Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

Facebook
Twitter
Telegram
WhatsApp

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್ ವಿರುದ್ಧ ದೂರು ನೀಡಿದ್ದ ಡಾ.ಪ್ರಯಾಗ್ ಮತ್ತು ಅವರ ಟೀಂ ಸಾಕ್ಷಿ ಕಲೆ ಹಾಕಿದೆ‌.

 

ಲೈಸೆನ್ಸ್ ಪಡೆಯದೆ ಪ್ರತಾಪ್ ಡ್ರೋನ್ ಹಾರಿಸಿದ್ದಾರೆ ಎಂದು ಆರ್ಟಿಐ ನೀಡಿದ ದಾಖಲೆ ಹೇಳುತ್ತಿದೆ. ಈ ಸಂಬಂಧ ಡಾ.ಪ್ರಯಾಗ್ ಆರ್ಟಿಐನಲ್ಲಿ ಮಾಹಿತಿ ಕೇಳಿದ್ದರು. ಆರ್ಟಿಐ ದಾಖಲೆ ಒದಗಿಸಿದ್ದು, ಪ್ರತಾಪ್ ಯಾವುದೇ ಲೈಸೆನ್ಸ್ ಪಡೆದಿಲ್ಲ ಎಂದೇ ಹೇಳಲಾಗಿದೆ. ಪ್ರತಾಪ್ ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸುತ್ತಿದ್ದಾರೆ ಎಂದು ಪರಮೇಶ್ವರ್ ಎಂಬುವವರು ಆರ್ ಆರ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಹಾರಾಟ ಮಾಡುವುದಲ್ಲದೆ ಮಾರಾಟ ಕೂಡ ಮಾಡುತ್ತಿದ್ದಾರೆಂದು ದೂರು ನೀಡಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಡಾ. ಪ್ರಯಾಗ್ ಅಂಡ್ ಟೀಂ ದಾಖಲೆ ಕಲೆ ಹಾಕಲು ಆರ್ಟಿಐ ಮೊರೆ ಹೋಗಿತ್ತು.

 

ಆರ್ಟಿಐ ನೀಡಿದ ಮಾಹಿತಿಯಲ್ಲಿ ಪ್ರತಾಪ್ ಯಾವುದೇ ರೀತಿಯ ಲೈಸೆನ್ಸ್ ಪಡೆದಿಲ್ಲ ಎಂಬ ಸತ್ಯ ಬಹಿರಂಗವಾಗಿದೆ. ಲೈಸೆನ್ಸ್ ಪಡೆಯದೆ ಈ ರೀತಿ ಡ್ರೋನ್ ಮಾರಾಟವೆಲ್ಲ ಅಪರಾಧವಾಗುತ್ತದೆ. ಪ್ರತಾಪ್ ಡ್ರೋನ್ ವಿಚಾರವಾಗಿಯೇ ದೊಡ್ಡಮಟ್ಟದ ಕನಸು ಕಟ್ಟಿಕೊಂಡಿದ್ದರು. ಬಿಗ್ ಬಾಸ್ ಗೆ ಬಂದಿದ್ದು ಕೂಡ ಡ್ರೋನ್ ವಿಚಾರದಲ್ಲಿ ಸದ್ದು ಮಾಡಿ, ಫೇಮಸ್ ಆಗಿದ್ದರು. ಆದರೆ ಈಗ ಡ್ರೋನ್ ಹಾರಿಸುವುದಕ್ಕೂ ಮತ್ತು ಮಾರಾಟ ಮಾಡುವುದಕ್ಕೂ ಲೈಸೆನ್ಸ್ ನ ಅಗತ್ಯವಿದೆ. ಅದನ್ನು ಪಡೆದರೆ ಅಧಿಕೃತವಾಗಿ ಹಾರಾಟ ಮಾಡಬಹುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೇಂದ್ರದಿಂದ ರಾಜ್ಯಕ್ಕೆ ಬರಪರಿಹಾರ ಹಣ ಬಿಡುಗಡೆ : ಕೇಳಿದ್ದು ಎಷ್ಟು ಕೋಟಿ, ಕೊಟ್ಟಿದ್ದು ಎಷ್ಟು ಕೋಟಿ ಗೊತ್ತಾ..?

ಬೆಂಗಳೂರು: ರಾಜ್ಯಕ್ಕೆ ಬರಬೇಕಾದ ಬರ ಪರಿಹಾರ ಹಣವನ್ನು ಬಿಡುಗಡೆ ಮಾಡಬೇಕೆಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿದೆ. ಕರ್ನಾಟಕಕ್ಕೆ 3,454 ಕೋಟಿ ಹಣ ಬಿಡುಗಡೆ

ಖುಷಿಯಿಂದ ಕ್ಷೇತ್ರದ ಜನರ ಸೇವೆ ಸಲ್ಲಿಸುತ್ತೇನೆ : ಗೋವಿಂದ ಕಾರಜೋಳ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27 ; ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತು ವರ್ಷಗಳಾಗಿದ್ದರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಇಲ್ಲಿನ ಜನ ಮುಗ್ದರು ಅಮಾಯಕರು, ಕುಡಿಯುವ ನೀರಿಗೂ ಸಮಸ್ಯೆಯಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ.

ಈ ಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ : ಬಿ.ಎನ್. ಚಂದ್ರಪ್ಪ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕ್ಷೇತ್ರದ ಹದಿನೆಂಟುವರೆ ಲಕ್ಷ ಮತದಾರರು ಶುಕ್ರವಾರ ನಡೆದ ಚುನಾವಣೆಯಲ್ಲಿ ನನ್ನ ಭವಿಷ್ಯ ನಿರ್ಣಯಿಸುತ್ತಾರೆ.

error: Content is protected !!