Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನೆಹರು ಬಿಟ್ಟು ಗಾಂಧಿ ಹೆಸರೇಕೆ ಎಂದು ಕೇಳಿದ್ದ ಪ್ರಧಾನಿ : ಮೋದಿ ವಿರುದ್ಧವೇ ಹಕಗಕು ಚ್ಯುತಿ ಮಂಡಿಸಲು ಕಾಂಗ್ರೆಸ್ ನಿರ್ಧಾರ..!

---Advertisement---

ನವದೆಹಲಿ: ರಾಷ್ಟ್ರ ರಾಜಕಾರಣದಲ್ಲಿ ಇದೀಗ ಬಿಜೆಪಿ ನಾಯಕರು ವರ್ಸಸ್ ರಾಹುಲ್ ಗಾಂಧಿ ವಿಚಾರ ಜೋರಾಗಿದೆ. ಬಿಜೆಪಿ ಸಚಿವರುಗಳು ರಾಹುಲ್ ಗಾಂಧಿ ವಿರುದ್ದ ಆರೋಪಗಳನ್ನು ಮಾಡುತ್ತಿದ್ದು, ಈಗ ಕಾಂಗ್ರೆಸ್ ನಾಯಕರು ಕೂಡ ರೊಚ್ಚಿಗೆದ್ದಿದ್ದಾರೆ.

ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರು, ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ವಿರುದ್ಧವೇ ಹಕ್ಕು ಚ್ಯುಉತಿ ಮಂಡಿಸಲು ನಿರ್ಧರಿಸಿದ್ದಾರೆ. ರಾಜ್ಯಸಭಾ ಸದಸ್ಯ ಕೆಸಿ ವೇಣುಗೋಪಾಲ್ ಅವರು, ರಾಜ್ಯಸಭಾ ಅಧ್ಯಕ್ಷರಿಗೆ ಮೋಷನ್ ಮೂವ್ ಮಾಡಿದ್ದಾರೆ. ಹಕ್ಕು ಚ್ಯುತ ಮಂಡಿಸಲು ಅವಕಾಶ ನೀಡಬೇಕೆಂದು ಕೇಳಿದ್ದಾರೆ.

ಪ್ರಧಾನಿ ಮೋದಿಯವರು ನಮ್ಮ ನಾಯಕ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರನ್ನು ನಿಂದಿಸಿ ಹಕ್ಕು ಚ್ಯುತಿ ಮಾಡಿದ್ದಾರೆ. ನೆಹರು ಸರ್ ನೇಮ್ ಅನ್ನು ನೆಹರು ಪರಿವಾರದವರು ಯಾಕೆ ಇಟ್ಟುಕೊಂಡಿಲ್ಲ..? ಬದಲಿಗೆ ಗಾಂಧಿ ನೇಮನ್ನು ಯಾಕೆ ಇಟ್ಟುಕೊಂಡಿದ್ದಾರೆ ಎಂದು ಪ್ರಶ್ನಿಸಿ ನಮ್ಮ ನಾಯಕರಿಗೆ ಅವಮಾನ ಮಾಡಿದ್ದಾರೆ ಎಂದು ಮನವಿಯಲ್ಲಿ ಕಳುಹಿಸಿರುವ ಪತ್ರದಲ್ಲಿ ಸೇರಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...