Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಖಾಸಗಿ ಹೋಟೆಲ್ ನಲ್ಲಿ ಅದ್ದೂರಿಯಾಗಿ ನಡೆಯಿತು ಪ್ರೇರಣಾ ಸರ್ಜಾ ಸೀಮಂತ

Facebook
Twitter
Telegram
WhatsApp

 

ಧ್ರುವ ಸರ್ಜಾ ಹಾಗೂ ಪ್ರೇರಣಾ ಪೋಷಕರಾಗುತ್ತಿದ್ದಾರೆ. ಈ ವಿಚಾರವನ್ನು ಧ್ರುವ ಸರ್ಜಾ ಇತ್ತಿಚೆಗೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದೀಗ ಇಂದು ಸೀಮಂತ ಕಾರ್ಯ ಅದ್ದೂರಿಯಾಗಿ ನಡೆದಿದೆ.

ಖಾಸಗಿ ಹೋಟೆಲ್ ನಲ್ಲಿ ನಡೆದ ಈ ಸೀಮಂತ ಕಾರ್ಯಕ್ರಮಕ್ಕೆ ಮನೆಯ ಹಿರಿಯರೆಲ್ಲಾ ಸೇರಿದ್ದರು. ಅರ್ಜುನ್ ಸರ್ಜಾ ಕುಟುಂಬವು ಆಗಮಿಸಿತ್ತು. ಆದ್ರೆ ಈ ವೇಳೆ ಚಿರುನನ್ನು ನೆನೆದು ಕೊಂಚ ಭಾವುಕರಾಗಿದ್ದಾರೆ. ಯಾಕೆಂದರೆ ತಮ್ಮನ ಖುಷಿಯಲ್ಲಿ ಅಣ್ಣ ಸಂಭ್ರಮ ಪಡುತ್ತಿದ್ದರು. ಅದರಲ್ಲೂ ಧ್ರುವ ತಂದೆಯಾಗುತ್ತಿರುವ ವಿಚಾರವೇ ಚಿರುಗೆ ಹಬ್ಬದಂತೆ ಆಗುತ್ತಿತ್ತು.

a
ಈ ಹಿಂದೆ ಅಣ್ಣನನ್ನು ಕಳೆದುಕೊಂಡ ದುಃಖದಲ್ಲಿಯೇ ಮೇಘನಾ ಸೀಮಂತವನ್ನು ಧ್ರುವ ಅದ್ದೂರಿಯಾಗಿ ಮಾಡಿದ್ದರು. ರಾಯನ್ ರಾಜ್ ಸರ್ಜಾ ಕುಟುಂಬದಲ್ಲಿ ಖುಷಿ ತಂದಿದ್ದಾನೆ. ಈಗ ಇನ್ನೊಂದು ಮಗು ಸರ್ಜಾ ಕುಟುಂಬದ ಖುಷಿಯನ್ನು ಹೆಚ್ಚಿಸಲು ಜೊತೆಯಾಗುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Apple – Diabetes: ಮಧುಮೇಹ ರೋಗಿಗಳು ಸೇಬು ತಿಂದರೆ ಏನಾಗುತ್ತೆ ಗೊತ್ತಾ..?

ಸುದ್ದಿಒನ್ : ದಿನವೂ ಸೇಬು ತಿಂದರೆ ವೈದ್ಯರ ಬಳಿ ಹೋಗುವ ಅಗತ್ಯ ಬರುವುದಿಲ್ಲ ಎನ್ನುತ್ತಾರೆ. ಆದಾಗ್ಯೂ, ಸೇಬು ತಿನ್ನುವುದರಿಂದ ಅನೇಕ ರೋಗಗಳನ್ನು ತಡೆಗಟ್ಟಬಹುದು. ವೈದ್ಯರ ಸಲಹೆಯಂತೆ ಮಧುಮೇಹ ಇರುವವರಿಗೂ ಸೇಬು ತುಂಬಾ ಒಳ್ಳೆಯದು. ಏಕೆಂದರೆ

ಈ ರಾಶಿಯವರ ಭವಿಷ್ಯ ಉಜ್ವಲವಾಗಲಿದೆ,

ಈ ರಾಶಿಯವರ ಭವಿಷ್ಯ ಉಜ್ವಲವಾಗಲಿದೆ, ಗುರುವಾರ ರಾಶಿ ಭವಿಷ್ಯ -ಏಪ್ರಿಲ್-18,2024 ಸೂರ್ಯೋದಯ: 06:01, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,ಚೈತ್ರಮಾಸ,ಶುಕ್ಲ ಪಕ್ಷ, ಉತ್ತರಾಯಣಂ,ತಿಥಿ: ದಸಮಿ, ನಕ್ಷತ್ರ:

ಹಿರಿಯೂರು ಬಳಿ ರಸ್ತೆ ಅಪಘಾತ | 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ, ಆಸ್ಪತ್ರೆಗೆ ದಾಖಲು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 17 : ಕೆಎಸ್ಆರ್ಟಿಸಿ ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ 15 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಹಿರಿಯೂರು ತಾಲ್ಲೂಕಿನ ಪಟ್ರೆಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ

error: Content is protected !!