ಚಿತ್ರದುರ್ಗ ಗ್ರಾಮೀಣ ಪ್ರದೇಶದ ಈ ಊರುಗಳಲ್ಲಿ ಸೆಪ್ಟಂಬರ್ 30 ರಂದು ವಿದ್ಯುತ್ ವ್ಯತ್ಯಯ

0 Min Read

ಚಿತ್ರದುರ್ಗ, ಸೆ. 30 : ಚಿತ್ರದುರ್ಗ ಗ್ರಾಮೀಣ ಉಪವಿಭಾಗದ ಭರಮಸಾಗರ ಶಾಖಾ ವ್ಯಾಪ್ತಿಯಲ್ಲಿನ ಭರಮಸಾಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ 20 ಎಂ.ವಿ.ಏ ಪರಿವರ್ತಕಗಳ ಅಳವಡಿಕೆ ಕಾರ್ಯ ನಡೆಯುವುದರಿಂದ ಸೆಪ್ಟೆಂಬರ್ 30 ರಂದು ವಿದ್ಯುತ್ ಸರಬರಾಜಿನಲ್ಲಿ ವತ್ಯಯ ಉಂಟಾಗಲಿದೆ.

ಈ ವಿದ್ಯುತ್ ವಿತರಣಾ ಕೇಂದ್ರಗಳಿಂದ ವಿದ್ಯುತ್ ಸರಬರಾಜಾಗುವ ಹೆಗ್ಗರೆ, ಎಮ್ಮಿಹಟ್ಟಿ,ನಲ್ಲಿಕಟ್ಟೆ, ಹೆಗಡೆಹಾಳ್, ವಿಜಾಪುರ, ಶಿವನಕೆರೆ, ನಂದಿಹಳ್ಳಿ, ಬಹದ್ದೂರ್ ಘಟ್ಟ, ಪಾಮರಹಳ್ಳಿ, ಕೋಡಿಹಳ್ಳಿ, ಹರಳಿಕಟ್ಟೆ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆಯಾಗುತ್ತದೆ. ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *