Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕುಂಚಿಗ ವೀರಶೈವ ಲಿಂಗಾಯಿತ ಸಮಾಜದಿಂದ ಆಗಸ್ಟ್ 22 ರಂದು ಪ್ರತಿಭಾ ಪುರಸ್ಕಾರ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 21 : ಕುಂಚಿಗ ವೀರಶೈವ ಲಿಂಗಾಯಿತ ಸಮಾಜ ಹಾಗೂ ಉತ್ಥಾನ ಟ್ರಸ್ಟ್(ರಿ) ವತಿಯಿಂದ ಆ.22 ರ ಇಂದು ಬೆಳಿಗ್ಗೆ 10-40 ಕ್ಕೆ ನೀಲಕಂಠೇಶ್ವರಸ್ವಾಮಿ ಸಮುದಾಯ ಭವನದಲ್ಲಿ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ.

ಕುಂಚಿಗ ವೀರಶೈವ ಲಿಂಗಾಯಿತ ಸಮಾಜದ ಅಧ್ಯಕ್ಷರಾದ ಎಂ.ಬಿ.ತಿಪ್ಪೇರುದ್ರಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಪಿ.ರಮೇಶ್, ಕುಂಚಿಗ ವೀರಶೈವ ಲಿಂಗಾಯಿತ ಸಮಾಜದ ಉಪಾಧ್ಯಕ್ಷರಾದ ಜಿ.ಆರ್.ಕೃಷ್ಣಮೂರ್ತಿ, ಕಾರ್ಯದರ್ಶಿ ಹೆಚ್.ಕುಬೇರಪ್ಪ ದಗ್ಗೆ, ಖಜಾಂಚಿ ಕೆ.ಹೆಚ್.ಮುರುಗೇಶಗೌಡ್ರು, ನಿರ್ದೇಶಕರುಗಳಾದ ಎಸ್.ಬಸವರಾಜಪ್ಪ, ಎಲ್.ಬಿ.ರಾಜಶೇಖರಪ್ಪ, ಹೆಚ್.ಎಸ್.ಸಿದ್ದರಾಮಸ್ವಾಮಿ, ಸೌಮ್ಯ ಶಂಕರ್,
ಯು.ಪಾರ್ವತಮ್ಮ, ಎನ್.ಎಸ್.ಲವಕುಮಾರ್, ಎಸ್.ಗುರುಸಿದ್ದಪ್ಪ, ಐ.ಸಿ.ರಂಗಪ್ಪ, ಬಿ.ಟಿ.ವಿಶ್ವನಾಥ್, ಡಿ.ಆರ್.ಮಂಜುನಾಥ್, ಮಧುಕೇರ್ ನಾಡಿಗ್, ಹೆಚ್.ಎಂ.ರಾಮಸ್ವಾಮಿ ಇವರುಗಳು ಪಾಲ್ಗೊಳ್ಳಲಿದ್ದಾರೆಂದು ಕುಂಚಿಗ ವೀರಶೈವ ಲಿಂಗಾಯಿತ ಸಮಾಜ ಪ್ರಕಟಣೆಯಲ್ಲಿ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now