Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಧರ್ಮಯುದ್ಧಕ್ಕೆ ನಾಂದಿ ಆಡುವಂತೆ ಪ್ರಧಾನಿ ಮೋದಿ ಕರೆ.. : ಬಿಜೆಪಿ ನಾಯಕರಿಗೆ ಶುರುವಾಯ್ತಾ ಗೊಂದಲ..?

Facebook
Twitter
Telegram
WhatsApp

ಕಲಬುರಗಿ: ಬಿಜೆಪಿ ಪಕ್ಷ ಹಿಂದುತ್ವದ ವಿಚಾರದ ಮೇಲೆ ಹೆಚ್ಚು ಫೋಕಸ್ ಮಾಡಿತ್ತು. ಆದರೆ ಇದೀಗ ಪ್ರಧಾನಿ ಮೋದಿ ಹೇಳಿರುವ ಕಿವಿ ಮಾತು ಬಿಜೆಪಿ ನಾಯಕರಿಗೆ ಗೊಂದಲ ಸೃಷ್ಟಿಸಿದೆ. ಇಷ್ಟು ದಿನ ಹಿಂದುತ್ವದ ವಿರುದ್ಧ ಜೋರು ಧ್ವನಿ ಎತ್ತುತ್ತಿದ್ದ ಬಿಜೆಪಿಗೆ ಧರ್ಮಯುದ್ಧ ಬೇಡ ಎಂದು ಸಲಹೆ ನೀಡಿದ್ದಾರೆ.

ಮತಗಳನ್ನು ನಿರೀಕ್ಷೆ ಮಾಡದೆ ಅಲ್ಪಸಂಖ್ಯಾತರನ್ನು ತಲುಪುವಂತೆ ಸೂಚನೆ ನೀಡಿದ್ದಾರೆ. ಎಲ್ಲಾ ಧರ್ಮದ ಮತದಾರರನ್ನು ತಲುಪುವಂತೆ ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ. ವಿಶ್ವವಿದ್ಯಾಲಯಗಳು ಹಾಗೂ ಚರ್ಚ್ ಗಳಿಗೆ ಭೇಟಿ, ‌ನೀಡಿ ಆದರೆ ಆ ಭೇಟಿಯ ಹಿಂದೆ ಮತಗಳ ನಿರೀಕ್ಷೆ ಬೇಡ ಎಂದು ಕಿವಿ ಮಾತು ಹೇಳಿದ್ದಾರೆ.

ಜೊತೆಗೆ ಪ್ರಜ್ಞಾವಂತ, ಬುದ್ಧಿವಂತ, ವೃತ್ತಿಪರ ಮುಸ್ಲಿಂರನ್ನು ಭೇಟಿಯಾಗಿ. ಬೋಹ್ರಾ ಸಮುದಾಯದ ಜನರ ಸಂಪರ್ಕ ಬೆಳೆಸಿ. ಯಾವುದೇ ಸಮುದಾಯದ ವಿರುದ್ಧ ಟೀಕೆಗಳು ಬೇಡ ಎಂದು ಸಲಹೆ ನೀಡಿದ್ದಾರೆ. ಜೊತೆಗೆ ಅನಗತ್ಯವಾಗಿ ಸಿನಿಮಾಗಳ ಬಗ್ಗೆಯೂ ವಿವಾದ ಸೃಷ್ಟಿಸಬೇಡಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

ಚಿತ್ರದುರ್ಗ ಸೇರಿದಂತೆ 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಮಳೆ

ಬೆಂಗಳೂರು: ಬಿರು ಬೇಸಿಗೆಯಿಂದ ಬೇಯುತ್ತಿದ್ದ ಜನರಿಗೆ ವರುಣರಾಯ ಹಂಗ್ ಬಂದು ಹಿಂಗ್ ತಂಪೆರೆದು ಹೋಗಿದ್ದ. ಇನ್ನು ಮಳೆಯಾಗಲಿದೆ ಎಂದುಕೊಳ್ಳುವಾಗಲೇ ಒಣ ಹವೆ ಜಾಸ್ತಿಯಾಗಿತ್ತು. ಉಷ್ಣಾಂಶ ದಿನೇ ದಿನೇ ಏರಿಕೆಯಾಗುತ್ತಲೆ ಇತ್ತು. ಇದೀಗ ಮತ್ತೆ ಮಳೆಯಾಗುವ

error: Content is protected !!