Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ | ಕನ್ನಡದಲ್ಲೇ ಭಾಷಣ ಆರಂಭಿಸಿ ಭರ್ಜರಿ ಭಾಷಣ

Facebook
Twitter
Telegram
WhatsApp

ಶಿವಮೊಗ್ಗ: ಲೋಕಸಭಾ ಚುನಾವಣೆ ಸನಿಹವಾಗುತ್ತಿದ್ದು, ಪ್ರಧಾನಿ ಮೋದಿ ಅವರು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಕರ್ನಾಟಕದಲ್ಲೂ ಮೋದಿ ಹವಾ ಜೋರಾಗಿದೆ. ಈಗಾಗಲೇ ಕಲಬುರ್ಗಿಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರು, ಇದೀಗ ಇಂದು ಶಿವಮೊಗ್ಗಕ್ಕೂ ಭೇಟಿ ನೀಡಿದ್ದಾರೆ‌. ಈ ವೇಳೆ ಡಾ. ಮಂಜುನಾಥ್ ಅವರು ಕೂಡ ವೇದಿಕೆ ಹಂಚಿಕೊಂಡಿದ್ದಾರೆ‌.

ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಪ್ರಧಾನಿ ಮೋದಿಯವರ ಬೃಹತ್ ಕಾರ್ಯಕ್ರಮ ನಡೆದಿದೆ. ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಬರುತ್ತಿದ್ದಂತೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಟಿಕೆಟ್ ಪಡೆದಿರುವ ಡಾ. ಮಂಜುನಾಥ್ ಅವರು, ಮೋದಿ ಅವರಿಗೆ ಪೇಟ ಧರಿಸಿ, ಹಸ್ತಲಾಘವ ಮಾಡಿ, ಸ್ವಾಗತಿಸಿದ್ದಾರೆ. ಪ್ರಧಾನಿ ಮೋದಿ ಅವರನ್ನು ನೋಡಲು ಲಕ್ಷಾಂತರ ಮಂದಿ ಬಂದಿದ್ದರು. ಅವರ ಭಾಷಣಕ್ಕೆ ಚಪ್ಪಾಳೆ ತಟ್ಟಿದರು.

ಇದೆ ವೇಳೆ ಕನ್ನಡಲ್ಲೇ ಭಾಷಣ ಆರಂಭಿಸಿದರು ಮತ್ತು ಶಕ್ತಿ ಸ್ವರೂಪಿಣಿ ಸಿಗಂದೂರು ಚೌಡೇಶ್ವರು ದೇವಿಗೆ ಜನಸ್ತೋಮದ ಹರ್ಷೋದ್ಗಾರಗಳ ನಡುವೆ ಶ್ರದ್ಧಾಪೂರ್ವಕವಾಗಿ ನಮಿಸಿದರು. ನೆರೆದಿರುವ ಜನರ ಪ್ರೀತಿ, ಅವರ ಆಶೀರ್ವಾದ ಮತ್ತು ಬೆಂಬಲವನ್ನು ಗಮನಿಸಿದರೆ ಕರ್ನಾಟಕದಲ್ಲಿ ಈಗಾಗಲೇ ಬಿಜೆಪಿಗೆ ಜನರ ಸಮರ್ಥನೆ ಸಿಕ್ಕಿರುವುದದು ದೃಢವಾಗುತ್ತದೆ ಎಂದು ಮೋದಿ ಹೇಳಿದರು. ಇಡೀ ಮೈದಾನ ಉತ್ಸಾಹ ಮತ್ತು ಹುಮ್ಮಸ್ಸಿನಿಂದ ತುಳುಕುತ್ತಿರುವುದನ್ನು ತಾವು ಗಮನಿಸುತ್ತಿರುವುದಾಗಿ ಹೇಳಿದ ಪ್ರಧಾನಿ ಮೋದಿ, ಮತ್ತೊಂದೆಡೆ ಭ್ರಷ್ಟಾಚಾರ ಮತ್ತು ತುಷ್ಟೀಕರಣದ ರಾಜಕೀಯದಲ್ಲಿ ತೊಡಗಿರುವ ಇಂಡಿ ಮೈತ್ರಿಕೂಟದ ನಿದ್ರೆ ಹಾರಿಹೋಗಿರುವುದು ಸಷ್ಟವಾಗುತ್ತಿದೆ ಎಂದರು. ವಿಶ್ವದ ಅತಿದೊಡ್ಡ ಪಕ್ಷವಾಗಿ ಬೆಳೆದಿರುವ ಬಿಜೆಪಿಯ ಜನಸಂಘದ ದಿನಗಳಲ್ಲಿ ಅದರ ನಾಯಕರನ್ನು ಯಾರೂ ಗುರುತಿಸದಂಥ ಸ್ಥಿತಿ ಇತ್ತು ಎಂದು ಪ್ರಧಾನಿ ಮೋದಿ ಹೇಳಿದರು.

