Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಉಡುಪಿಯ ಆ ಹುಡುಗಿಯರ ಮೇಲೂ ಕ್ರಮ ತೆಗೆದುಕೊಳ್ಳಲು ಒತ್ತಾಯಿಸುತ್ತೇವೆ : ಪ್ರಮೋದ್ ಮುತಾಲಿಕ್

Facebook
Twitter
Telegram
WhatsApp

ಧಾರವಾಡ: ನಿನ್ನೆಯಷ್ಟೇ ಹಿಜಾಬ್ ಗೆ ಸಂಬಂಧಿಸಿದ ಕೋರ್ಟ್ ತೀರ್ಪು ಹೊರ ಬಿದ್ದಿದೆ. ಆದ್ರೆ ಕೆಲವು ಕಡೆ ಹಿಜಾಬ್ ಧರಿಸಿದೇ ಪರೀಕ್ಷೆಯನ್ನೇ ಬರೆಯಲ್ಲ ಅಂತ ಕೆಲವೊಂದಿಷ್ಟು ವಿದ್ಯಾರ್ಥಿಗಳು ಹಠ ಮಾಡಿದ್ದಾರೆ. ಇನ್ನು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮುಸ್ಲಿಂ ಮುಖಂಡ ಅತಾವುಲ್ಲಾ ಮೇಲೆ ಗರಂ ಆಗಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು, ಅತಾವುಲ್ಲಾ ಎಂಬಾತ ಬಹಳ ಅವಹೇಳನಕಾರಿಯಾಗಿ ತನ್ನದೇ ರಾಜ್ಯ, ತನ್ನದೇ ಎಲ್ಲಾ ಎಂಬ ಸೊಕ್ಕಿನಿಂದ ಮಾತನಾಡಿದ ಅತಾವುಲ್ಲ ಕೋರ್ಟ್ ಆಜ್ಞೆ ಉಲ್ಲಂಘನೆ ಮಾಡಿದ್ದಾನೆ. ಹಿಜಾಬ್ ತೀರ್ಪು ಮೂರು ಜಡ್ಜ್ ಗಳ ತೀರ್ಪು ಮೂರು ಗಂಟೆಯಲ್ಲಿ ಕೊಟ್ಟ ತೀರ್ಪಲ್ಲ. ಕುರಾನ್ ಅಧ್ಯಯನವನ್ನು ಮಾಡಿ, ವಾರಾನುಗಟ್ಟಲೇ ಚರ್ಚೆ ನಡೆಸಿ ತೀರ್ಪು ನೀಡಿರುವುದು. ಇದಕ್ಕೆ ಅವಹೇಳನ ಮಾಡಿರುವುದು ಶ್ರಿರಾಮ ಸೇನೆ ಸಂಘಟನೆಯಿಂದ ಅವನ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಹಿಜಾಬ್ ಸಂಬಂಧಿಸಿದಂತೆ ತೀರ್ಪು ಬಂದಿದೆ. ಇದಕ್ಕೆ ಅಪೀಲು ಹೋಗೋ ಅವಕಾಶ ಇದೆ. ಆದ್ರೆ ಆ ತೀರ್ಪಿಗೆ ಸಂಬಂಧಿಸಿದಂತೆ ಕೆಲವರು ಅವಹೇಳನವಾಗಿ‌ ಮಾತನಾಡಿದ್ದಾರೆ. ಕೋರ್ಟ್ ಗೆ ಹೋಗಿದ್ದ ಆ ಆರು ಜನ ಹುಡುಗಿಯರು ಪ್ರೆಸ್ ಮೀಟ್ ಮಾಡಿ, ಜಡ್ಜ್ ಗಳನ್ನ ಗೌರವಿಸದೆ, ಕೋರ್ಟ್ ಗೆ ಅವಮಾನ ಆಗುವ ರೀತಿ ಮಾತಾಡಿದ್ದಾರೆ.

ಸಂವಿಧಾನ ಆಧಾರದ ಮೇಲೆ ಎಲ್ಲವೂ ಇರುತ್ತೆ. ಅಪೀಲ್ ಹೋಗಿ ಅಲ್ಲಿ ಮಾತಾಡಿ. ಅದನ್ಜ ಬಿಟ್ಟು ಹೊರಗಡೆ ಈ ರೀತಿ ಮಾತನಾಡುವುದು ಸರಿಯಲ್ಲ. ಜಡ್ಜ್ ಗಳ ಮೇಲೆಯೇ ಹೌಹಾರಿದ್ದಾರೆ. ಅವರಿಗೆ ಬುದ್ಧಿ ಇಲ್ಲ ಎಂಬಂತೆ ಮಾತಾಡಿದ್ದಾರೆ. ಇದೆಲ್ಲಾ ವಿಡಿಯೋಗಳನ್ನು ತರಿಸಿಕೊಂಡು ಆ ಹುಡುಗಿಯರ ಮೇಲೆಯೂ ಸೂಕ್ತ ಕ್ರಮಕ್ಕೆ ಒತ್ತಾಯಿಸುತ್ತೇವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

error: Content is protected !!