Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತಾಕತ್ತಿದ್ದರೆ ಮುಂದಿನ ವರ್ಷ ಕುರಾನ್ ಪಠಣ ಮಾಡಿ : ಸಚಿವೆ ಶಶಿಕಲಾ ಜೊಲ್ಲೆಗೆ ಮುತಾಲಿಕ್ ಸವಾಲು

Facebook
Twitter
Telegram
WhatsApp

ಹಾಸನ : ಬೇಲೂರು ಚನ್ನಕೇಶವ ಸ್ವಾಮಿ ರಥೋತ್ಸವಕ್ಕೂ ಮುನ್ನ ಕುರಾನ್ ಪಠಣ ಮಾಡುವುದಕ್ಕೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿರೋಧ ವ್ಯಕ್ತಪಡಿಸಿದ್ದಾರೆ. ಸಚಿವೆ ಶಶಿಕಲಾ ಜೊಲ್ಲೆಗೂ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.

ಇಂದು ಶ್ರೀರಾಮಸೇನೆ ಬೇಲೂರು ತಾಲೂಕು ಘಟಕ ಉದ್ಘಾಟನೆ ಮಾಡಲಾಗಿದೆ. ಈ ವೇಳೆ ಮಾತನಾಡಿದ ಅವರು ಬೇಲೂರು ರಥೋತ್ಸವಕ್ಕೂ ಕುರಾನ್ ಗೂ ಏನು ಸಂಬಂಧ..? ಮುಂದಿನ ವರ್ಷವೇನಾದರೂ ತೇರಿಗೂ ಮುನ್ನ ಏನಾದರೂ ಕುರಾನ್ ಪಠಣ ಮಾಡಲು ಹೋದರೆ ಪ್ರತಿಭಟನೆ ಮಾಡಬೇಕಾಗುತ್ತೆ ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆಗೆ ಎಚ್ಚರಿಕೆ ನೀಡಿದ್ದಾರೆ.

ಬೇಲೂರಿನಲ್ಲಿ ಈ ವರ್ಷ ಶ್ರೀರಾಮ ಸೇನೆ ಇರಲಿಲ್ಲ. ಆದರೆ ನಿಮಗೆ ತಾಕತ್ತಿದ್ದರೆ ಮುಂದಿನ ವರ್ಷ ಪಠಣ ಮಾಡಿ ನೊಡೋಣಾ. ಕೂಡಲೇ ಇದನ್ನು ವಾಪಾಸ್ ತೆಗೆದುಕೊಳ್ಳದೆ ಹೋದಲ್ಲಿ ಗಲಭೆ, ಗಲಾಟೆಗಳು ನಡೆಯುತ್ತವೆ. ಬೆಂಕಿ ಹೊತ್ತಿಕೊಳ್ಳುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಏಪ್ರಿಲ್ 23ರಂದು ಅಬ್ಬಿನಹೊಳೆ ಶ್ರೀ ರಂಗನಾಥಸ್ವಾಮಿಯ ಬ್ರಹ್ಮರಥೋತ್ಸವ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಅಬ್ಬಿನಹೊಳೆ ಗ್ರಾಮದ ಶ್ರೀ ರಂಗನಾಥ ಸ್ವಾಮಿ ಬ್ರಹ್ಮ ರಥೋತ್ಸವ ಇದೇ ಏಪ್ರಿಲ್ 23ರಂದು ನಡೆಯಲಿದೆ.   ಶ್ರೀ ರಂಗನಾಥ ಸ್ವಾಮಿಯ ಜಾತ್ರಾ ಮಹೋತ್ವದ ಅಂಗವಾಗಿ ಈಗಾಗಲೇ ಏಪ್ರಿಲ್ 11

ದಾವಣಗೆರೆ ಖಾಸಗಿ ಆಸ್ಪತ್ರೆ ವೈದ್ಯರ ಸೇವಾ ನ್ಯೂನ್ಯತೆ | ರೂ.4.96 ಲಕ್ಷ ಪರಿಹಾರ ನೀಡಲು ಕನ್ಸ್ಯೂಮರ್ ಕೋರ್ಟ್ ಆದೇಶ

ದಾವಣಗೆರೆ,  ಏ.18 :  ದಾವಣಗೆರೆ ನಗರದ ಖಾಸಗಿ ಆಸ್ಪತ್ರೆಯ ವೈದ್ಯರು ದೋಷ ಪೂರಿತ ವೈದ್ಯಕೀಯ ಸೇವೆಗೆ ಪರಿಹಾರವಾಗಿ ನಷ್ಟ ಅನುಭವಿಸಿದ ರೋಗಿಗೆ ರೂ.4,36,626 ಪರಿಹಾರ ಹಾಗೂ ಮಾನಸಿಕ ವೇದನೆ, ಪ್ರಕರಣದ ಖರ್ಚಾಗಿ ರೂ.60 ಸಾವಿರ

ಶಿವಮೊಗ್ಗ, ದಾವಣಗೆರೆ ಸೇರಿದಂತೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ..!

ಬೆಂಗಳೂರು: ಯುಗಾದಿಯ ಬಳಿಕ ಅಲ್ಲಲ್ಲಿ ಕೊಂಚ ಮಳೆಯಾಗಿದೆ. ಇನ್ನು ಕೆಲ ಜಿಲ್ಲೆಯಲ್ಲಿ ಜೋರು ಮಳೆಯಾಗಿದೆ. ಆದರೆ ಬಿಸಿಲಿನ ಧಗೆ ಏನು ಕಡಿಮೆಯಾಗಿಲ್ಲ. ಮಳೆ ಇನ್ನಷ್ಟು ಬೇಗ ಬಂದರೆ ಸಾಕು ಎನ್ಜುತ್ತಿದ್ದಾರೆ ಜನ. ಇದರ ನಡುವೆ

error: Content is protected !!