Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ನಗರದಲ್ಲಿ ಮೇ 19ರಂದು ವಿದ್ಯುತ್ ವ್ಯತ್ಯಯ

---Advertisement---

ಚಿತ್ರದುರ್ಗ. ಮೇ.18: ಚಿತ್ರದುರ್ಗ ನಗರ ಉಪವಿಭಾಗ ಘಟಕ ಒಂದರ ವ್ಯಾಪ್ತಿಯಲ್ಲಿ ಬರುವ ಎಫ್-3 ಬ್ಯಾಂಕ್ ಕಾಲೋನಿ ಮಾರ್ಗದಲ್ಲಿ ಇರುವ 11 ಕೆವಿ ಮಾರ್ಗವನ್ನು ತುರ್ತು ಕಾಮಗಾರಿ ಇರುವುದರಿಂದ ಈ ಮಾರ್ಗದ ಕೆಲವು ಪ್ರದೇಶಗಳಲ್ಲಿ ಇದೇ ಮೇ 19ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಚಿತ್ರದುರ್ಗ ನಗರದ ಬ್ಯಾಂಕ್ ಕಾಲೋನಿ, ಅಲೆಗ್ಸ್ಯಾಂಡರ್ ಲೇ ಔಟ್, ಶ್ರೀ ಶೈಲ ಬಡಾವಣೆ, ವೆಂಕಟಾದ್ರಿ ಬಡಾವಣೆ, ಸರೋಜ ಬಾಯಿ ಕಲ್ಯಾಣ ಮಂಟಪ ಸುತ್ತಮುತ್ತಲಿನ ಬನಶಂಕರಿ ಬಡಾವಣೆ, ಬಸವೇಶ್ವರ ಆಸ್ಪತ್ರೆ ಆಸ್ಪತ್ರೆ ಸುತ್ತಮುತ್ತ, ಚಿತ್ರ ಡಾನ್‍ಬೋಸ್ಕೋ ಡಿಗ್ರಿ ಕಾಲೇಜು ಸುತ್ತಮುತ್ತ, ಶ್ರೀರಾಮ ಕಲ್ಯಾಣ ಮಂಟಪ ಹಿಂಭಾಗ, ವೆಂಕಟೇಶ್ವರ ಬಡಾವಣೆ, ಸಾಯಿ ಸಿಟಿ 1 ಮತ್ತು 2, ಚಳ್ಳಕೆರೆ ರಸ್ತೆ ಎಸ್.ವಿ.ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...