Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆಯಲ್ಲಿ ಡಿಸೆಂಬರ್ 17 ಮತ್ತು 18 ರಂದು ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

 

ದಾವಣಗೆರೆ; ಡಿ.16 : ಜಲಸಿರಿ ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ  ಡಿ.18 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಸ್.ಎಸ್. ಹೈಟೆಕ್ ಫೀಡರ್ ವ್ಯಾಪ್ತಿಯ ಎಸ್.ಓ.ಜಿ ಕಾಲೋನಿ ಎ, ಬಿ & ಸಿ ಬ್ಲಾಕ್, ಬುದ್ದ, ಬಸವ ಭೀಮ ನಗರ ,ಕರ್ನಾಟಕ ಬೀಜ ನಿಗಮ  ಹಾಗೂ ಸುತ್ತಮತ್ತಲಿನ  ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಡಿ.17 ರಂದು ವಿದ್ಯುತ್ ವ್ಯತ್ಯಯ : ಜಲಸಿರಿ ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಡಿ.17 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಇಂಡಸ್ಟ್ರಿಯಲ್ ಫೀಡರ್ ವ್ಯಾಪ್ತಿಯ ಇಂಡಸ್ಟ್ರಿಯಲ್ ಏರಿಯ ಲೋಕಿಕೆರೆರಸ್ತೆ, ಸುಬ್ರಹ್ಮಣ್ಯನಗರ, ಎಸ್.ಎ .ರವೀಂದ್ರನಾಥ ಬಡಾವಣೆ ಮತ್ತುಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ತಪ್ಪಿಸಿಕೊಳ್ಳಲು ಆಗಲ್ಲ.. ಬರದೆ ಇದ್ದರೆ ಅರೆಸ್ಟ್ ಮಾಡ್ತೀವಿ : ಜಿ ಪರಮೇಶ್ವರ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಜೊತೆಗಿನ ಅಶ್ಲೀಲ ವಿಡಿಯೋಗಳು ಹಾಸನದ ಹಾದಿ ಬೀದಿಯಲ್ಲಿ ಚೆಲ್ಲಾಡಿವೆ. ಈ ವಿಚಾರ ಬೆಳಕಿಗೆ ಬಂದ ಕೂಡಲೇ ರಾಜ್ಯ ಸರ್ಕಾರ ಎಸ್ಐಟಿ ತನಿಖೆಗೆ ವಹಿಸಿದೆ‌. ಇದರ ಬೆನ್ನಲ್ಲೇ ಪ್ರಜ್ವಲ್

ವ್ಯಾಕ್ಸಿನ್ ಹಾಕಿಸಿಕೊಂಡಿದ್ದಕ್ಕೆ ಅಪ್ಪುಗೆ ಹಾರ್ಟ್ ಅಟ್ಯಾಕ್ ಆಯ್ತಾ..? ವೈರಲ್ ಆಗ್ತಿದೆ ಪುನೀತ್ ಫೋಟೋ..!

ಕೊರೊನಾ ವೈರಸ್ ಕೊಟ್ಟ ಕಾಟ ಅಷ್ಟಿಷ್ಟಲ್ಲ. ನಷ್ಟದ ಜೊತೆಗೆ ಸಾವು ನೋವುಗಳಾಗಿವೆ. ಈಗಲೂ ಅದೆಷ್ಟೋ ಕುಟುಂಬಗಳು ಕೊರೋನಾದಿಂದ ನೋವು ಅನುಭವಿಸುತ್ತಿವೆ. ಕೊರೋನಾ ಎಂದರೆ ಸಾಕು ಒಂದು ಕ್ಷಣ ಹಾರ್ಟ್ ನಿಂತೇ ಹೋಗುತ್ತದೆ. ಇದರ ನಡುವೆ

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

error: Content is protected !!