Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಜ್ವಲ್ ರೇವಣ್ಣ ಅರೆಸ್ಟ್ : ಜಾಮೀನು ಸಿಗುತ್ತಾ..? ಇಲ್ವಾ..? ವಕೀಲರು ಹೇಳಿದ್ದೇನು..?

Facebook
Twitter
Telegram
WhatsApp

 

 

ಬೆಂಗಳೂರು: ಪ್ರಜ್ವಲ್ ರೇವಣ್ಣ ಇಂದು ಅರೆಸ್ಟ್ ಆಗಿದ್ದು, ಬೇಲ್ ಸಿಗುತ್ತಾ ಇಲ್ವಾ ಎಂಬ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ. ಈಗಾಗಲೇ ಪ್ರಜ್ವಲ್ ರೇವಣ್ಣ ವಕೀಲ ಅರುಣ್ ಅವರು ಈಗಾಗಲೇ ಪ್ರಜ್ವಲ್ ಅವರನ್ನು ಭೇಟಿ ಮಾಡಿ ಬಂದಿದ್ದಾರೆ. ಈ ಬಗ್ಗೆ ಮಾಧ್ಯಮದವರ ಬಳಿ ಮಾಹಿತಿ ಹಂಚಿಕೊಂಡಿದ್ದು, ಬೇಲ್ ಆರ್ ನಾನ್ ಬೇಲ್ ಬಗ್ಗೆ ಮಾತನಾಡಿದ್ದಾರೆ.

ಸದ್ಯ ಈಗ ಪ್ರಜ್ವಲ್ ರೇವಣ್ಣ ಅವರನ್ನು ಹೊಳೆನರಸೀಪುರ ಠಾಣೆಯಲ್ಲಿ ರಿಜಿಸ್ಟರ್ ಆದ ಕೇಸ್ ಮೇಲೆ ಅರೆಸ್ಟ್ ಮಾಡಲಾಗಿದೆ ಎಂದು ವಕೀಲರು ತಿಳಿಸಿದ್ದಾರೆ. ಮೀಡಿಯಾದಲ್ಲಿ ನೆಗೆಟಿವ್ ಕಮೆಂಟ್ ಮಾಡುವುದು ಬೇಡ. ನಾವೂ ಕಾನೂನು ಹೋರಾಟ ಮಾಡುತ್ತೇವೆ‌. ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗುತ್ತದೆ‌. ನಂತರ ರೆಗ್ಯುಲರ್ ಬೇಲ್ ಗೆ ಅರ್ಜಿ ಹಾಕುತ್ತೇವೆ. ಸದ್ಯಕ್ಕೆ ಬೇಲೆ ಅಪ್ಲಿಕೇಷನ್ ಪೆಂಡಿಂಗ್ ನಲ್ಲಿ ಇದೆ. ಅದರ ಬಗ್ಗೆ ಮಾತನಾಡುವುದಿಲ್ಲ. ತನಿಖೆಗೆ ಸಹಕಾರ ಕೊಡುತ್ತೇವೆ ಎಂದಿದ್ದಾರೆ.

ಇದೇ ವೇಳೆ ಪ್ರಜ್ವಲ್ ರೇವಣ್ಣ ಅವರನ್ನು ಭೇಟಿ ಮಾಡಿರುವ ಬಗ್ಗೆ ಮಾತನಾಡಿ, ಹೌದು ಪ್ರಜ್ವಲ್ ರೇವಣ್ಣ ಅವರನ್ನು ಈಗಾಗಲೇ ಭೇಟಿ ಮಾಡಿದ್ದೀನಿ. ಈ ವೇಳೆ ರಾತ್ರಿ ಬಂದಿದ್ದೀನಿ, ತನಿಖೆಗೆ ಸಹಕಾರ ನೀಡುತ್ತೇನೆ. ಸ್ವಯಂ ಪ್ರೇರಿತವಾಗಿಯೇ ಸೆರಂಡರ್ ಆಗಿದ್ದೀನಿ ಎಂದಿದ್ದಾರೆ. ಕಾನೂನು ಪ್ರಕಾರ ಹೋರಾಟ ಮಾಡುತ್ತೇವೆ ಎಂದಿದ್ದಾರೆ.

ಸದ್ಯ ಪೊಲೀಸರು ಪ್ರಜ್ವಲ್ ರೇವಣ್ಣ ಅವರ ಕೇಸ್ ಸಂಬಂಧ ನಾನಾ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಮೊಬೈಲ್ ನಲ್ಲಿರುವ ಎಲ್ಲಾ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಸಂತ್ರಸ್ತೆಯರಿಗೇನಾದರೂ ಬೆದರಿಕೆ ಹಾಕಿದ್ದಾರಾ ಹೇಗೆ ಎಂದು ನಾನಾ ಆಯಾಮದಿಂದ ತನಿಖೆ ನಡೆಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಚಲಪತಿ ನಿಧನ

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 28 :ನಗರದ ತುರುವನೂರು ರಸ್ತೆ ನಿವಾಸಿ, ಶಿಕ್ಷಣ ಇಲಾಖೆ ನಿವೃತ್ತ ನೌಕರ ಚಲಪತಿ (66) ಅನಾರೋಗ್ಯದಿಂದ ಶನಿವಾರ ರಾತ್ರಿ ನಿಧನರಾದರು. ಮೃತರು ಪತ್ನಿ, ವಿಜಯಕರ್ನಾಟಕ ಚಿತ್ರದುರ್ಗ ಜಿಲ್ಲಾ ಪ್ರಸರಾಂಗ

ಮನು ಕುಲದ ಆಯಸ್ಸನ್ನು ಹೆಚ್ಚಿಸಿದ್ದು ವೈದ್ಯರು: ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ

ಮೈಸೂರು ಸೆ 28 : ವೈದ್ಯರು ಮತ್ತು ವೈದ್ಯಕೀಯ ಕ್ಷೇತ್ರ ಮನುಕುಲದ ಆಯಸ್ಸನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ ವ್ಯಕ್ತಪಡಿಸಿದರು.   ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶತಮಾನೋತ್ಸವದ ಸಮಾರೋಪ

ಈ ಬಾರಿಯ ಬಿಗ್ ಬಾಸ್ ಗೆ ಹೋಗ್ತಿದ್ದಾರೆ ಈ ಸ್ಟಾರ್ ಗಳು : ಕನ್ಫರ್ಮ್ ಸುದ್ದಿ ಇದು..!

ಬೆಂಗಳೂರು : ಬಿಗ್ ಬಾಸ್ ಕನ್ನಡ‌ ಸೀಸನ್ 11ಗೆ ಕ್ಷಣಗಣನೆ ಶುರುವಾಗಿದೆ. ಬಿಗ್ ಬಾಸ್ ಮನೆಯೊಳಗೆ ಹೋಗೋದು ಯಾರು ಎಂಬ ಕುತೂಹಲ ಇಡೀ ಕರ್ನಾಟಕದ ಜನತೆಗೆ ಇದೆ. ಇಂದು ಸಂಜೆ ಅದಕ್ಕೆ ಕೊಂಚ ತೆರೆ

error: Content is protected !!