Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ಕಾರದ ತೆಕ್ಕೆಯಿಂದ ದೇಗುಲಗಳ ಮುಕ್ತಿಗೆ ಅರ್ಚಕರಿಂದಲೇ ವಿರೋಧ..!

Facebook
Twitter
Telegram
WhatsApp

 

ಬೆಂಗಳೂರು: ಸರ್ಕಾರದ ಅಧೀನದಲ್ಲಿರುವ ದೇವಸ್ಥಾನಗಳನ್ನ ಮುಕ್ತಗೊಳಿಸಲು ಸರ್ಕಾರ ತೀರ್ಮಾನ ಮಾಡಿದೆ. ಆದ್ರೆ ಈ ನಿರ್ಧಾರಕ್ಕೆ ಅರ್ಚಕರೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ.

ಇದೆ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಚಕರ ಒಕ್ಕೂಟವೂ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಭೇಟಿಯಾಗಿ ಅರ್ಚಕರ ಸಮೂಹಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಮಾಹಿತಿ ನೀಡಿದ್ದಾರೆ.

ದೇಗುಲಗಳು ಸರ್ಕಾರದಿಂದ ಮುಕ್ತವಾದರೆ ನಮ್ಮ ಗತಿ ಏನು ಎಂಬುದು ಅರ್ಚಕರ ಚಿಂತೆಯಾಗಿದೆ. ದೇಗುಲಗಳನ್ನು ಮುಕ್ತಗೊಳಿಸಲು ಹೊರಟಿರುವ ಸರ್ಕಾರ ಅರ್ಚಕರ ಜೀವನದ ವಿಚಾರವಾಗಿ ತುಟಿ ಬಿಚ್ಚುತ್ತಿಲ್ಲ ಎಂಬ ಚಿಂತೆ ಅವರಿಗೆ ಕಾಡುತ್ತಿದೆ. ದೇವಾಲಯಗಳು ಮುಕ್ತವಾದರೆ ಅವುಗಳನ್ನ ನಿರ್ವಹಣೆ ಮಾಡುವವರು ಯಾರು. ಅರ್ಚಕರಿಗೆ ಮಾಸಿಕ ವೇತನ, ಖರ್ಚು, ಭತ್ಯೆಗಳನ್ನ ನೀಡುವವರು ಯಾರು ಎಂಬ ಪ್ರಶ್ನೆ ಅರ್ಚಕರನ್ನ ಕಾಡುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆಯಲ್ಲಿ ಮತದಾನ ಮಾಡಿದ ಶತಾಯುಷಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ರಾಜ್ಯದಲ್ಲಿ ಇಂದು ಲೋಕಸಭಾ ಚುನಾವಣೆ  ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಯುವಕ –

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

ಮತ ಚಲಾಯಿಸಲು ಯಾವ ದಾಖಲೆಗಳು ಬೇಕು ? ಇಲ್ಲಿದೆ ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ :  ಮತದಾನ ಮಾಡಲು ಮತದಾರನು ಎಪಿಕ್ (ಆಧಾರ್) ಕಾರ್ಡ್ ಇಲ್ಲವೆಂದು ಚಿಂತಿಸಬೇಕಿಲ್ಲಾ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಚುನಾವಣಾ ಆಯೋಗವು ಎಪಿಕ್ ಕಾರ್ಡ್ ಹೊರತುಪಡಿಸಿ 12

error: Content is protected !!