 

ಮೋದಿ ಜೊತೆಗೆ ವೇದಿಕೆ ಹಂಚಿಕೊಂಡ್ರು ಡಾ.ಮಂಜುನಾಥ್

ಶಿವಮೊಗ್ಗ: ಲೋಕಸಭಾ ಚುನಾವಣೆ ಸನಿಹವಾಗುತ್ತಿದ್ದು, ಪ್ರಧಾನಿ ಮೋದಿ ಅವರು ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ಕರ್ನಾಟಕದಲ್ಲೂ ಮೋದಿ ಹವಾ ಜೋರಾಗಿದೆ. ಈಗಾಗಲೇ ಕಲಬುರ್ಗಿಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರು, ಇದೀಗ ಇಂದು ಶಿವಮೊಗ್ಗಕ್ಕೂ ಭೇಟಿ ನೀಡಿದ್ದಾರೆ‌. ಈ ವೇಳೆ ಡಾ. ಮಂಜುನಾಥ್ ಅವರು ಕೂಡ ವೇದಿಕೆ ಹಂಚಿಕೊಂಡಿದ್ದಾರೆ‌.

 

ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಪ್ರಧಾನಿ ಮೋದಿಯವರ ಬೃಹತ್ ಕಾರ್ಯಕ್ರಮ ನಡೆದಿದೆ. ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಬರುತ್ತಿದ್ದಂತೆ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಟಿಕೆಟ್ ಪಡೆದಿರುವ ಡಾ. ಮಂಜುನಾಥ್ ಅವರು, ಮೋದಿ ಅವರಿಗೆ ಪೇಟ ಧರಿಸಿ, ಹಸ್ತಲಾಘವ ಮಾಡಿ, ಸ್ವಾಗತಿಸಿದ್ದಾರೆ. ಪ್ರಧಾನಿ ಮೋದಿ ಅವರನ್ನು ನೋಡಲು ಲಕ್ಷಾಂತರ ಮಂದಿ ಬಂದಿದ್ದರು. ಅವರ ಭಾಷಣಕ್ಕೆ ಚಪ್ಪಾಳೆ ತಟ್ಟಿದರು.

 

ಇದೆ ವೇಳೆ ಕನ್ನಡಲ್ಲೇ ಭಾಷಣ ಆರಂಭಿಸಿದರು ಮತ್ತು ಶಕ್ತಿ ಸ್ವರೂಪಿಣಿ ಸಿಗಂದೂರು ಚೌಡೇಶ್ವರು ದೇವಿಗೆ ಜನಸ್ತೋಮದ ಹರ್ಷೋದ್ಗಾರಗಳ ನಡುವೆ ಶ್ರದ್ಧಾಪೂರ್ವಕವಾಗಿ ನಮಿಸಿದರು. ನೆರೆದಿರುವ ಜನರ ಪ್ರೀತಿ, ಅವರ ಆಶೀರ್ವಾದ ಮತ್ತು ಬೆಂಬಲವನ್ನು ಗಮನಿಸಿದರೆ ಕರ್ನಾಟಕದಲ್ಲಿ ಈಗಾಗಲೇ ಬಿಜೆಪಿಗೆ ಜನರ ಸಮರ್ಥನೆ ಸಿಕ್ಕಿರುವುದದು ದೃಢವಾಗುತ್ತದೆ ಎಂದು ಮೋದಿ ಹೇಳಿದರು. ಇಡೀ ಮೈದಾನ ಉತ್ಸಾಹ ಮತ್ತು ಹುಮ್ಮಸ್ಸಿನಿಂದ ತುಳುಕುತ್ತಿರುವುದನ್ನು ತಾವು ಗಮನಿಸುತ್ತಿರುವುದಾಗಿ ಹೇಳಿದ ಪ್ರಧಾನಿ ಮೋದಿ, ಮತ್ತೊಂದೆಡೆ ಭ್ರಷ್ಟಾಚಾರ ಮತ್ತು ತುಷ್ಟೀಕರಣದ ರಾಜಕೀಯದಲ್ಲಿ ತೊಡಗಿರುವ ಇಂಡಿ ಮೈತ್ರಿಕೂಟದ ನಿದ್ರೆ ಹಾರಿಹೋಗಿರುವುದು ಸಷ್ಟವಾಗುತ್ತಿದೆ ಎಂದರು. ವಿಶ್ವದ ಅತಿದೊಡ್ಡ ಪಕ್ಷವಾಗಿ ಬೆಳೆದಿರುವ ಬಿಜೆಪಿಯ ಜನಸಂಘದ ದಿನಗಳಲ್ಲಿ ಅದರ ನಾಯಕರನ್ನು ಯಾರೂ ಗುರುತಿಸದಂಥ ಸ್ಥಿತಿ ಇತ್ತು ಎಂದು ಪ್ರಧಾನಿ ಮೋದಿ ಹೇಳಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಆರೋಪಿ ಡಿಎನ್ಎ ಟೆಸ್ಟ್ ಗೆ ಮುಂದಾದ ಅಧಿಕಾರಿಗಳು : ಯಾಕೆ ಗೊತ್ತಾ..?

