Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆಯಲ್ಲಿ ಸೆಪ್ಟೆಂಬರ್ 20 ರಂದು ವಿದ್ಯುತ್ ವ್ಯತ್ಯಯ

---Advertisement---

ದಾವಣಗೆರೆ,ಸೆಪ್ಟೆಂಬರ್.19 : ನ್ಯಾಷನಲ್ ಹೈವೇನಲ್ಲಿ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ಇರುವುದರಿಂದ ಸೆಪ್ಟೆಂಬರ್ 20 ರಂದು ಬೆಳ್ಳಿಗ್ಗೆ 10 ರಿಂದ ಸಂಜೆ 5 ರವರೆಗೆ ಶಾಮನೂರು, ಬನಶಂಕರಿ ಬಡಾವಣೆ, ಶಿವ ಪಾರ್ವತಿ ಬಡಾವಣೆ, ಜೆ.ಹೆಚ್ ಪಟೇಲ್ ನಗರ, ದೇವರಬೆಳಕೆರೆ ರಸ್ತೆ, ಡಾಲರ್ಸ್ ಕಾಲೋನಿ, ಜರಿಕಟ್ಟೆ, ಮುದಹದಡಿ, ಹೊಸ ಕುಂದವಾಡ, ಹಳೆಕುಂದವಾಡ, ಕೆ.ಹೆಚ್.ಬಿ ಕಾಲೋನಿ ಮತ್ತು ರಶ್ಮಿ ಹಾಸ್ಟೆಲ್ ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment