Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಜುಲೈ 13 ರಂದು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯುತ್ ಸಬರಾಜಿನಲ್ಲಿ ವ್ಯತ್ಯಯ

Facebook
Twitter
Telegram
WhatsApp

ಚಿತ್ರದುರ್ಗ,(ಜುಲೈ13) : ಚಿತ್ರದುರ್ಗ ನಗರದ 66/11 ಕೆ ವಿದ್ಯುತ್ ವಿತರಣಾ ಕೇಂದ್ರ ಅದರ ಎಲ್ಲಾ ಉಪಕೇಂದ್ರಗಳಲ್ಲಿ ಜುಲೈ 13 ರಂದು ಬೆಳಿಗ್ಗೆ 10 ರಿಂದ ಸಂಜೆ 5:30 ವರೆಗೆ  ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಜರುಗಲಿದೆ.

ಈ ಸಂದರ್ಭದಲ್ಲಿ ವಿದ್ಯುತ್ ವಿತರಣಾ ಕೇಂದ್ರ ವ್ಯಾಪ್ತಿಯ ಚಿತ್ರದುರ್ಗ ನಗರ ಪ್ರದೇಶ, ಗ್ರಾಮಾಂತರ ಪ್ರದೇಶಗಳಾದ ಪ್ರದೇಶಗಳಾದ ಪಂಡರಹಳ್ಳಿ, ಅನ್ನೇಹಾಳ್, ಜಾನುಕೊಂಡ, ಸಿದ್ದಾಪುರ, ಮಹದೇವನಕಟ್ಟೆ, ಗೊಡಬನಾಳ್, ಸೋಂಡೆಕೋಳ, ಸೋಲ್ಲಾಪುರ, ಕುರುಬರಹಳ್ಳಿ, ಬೆಟ್ಟದನಾಗೇನಹಳ್ಳಿ, ಚಿತ್ರಹಳ್ಳಿ, ಹೊಳಲ್ಕೆರೆ, ಹೆಚ್.ಡಿ.ಪುರ ಮತ್ತು ರಾಮಗಿರಿ, ಜಿ.ಆರ್.ಹಳ್ಳಿಗಳಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!