Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಹಿರಿಯೂರು ಗ್ರಾಮೀಣ ಪ್ರದೇಶದ ಈ ಊರುಗಳಲ್ಲಿ ಜೂನ್ 21 ರಂದು ವಿದ್ಯುತ್ ವ್ಯತ್ಯಯ

---Advertisement---

ಹಿರಿಯೂರು, ಜೂನ್. 20  : ಇಲ್ಲಿನ ಉಪವಿಭಾಗದ ವ್ಯಾಪ್ತಿಯ ಹಿಂಡಸಘಟ್ಟ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಇದೇ ಜೂನ್ 21ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಹಿಂಡಸಘಟ್ಟ 66/11 ಕೆ.ವಿ.ವಿದ್ಯುತ್ ವಿತರಣಾ ಕೇಂದ್ರದಲ್ಲಿ 1ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಿಸುವ ಪ್ರಯುಕ್ತ ಜೂನ್ 21ರಂದು ಬೆಳಿಗ್ಗೆ 10 ರಿಂದ 5 ರವರೆಗೆ ಗೋಕುಲನಗರ, ಅರಿಶಿಣಗುಂಡಿ, ಹಾಲ್‌ಮಾದೇನಹಳ್ಳಿ, ಶೇಷಪ್ಪನಹಳ್ಳಿ, ಯಲ್ಲದಕೆರೆ, ಬಡಗೊಲ್ಲರಹಟ್ಟಿ, ಚಿಗಲಿಕಟ್ಟಿ, ವೀರವ್ವನಾಗತಿಹಳ್ಳಿ, ನಾಯಕರಕೊಟ್ಟಿಗೆ, ಸೀಗೇಹಟ್ಟಿ, ಪಿಲಾಜನಹಳ್ಳಿ, ಕಾತ್ರಿಕೇನಹಳ್ಳಿ, ಪರಮೇನಹಳ್ಳಿ, ಉಡುವಳ್ಳಿ, ರಂಗಾಪುರ, ಮಾಳಗೊಂಡನಹಳ್ಳಿ, ಮಾದೇನಹಳ್ಳಿ ಮುಸ್ಲಿಂ ಕಾಲೋನಿ, ದಿಂಡಾವರ, ಲಾಯರ್ ದಾಸರಹಳ್ಳಿ, ಮಾವಿನಮಡು ಹಾಗೂ ಸುತ್ತಮುತ್ತಲಿನ ಗ್ರಾಮದ ಗ್ರಾಹಕರು, ರೈತರು, ಸಾರ್ವಜನಿಕರು ಸಹಕರಿಸಬೇಕು ಎಂದು ಹಿರಿಯೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ಪೀರ್‌ಸಾಬ್ ತಿಳಿಸಿದ್ದಾರೆ

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...