Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

Facebook
Twitter
Telegram
WhatsApp

ಸಮಯ 11:00 ಗಂಟೆ : ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿರುವ ಹೆಲಿಪ್ಯಾಡ್ಗೆ ಬಂದಿಳಿದಿದ್ದಾರೆ.ವಾಹನದ ಮೂಲಕ ಕಾರ್ಯಕ್ರಮ ನಡೆಯುವ ವೇದಿಕೆಗೆ ಆಗಮಿಸಲಿದ್ದಾರೆ.

 

ಚಿತ್ರದುರ್ಗ, (ಮೇ.02) : ವಾಯುಸೇನೆಯ ವಿಶೇಷ ವಿಮಾನದ ಮೂಲಕ ಚಳ್ಳಕೆರೆ ತಾಲ್ಲೂಕಿನ ಕುದಾಪುರದ ಬಳಿ ಇರುವ ಡಿಆರ್‌ಡಿಓಗೆ ಪ್ರಧಾನಿ ಮೋದಿ ಆಗಮಿಸಿದ್ದು, ಹೆಲಿಕಾಪ್ಟರ್ ಮೂಲಕ ಚಿತ್ರದುರ್ಗ ನಗರದ ಮುರುಘಾರಾಜೇಂದ್ರ ಕ್ರೀಡಾಂಗಣದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು.

ಚಿತ್ರದುರ್ಗದಿಂದ ಜಿ.ಹೆಚ್. ತಿಪ್ಪಾರೆಡ್ಡಿ
ಹೊಳಲ್ಕೆರೆಯಿಂದ ಎಂ. ಚಂದ್ರಪ್ಪ
ಹೊಸದುರ್ಗದಿಂದ ಲಿಂಗಮೂರ್ತಿ
ಹಿರಿಯೂರಿನಿಂದ ಪೂರ್ಣಿಮಾ ಶ್ರೀನಿವಾಸ್
ಚಳ್ಳಕೆರೆಯಿಂದ ಅನಿಲ್ ಕುಮಾರ್
ಮೊಳಕಾಲ್ಮೂರಿನಿಂದ ತಿಪ್ಪೇಸ್ವಾಮಿ ಯವರು ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ್ದು ಅವರ ಪರವಾಗಿ ಚುನಾವಣಾ ಭಾಷಣ ಮಾಡಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಆಗಮನದ ಹಿನ್ನೆಲೆಯಲ್ಲಿ ಈಗಾಗಲೇ ಕ್ರೀಡಾಂಗಣದಲ್ಲಿ ಅಪಾರ ಪ್ರಮಾಣದ ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ| ನಿರಾಶ್ರಿತರ ಬಾಳಲ್ಲಿ  ಬೆಳಕಾಗಿರುವ ಜಿಲ್ಲಾಸ್ಪತ್ರೆಯ ನೇತ್ರತಜ್ಞ ಡಾ.ಪ್ರದೀಪ್

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 22 : ಹಲವು ವರ್ಷಗಳಿಂದ ಸ್ವಯಂಪ್ರೇರಿತವಾಗಿ ತಾಲ್ಲೂಕಿನ ಗೊನೂರುನಲ್ಲಿರುವ ನಿರಾಶ್ರಿತರ  ಪರಿಹಾರ ಕೇಂದ್ರಕ್ಕೆ ಕಾಲಕಾಲಕ್ಕೆ  ಜಿಲ್ಲಾಸ್ಪತ್ರೆಯ ನೇತ್ರತಜ್ಞ ಡಾ ಪ್ರದೀಪ್ ಬಿ .ಜಿ, ನೇತ್ರಾಧಿಕಾರಿ  ಕೆ. ಸಿ.ರಾಮು ಹಾಗೂ

ಬಾರೀ ಮಳೆ: ನಾಳೆ ಮತ್ತೆ ಬೆಂಗಳೂರು ಶಾಲೆಗಳಿಗೆ ರಜೆ

  ಬೆಂಗಳೂರು: ಮಳೆರಾಯ ಅದ್ಯಾಕೋ ಏನೋ ಬಿಡುವನ್ನೇ ಕೊಡದಂತೆ ಸುರಿಯುತ್ತಿದ್ದಾನೆ. ಅತ್ತ ಬೆಳೆಯನ್ನ ಕೊಯ್ಲು ಮಾಡುವ ಸಮಯ ಅದು ಆಗ್ತಿಲ್ಲ. ಇತ್ತ ಗಿಡಗಳಿಗೆ ಔಷಧಿ ಹೊಡೆಯುವ ಸಮಯ. ಅದಕ್ಕೂ ಸಮಯ ಸಾಕಾಗುತ್ತಿಲ್ಲ. ಆದರೆ ಮಳೆರಾಯ

ಸಿಪಿ ಯೋಗೀಶ್ವರ್ ಗೆ ಕಾಂಗ್ರೆಸ್ ನಿಂದ ಆಫರ್ ಬಂದಿದ್ಯಾ..? ಸ್ವತಃ ಸಿಪಿವೈ ಹೇಳಿದ್ದೇನು..?

ರಾಮನಗರ: ಚನ್ನಪಟ್ಟಣ ಕ್ಷೇತ್ರ ಸದ್ಯ ಹೈವೋಲ್ಟೇಜ್ ಕ್ಷೇತ್ರವಾಗಿದೆ. ಎರಡು ಪಕ್ಷಗಳಿಂದ ಯಾರು ನಿಲ್ತಾರೆ ಎಂಬ ಕುತೂಹಲ ಎಲ್ಲರಲ್ಲೂ ಇದೆ. ಸದ್ಯ ಕಾಂಗ್ರೆಸ್ ನಿಂದ ಸಿಪಿ ಯೋಗೀಶ್ವರ್ ಗೆ ಆಫರ್ ಹೋಗಿದೆ ಎನ್ನಲಾಗಿದೆ. ಝ ಎಲ್ಲಾ

error: Content is protected !!