Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಏಪ್ರಿಲ್ 26 ರಂದು ಭರಮಸಾಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

---Advertisement---

ಚಿತ್ರದುರ್ಗ,( ಏ.25)  : ಚಿತ್ರದುರ್ಗ ಗ್ರಾಮೀಣ ಉಪ ವಿಭಾಗ ಬೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಭರಮಸಾಗರ ವಿ.ವಿ ಕೇಂದ್ರದ ಹತ್ತಿರ ಹಾಲಿ ಇರುವ ಎ.ಬಿ ಕೇಬಲ್ ತೆಗೆದು ರ‍್ಯಾಬಿಟ್ ವಾಹಕ ಅಳವಡಿಸುವ ಕಾಮಗಾರಿ ಮತ್ತು ಎಫ್-8 ನಂದಿಹಳ್ಳಿ ಮಾರ್ಗಕ್ಕೆ ಲಿಂಕ್ ಲೈನ್ ಕಾಮಗಾರಿ ಜರುಗಲಿದೆ.

ಆದ್ದರಿಂದ ಭರಮಸಾಗರ ವಿ.ವಿ ಕೇಂದ್ರದಿಂದ ಸರಬರಾಜಾಗುವ 11 ಕೆವಿ ಮಾರ್ಗಗಳಲ್ಲಿ ಇದೇ ಏ.26 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯ ವರಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಹೆಗ್ಗೆರೆ, ಎಮ್ಮೆಹಟ್ಟಿ, ನಲ್ಲಿಕಟ್ಟೆ, ಕೊಳಹಾಳ್ ಎನ್.ಜೆ.ವೈ, ಹೆಗಡೆಹಾಳ್, ವಿಜಾಪುರ, ಶಿವನಕೆರೆ, ನಂದಿಹಳ್ಳಿ, ಬಹದ್ದೂರಗಟ್ಟ, ಅಡವಿಗೋಲ್ಲರಹಟ್ಟಿ ಎನ್.ಜೆ.ವೈ, ಭರಮಸಾಗರ, ಪಾಮರಹಳ್ಳಿ, ಕೋಗುಂಡೆ ಎನ್.ಜೆ.ವೈ, ಎಸ್.ಕೆ.ಎಂ, ಕೋಡಿಹಳ್ಳಿ, ಹರಳಕಟ್ಟೆ ಗ್ರಾಮಗಳಲ್ಲಿ ವಿದ್ಯತ್ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...