Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಧಾನಿ ಮೋದಿ ಭಾರತದ ಉದ್ದಗಲಕ್ಕೂ ಜನಮೆಚ್ಚಿದ ನಾಯಕ : ಸಿಎಂ ಬಸವರಾಜ್ ಬೊಮ್ಮಾಯಿ

Facebook
Twitter
Telegram
WhatsApp

 

ಬೆಂಗಳೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ವಿಚಾರವಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಅವರನ್ನ ಕೊಂಡಾಡಿದ್ದಾರೆ.

 

ನಗರದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ಮೋದಿ ನೇತೃತ್ವದಲ್ಲಿ ಜಾರಿಯಾದ ಕಾರ್ಯಕ್ರಮಕ್ಕೆ ಮೆಚ್ಚುಗೆ ಸಿಕ್ಕಿದೆ. ವಿರೋಧ ಪಕ್ಷವನ್ನು ಜನರು ಧೂಳಿಪಟ ಮಾಡುತ್ತಿದ್ದಾರೆ. ಈ ಬಾರಿ ನಮ್ಮನ್ನು ಗೆಲ್ಲಿಸಿದ ಎಲ್ಲಾ ಮತದಾರರಿಗೂ ಧನ್ಯವಾದ ಅರ್ಪಿಸುವೆ.

ನವ ಭಾರತ ನಿರ್ಮಾಣದ ಕನಸು ಅನುಷ್ಠಾನಗೊಳ್ಳುತ್ತಿದೆ. ಪ್ರಧಾನಿ ಮೋದಿ ಭಾರತದ ಉದ್ಧಗಲಕ್ಕೂ ಜನಮೆಚ್ಚುಗೆ ಪಡೆದ ಏಕೈಕ ನಾಯಕರಾಗಿದ್ದಾರೆ. ಏಪ್ರಿಲ್ ನಲ್ಲಿ ಪ್ರಧಾನಿ ರಾಜ್ಯಕ್ಕರ ಬರಲಿದ್ದಾರೆ. ಈ ಫಲಿತಾಂಶ ರಾಜ್ಯದ ಮೇಲೂ ಸಕಾರಾತ್ಮಕ ಪರಿಣಾಮ ಬೀರಲಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಾಳೆಯಿಂದ ಮೇ.17ರವರೆಗೂ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಬ್ಬರ..!

ಕಳೆದ ಮೂರ್ನಾಲ್ಕು ದಿನದಿಂದ ವರುಣರಾಯನ ದರ್ಶನವಾಗುತ್ತಿದೆ. ಆದರೂ ಕೆಲವೊಂದು ಕಡೆ ಬಿಸಿ ಗಾಳಿಯ ಅನುಭವ ಮಾತ್ರ ಕಡಿಮೆಯಾಗಿಲ್ಲ. ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಇದರಿಂದ ವಾಹನ ಸವಾರರು, ಕೆಲಸಕ್ಕೆ

ಚಿತ್ರದುರ್ಗ | ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಎಸ್‌ಎಸ್‌ಎಲ್‌ಸಿ ಫಲಿತಾಂಶ : 100 ಕ್ಕೆ 100 ಫಲಿತಾಂಶ ಪಡೆದ 13 ಶಾಲೆಗಳು

ಸುದ್ದಿಒನ್, ಚಿತ್ರದುರ್ಗ, ಮೇ. 09 :   ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ 35 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಏಕಲವ್ಯ ಮಾದರಿ ವಸತಿ ಶಾಲೆಗಳ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ : 620 ಅಂಕಗಳೊಂದಿಗೆ ನಾಲ್ವರು ವಿದ್ಯಾರ್ಥಿಗಳು ಪ್ರಥಮ : ಜಿಲ್ಲೆಯ ಸಂಪೂರ್ಣ ಮಾಹಿತಿ ಇಲ್ಲಿದೆ….!

ಚಿತ್ರದುರ್ಗ. ಮೇ.09:  2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಚಿತ್ರದುರ್ಗ ಜಿಲ್ಲೆಗೆ ಶೇ.72.85 ಫಲಿತಾಂಶ ಲಭಿಸಿದೆ. ಜಿಲ್ಲೆಯ 14 ವಿದ್ಯಾರ್ಥಿಗಳು ಟಾಪರ್‌ಗಳಾಗಿ ಹೊರಹೊಮ್ಮಿದ್ದಾರೆ. ಚಿತ್ರದುರ್ಗ ನಗರದ ವಿದ್ಯಾವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅಭಯ್.ಸಿ.ಐ, ಹಿರಿಯೂರಿನ

error: Content is protected !!