Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎರಡನೇ ಮದುವೆಗೆ ಕೊರಗಜ್ಜನ ಮೊರೆ ಹೋದ ಪ್ರೇಮಾ : ಮದುವೆ ಬಗ್ಗೆ ಹೇಳಿದ್ದೇನು..?

Facebook
Twitter
Telegram
WhatsApp

ನಟಿ ಪ್ರೇಮಾ ವೈವಾಹಿಕ ಜೀವನದಲ್ಲಿ ಏಳುಬೀಳಾಗಿದ್ದೆಲ್ಲವೂ ಎಲ್ಲರಿಗೂ ಗೊತ್ತಿರುವ ವಿಚಾರ. ಇದೀಗ ಎರಡನೇ ಮದುವೆ ಬಗ್ಗೆ ಯೋಚನೆ ಮಾಡುತ್ತಿದ್ದಾರೆ. ಅದಕ್ಕಾಗಿಯೇ ಉಡುಪಿಯ ಕಾಪು ಬಳಿ ಇರುವ ಕೊರಗಜ್ಜನಿಗೆ ಹೋಗಿ, ವಿಶೇಷ ಪೂಜೆ ಮಾಡಿಸಿ, ಎರಡನೇ ಮದುವೆ ಸುಸೂತ್ರವಾಗಿ ಆಗುವಂತೆ ಮಾಡಲು ಬೇಡಿಕೊಂಡರಂತೆ. ಈ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದು, ಇದೀಗ ನಟಿ ಪ್ರೇಮಾ ಅವರೇ ಈ ಸುದ್ದಿಗೊಂದು ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ನಟಿ ಪ್ರೇಮಾ, ಎರಡನೇ ಮದುವೆ ಬಗ್ಗೆ ಹಬ್ಬಿರುವುದೆಲ್ಲವೂ ಸುಳ್ಳು. ನಾನು ಹೊಸ ಹೊಸ ಕೆಲಸಗಳ ಬಗ್ಗೆ ಯೋಚನೆ ಮಾಡುತ್ತಾ ಇರುತ್ತೀನಿ. ಕೊರಗಜ್ಜನ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಎರಡನೇ ಮದುವೆ ವಿಚಾರವಾಗಿ ಅಲ್ಲ, ಸ್ನೇಹಿತೆಯ ಮದುವೆಗೆ ಹೋಗಿ, ಅಲ್ಲಿಂದ ದೇವರ ದರ್ಶನ ಮಾಡಿ ಬಂದೇ. ಎರಡನೇ ಮದುವೆ ಆಗುವುದಾದರೇ ತಿಳಿಸಿಯೇ ಆಗುತ್ತೇನೆ. ಮದುವೆ ವಿಚಾರ ಇದೊಂದು ಗಾಸಿಪ್ ವಿಚಾರ ಅಷ್ಟೇ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೆಳಗಾವಿ ಅಧಿವೇಶನದಲ್ಲಿ ವಕೀಲ ರಕ್ಷಣಾ ಕಾಯ್ದೆ ಜಾರಿಗೆ ತರಲು ಚಳ್ಳಕೆರೆ ತಾಲೂಕು ವಕೀಲರ ಸಂಘದ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729   ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್.08 : ಗುಲ್ಬರ್ಗ ಜಿಲ್ಲೆಯ ಉದ್ದೂರು ತಾಲೂಕಿನ ವಕೀಲರಾದ ಈರಣ್ಣಗೌಡಮಾಳಿ ಪಾಟೀಲ್ ರವರ ಮೇಲೆ ಯಾವುದೇ

ಮಕ್ಕಳಲ್ಲಿ ಪ್ರಶ್ನೆ ಮಾಡುವ ಮನೋಭಾವ ಬೆಳಸಬೇಕು : ಜಿಲ್ಲಾಧಿಕಾರಿ ದಿವ್ಯಪ್ರಭು

ಚಿತ್ರದುರ್ಗ.ಡಿ.08: ಶಿಕ್ಷಕರು ಮಕ್ಕಳಿಗೆ ಶಿಕ್ಷಣ ನೀಡುವುದರ ಜೊತೆಗೆ ಪ್ರಶ್ನೆ ಮಾಡುವ ಮನೋಭಾವವನ್ನು ಬೆಳಸಬೇಕು, ಆಗ ಮಾತ್ರ ವಿದ್ಯಾರ್ಥಿಗಳು ಮುಂದೆ ಬರಲು ಸಾಧ್ಯ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‍ಜೆ ಹೇಳಿದರು. ನಗರದ ತರಾಸು ರಂಗಮಂದಿರದಲ್ಲಿ ಶುಕ್ರವಾರ

ಚಳ್ಳಕೆರೆಯಲ್ಲಿ ಹೃದಯ ವಿದ್ರಾವಕ ಘಟನೆ | ಇಬ್ಬರು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ನೇಣಿಗೆ ಶರಣಾದ ತಾಯಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಡಿಸೆಂಬರ್.08 : ಇಬ್ಬರು ಮಕ್ಕಳನ್ನು ಪಾತ್ರ ನೀರಿನಲ್ಲಿ ಮುಳುಗಿಸಿ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ

error: Content is protected !!