 ಕೆ.ಎ ಮಾರ್ಗಳು ಮತ್ತು ಸಂಬಂಧಿಸಿದ ಪಿ.ವಿ.ಕೇಂದ್ರಗಳಾದ 66/11ಕೆ.ವಿ. ಚಿತ್ರದುರ್ಗ, ಪಂಡರಹಳ್ಳಿ, ಹೆಚ್.ಡಿ.ಪಠ, ಚಿಕ್ಕಹಳ್ಳಿ ಭರಮಸಾಗರ, ಹಿರೇಗುಂಟನೂರು, ಸಿರಿಗೆರೆ, ವಿಜಾಪುರ ಬರುವ ಎಲ್ಲಾ ಫೀಡರ್‌ಗಳಿಗೂ ವಿದ್ಯುತ್ ಸರಬರಾಜಾಗುವ ಎಲ್ಲಾ 11 ಕೆವಿ ಮಾರ್ಗಗಳಲ್ಲಿ ವಿದ್ಯುತ್ ಆಡಚಣೆಯಾಗುತ್ತದೆ.

ಸಿರಿಗೆರೆ: ಸಿರಿಗರ, ಕೂನೂರು, ಹಳದರ, ಓಬಳಾಪುರ, ಅಳಗವಾಡಿ, ಪಳಕಿವಳ್ಳಿ, ಮದಕರಿಪುರ, ಸಿದ್ದಾಪುರ, ಸಿರಿಗೆರೆ, ಎಂ.ಇ.ಎಲ್ (ಬಿಬಿಹೆಚ್), ಅಕ್ಕೇನಹಳ್ಳಿ, ಆಲಘಟ್ಟ, ಚೀಲಂಗಿ.
ಭರಮಸಾಗರ: ಹೆಗ್ಗರ, ಎಮ್ಮೆಹಟ್ಟಿ, ನಲ್ಲಿಕಟ್ಟೆ, ಕೋಳಾಳ್ ಎನ್.ಜೆ.ವೈ,  ಹೆಗ್ಗಡೆಹಾಳ್, ವಿಜಾಪುರ, ಶಿವನಕೆರೆ, ನಂದಿಹಳ್ಳಿ, ಬಹದೂರ್ ಘಟ್ಟ, ಅಡವಿ ಗೋಲ್ಲರಹಳ್ಳಿ, ಭರಮಸಾಗರ, ಪಮೇರಹಳ್ಳಿ, ಕೋಗುಂಡೆ, ಎಸ್.ಕೆ.ಎಮ್ ಕೈಗಾರಿಕ ಪ್ರದೇಶ, ಕೋಡಿಹಳ್ಳಿ, ಅರಳಕಟ್ಟೆ.

ಹಿರೇಗುಂಟನೂರು: ಹುಣಸೇಕಟ್ಟೆ, ಕೊಡಗವಳ್ಳಿ, ಚಿಕ್ಕಪುರ, ಹಿರೇಗುಂಟನೂರು, ಭೀಮಸಮುದ್ರ, ವಡ್ಡರಪಾಳ್ಯ, ಭೀಮೇಶ್ವರ ದೇವಸ್ಥಾನ, ತೋರಿಬಯಲು, ಕ್ಯಾಂಬ್, ಸೀಬಾರ, ಎನ್.ಜೆ.ವೈ, ಬೀರಾವರ ಎನ್.ಜೆ.ವೈ, ಎನ್.ಬಳ್ಳೆಕಟ್ಟೆ, ಹೊಸಹಳ್ಳಿ, ಮಳಲಿ.
ವಿಜಾಪುರ: ಕಲ್ಲಕುಂಟೆ, ಬಳಘಟ್ಟೆ, ಲಕ್ಷ್ಮೀ ಸಾಗರ, ವಿಜಾಪುರ ಎನ್.ಜೆ.ವೈ, ಮರಡಿ ಆಂಜನೇಯ, ಚಿಕ್ಕಾಲಘಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ಡಿಕೆ ಶಿವಕುಮಾರ್ ರುವಾರಿ.. ವೈರಲ್ ಆದ ವಿಡಿಯೋಗಳ ನನ್ನ ಪೆನ್ ಡ್ರೈವ್ ನಲ್ಲಿ ಇರೋದಲ್ಲ ಎಂದ ದೇವರಾಜೇಗೌಡ..!

ಕಳೆದ ಕೆಲವು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಾಸನದ ಹಾದಿ ಬೀದಿಯಲ್ಲಿ ಸಿಕ್ಕಿದ್ದಲ್ಲದೆ, ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಗ್ರಾಸವಾಗಿದೆ. ಈ ಪ್ರಕರಣ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ಅವರಿಗೆ ನೋಟೀಸ್

ಮುರುಘಾಮಠದಲ್ಲಿ ಮೇ 8 ರಿಂದ 10 ರವರೆಗೆ ಬಸವ ಜಯಂತಿ ,:  ಕಾರ್ಯಕ್ರಮಗಳ ವಿವರ ಇಂತಿದೆ..!

ಸುದ್ದಿಒನ್,ಚಿತ್ರದುರ್ಗ, ಮೇ. 06 : ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ 8 ರಿಂದ 10ರವರೆಗೆ ಮಹಾಮಾನವತಾವಾದಿ ಸಾಂಸ್ಕøತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ ನಿಮಿತ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಚಿತ್ರದುರ್ಗ ಆಕಾಶವಾಣಿಯಲ್ಲಿ ಮೇ

ನಾಳೆ ಬರಗೇರಮ್ಮ-ತಿಪ್ಪಿನಘಟ್ಟಮ್ಮ ಭೇಟಿ ಉತ್ಸವ :   ಸಿದ್ದತೆ ಹೇಗಿದೆ ?

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ.06 : ಸಹೋದರಿಯರ ನಡುವೆ ಜಗಳ, ಮುನಿಸು ಇರುವುದು ಸಹಜ. ಆದ್ರೆ, ಕೋಟೆನಾಡಿನಲ್ಲಿ ಮಾತ್ರ ಮುನಿದು

error: Content is protected !!