ಹುಬ್ಬಳ್ಳಿ: ನೇಹಾ ಹೀರೇಮಠ ಕೊಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಹಳ ಗಂಭೀರವಾಗಿ ತನಿಖೆ ನಡೆಸುತ್ತಿದ್ದು, ತನಿಖೆಯನ್ನು ಚುರುಕುಗೊಳಿಸಿದೆ. ರಾಜ್ಯ ಸರ್ಕಾರ ಕೂಡ ನೇಹಾ ಕೇಸನ್ನು ಸಿಐಡಿಗೆ ಒಪ್ಪಿಸಿದೆ. ಎಲ್ಲಾ ರೀತಿಯಿಂದಾನೂ ತಪಾಸಣೆ ನಡೆಯುತ್ತಿದೆ. ಇಂದು

ರಾವಣ ಪಾತ್ರಕ್ಕಾಗಿ ಯಶ್ ಹೆಚ್ಚಿಸಿಕೊಂಡಿದ್ದು ಬರೋಬ್ಬರಿ 15 ಕೆಜಿ..!

ಬಾಲಿವುಡ್ ನಲ್ಲಿ ತಯಾರಾಗುತ್ತಿರುವ ರಾಮಾಯಣ ಸಿನಿಮಾ ಸಿಕ್ಜಾಪಟ್ಟೆ ಸದ್ದು ಮಾಡುತ್ತಿದೆ. ಅದರಲ್ಲೂ ಯಶ್ ಕೂಡ ಅದರಲ್ಲಿ ನಟಿಸುತ್ತಿದ್ದಾರೆ ಎಂಬ ಕಾರಣಕ್ಕೆ ಇನ್ನಷ್ಟು ಸದ್ದು ಮಾಡಿದೆ. ರಾವಣನ ಪಾತ್ರದಲ್ಲಿ ಯಶ್ ರಾಮಾಯಣದಲ್ಲಿ ನಟಿಸಲು ಒಪ್ಪಿದ್ದಾರೆ. ಆದರೆ

ಮಾದವಾರದಲ್ಲಿ ಸಿಕ್ಕ ಕೋಟಿ ಕೋಟಿ ಹಣ : ಮೆಸೇಜ್ ಮಾಡಿ, ಕಾಲ್ ಮಾಡಿ ಸಂಕಷ್ಟಕ್ಕೆ ಸಿಲುಕಿದರಾ ಕೆ‌.ಸುಧಾಕರ್..?

ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕಂತೆವಕಂತೆ ಹಣ ಸಾಗಾಣೆಯಾಗುವುದು ಸರ್ವೇ ಸಾಮಾನ್ಯ. ಚುನಾವಣೆಯಲ್ಲಿ ಹಣ ಸಾಗಾಟ ನಡೆಯುತ್ತದೆ ಎಂದೇ ಪೊಲೀಸರು ಹದ್ದಿನ ಕಣ್ಣು ಇಡುತ್ತಾರೆ. ಏಪ್ರಿಲ್ 25ರಂದು ಬಿಜೆಪಿ ಮುಖಂಡನ ಮನೆಯಲ್ಲಿ ಕೋಟಿ ಕೋಟಿ

error: Content is protected !!