Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಮಾ.13ರಂದು ನಗರ ಮತ್ತು ಗ್ರಾಮಾಂತರ ಪ್ರದೇಶದ ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲ…!

Facebook
Twitter
Telegram
WhatsApp

ಚಿತ್ರದುರ್ಗ, (ಮಾರ್ಚ್.12) : ಮಾರ್ಚ್ 13 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾನ್ಹ 3 ಗಂಟೆಯವರೆಗೆ ಚಿತ್ರದುರ್ಗದಲ್ಲಿ ಪವರ್ ಟ್ರಾನ್ಸ್‌ಫಾರ್ಮ್‌ ನ ತುರ್ತು ನಿರ್ವಹಣೆ ಕಾಮಗಾರಿ ನಿರ್ವಹಿಸುವುದರಿಂದ

ಸರಬರಾಜಾಗುವ ಚಿತ್ರದುರ್ಗ ನಗರದ ಹಲವು ಬಡಾವಣೆಗಳು ಮತ್ತು ಗ್ರಾಮಾಂತರ ಪ್ರದೇಶದ ಹಲವು ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದುದರಿಂದ ಗ್ರಾಹಕರು ಸಹಕರಿಸಬೇಕಾಗಿ ಈ ಮೂಲಕ ವಿನಂತಿಸಲಾಗಿದೆ.

ವಿದ್ಯುತ್‌ ಅಡಚಣೆಗೊಳಪಡುವ ಪ್ರದೇಶಗಳು:

ನಗರದ ಆರ್ ಟಿ ಓ ಕಛೇರಿ, ಡಿಸಿ ಕಛೇರಿ, ಬಿಡಿ ರೋಡ್, ಲಕ್ಷ್ಮಿ ಬಜಾರ್, ಚಿಕ್ಕಪೇಟೆ, ದೊಡ್ಡಪೇಟೆ, ಕೆಳಗೋಟೆ, ಮುನಿಸಿಪಲ್ ಕಾಲೋನಿ, ಕೆಇಬಿ ಕ್ವಾರ್ಟರ್ಸ್, ಆಕಾಶವಾಣಿ ಸುತ್ತಮುತ್ತಲಿನ ಪ್ರದೇಶಗಳು.

ಬ್ಯಾಂಕ್ ಕಾಲೋನಿ, ಬಸಪ್ಪ ಹಾಸ್ಪಿಟಲ್, ಬಸವೇಶ್ವರ ಹಾಸ್ಪಿಟಲ್, ಹೌಸಿಂಗ್ ಬೋರ್ಡ್ ಕಾಲೊನಿ, ಬನಶಂಕರಿ ಬಡಾವಣೆ,

ವಿದ್ಯಾನಗರ, ಬಸವೇಶ್ವರ ನಗರ, ತರಳಬಾಳು ನಗರ, ವಿಶ್ವೇಶ್ವರಯ್ಯ ಬಡಾವಣೆ, ಕಾವಾಡಿಗರ ಹಟ್ಟಿ, ಗಾರಹಟ್ಟಿ, ಎನ್. ಆರ್. ನಗರ, ಮಿಲ್ ಏರಿಯ, ತಿಪ್ಪಾರೆಡ್ಡಿ ನಿವಾಸದ ಸುತ್ತಮುತ್ತಲಿನ ಪ್ರದೇಶಗಳು, ಚೇಳುಗುಡ್ಡ, ಅಗಸನಕಲ್ಲು, ನೆಹರು ನಗರ, ಎನೆರ್ಕಾನ್, ಐಪಿಪಿ,

ಮತ್ತು ಗ್ರಾಮಾಂತರ ಪ್ರದೇಶಗಳಾದ

ಗೋನೂರು, ಬೆಳಗಟ್ಟ, ಜಿಆರ್ ಹಳ್ಳಿ, ಸೀಬಾರ ಹಾಗೂ ಸಿಜಿ ಹಳ್ಳಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯವಾಗಲಿದೆ.

ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಸಹಾಯಕ ಕಾರ್ಯವಾಹಕ ಇಂಜಿನಿಯರ್ ಹೆಚ್. ತಿಮ್ಮಣ್ಣ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!