Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರತಿ ವರ್ಷ 50 ಸಾವಿರ ಕೋಟಿ ಗೋಮಾಂಸ ರಫ್ತಾಗುತ್ತಿದೆ : ಪ್ರಮೋದ್ ಮುತಾಲಿಕ್ ಕಿಡಿ..!

Facebook
Twitter
Telegram
WhatsApp

ಧಾರವಾಡ: ಗೋಮಾಂಸ ರಫ್ತಿನ ಬಗ್ಗೆ ಮಾತನಾಡಿದ ಮುತಾಲಿಕ್ ನೇರವಾಗಿ ಪ್ರಧಾನಿ ಮೋದಿಯವರನ್ನ ಪ್ರಶ್ನಿಸಿದ್ದಾರೆ. ಪ್ರತಿ ವರ್ಷ 50 ಸಾವಿರ ಕೋಟಿ ಗೋಮಾಂಸ ರಫ್ತಾಗುತ್ತಿದ್ದರು ಪ್ರಧಾನಿ ಮೌನವಹಿಸಿರುವುದು ಏಕೆ ಎಂದಿದ್ದಾರೆ.

ನಗರದಲ್ಲಿ ಮಾತನಾಡಿದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಮನಮೋಹನ್ ಸಿಂಗ್ ಸರ್ಕಾರವಿದ್ದಾಗ ಗೋ ಮಾಂಸ ರಪ್ತು ಬಗ್ಗೆ ನರೇಂದ್ರ ಮೋದಿಯವರೇ ಆರೋಪ ಮಾಡಿದ್ದರು. ಗೋ ಹಂತಕರನ್ನು ಮತ್ತು ಕಸಾಯಿಖಾನೆಯನ್ನು ಬೆಳೆಸಿದ್ದೇ ಕಾಂಗ್ರೆಸ್. ಈಗ ಬಿಜೆಪಿ ಅದನ್ನ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಮಠಾಧೀಶರನ್ನು ತರಾಟೆಗೆ ತೆಗೆದುಕೊಂಡಿದ್ದಾತೆ. ಲಿಂಗಾಯತ ಹೆಣ್ಣುಮಕ್ಕಳನ್ನ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ ಲಿಂಗಾಯತ ಸ್ವಾಮೀಜಿಗಳು ಎಲ್ಲಿದ್ದಾರೆ. ಮೊದಲು ಹೊರಗೆ ಬನ್ನಿ ಎಂದಿದ್ದಾರೆ. ಅಷ್ಟೇ ಅಲ್ಲ ಹಿಂದುತ್ವವನ್ನ ಕಾಪಾಡುವುದು ಕೇವಲ‌ ನನ್ನ ಕೆಲಸವಷ್ಟೇ ಅಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!