Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

36 ಗಂಟೆಗಳ ಕಾಲ 7 ನಗರ ಸುತ್ತಲು ಪ್ರಧಾನಿ ಸಿದ್ಧತೆ : ಯಾವಾಗ.. ಎಲ್ಲೆಲ್ಲಿ ಎಂಬ ಡಿಟೈಲ್ ಇಲ್ಲಿದೆ

Facebook
Twitter
Telegram
WhatsApp

ನವದೆಹಲಿ: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಇರುವ ಹಿನ್ನೆಲೆ ಈಗಾಗಲೇ ರಾಜ್ಯಕ್ಕೆ ಪ್ರಧಾನಿ ಮೋದಿ ಹಲವು ಬಾರಿ ಬಂದಿದ್ದಾರೆ. ಪ್ರಚಾರ ಮಾಡಿದ್ದಾರೆ. ಇದೀಗ ಮತ್ತೊಂದು ಬಿಗ್ ಪ್ಲ್ಯಾನ್ ಗೆ ಸಿದ್ಧತೆ ನಡೆಸಿದ್ದು, ಏಳು ನಗರಗಳನ್ನು ಸುತ್ತಲಿದ್ದಾರೆ. ಅದು ಕೇವಲ 36 ಗಂಟೆಯಲ್ಲಿ ಎಂಬುದು ವಿಶೇಷ.

ಪ್ರಧಾನಿ ಮೋದಿ ಏಪ್ರಿಲ್ 24 ಮತ್ತು 25 ರಂದು ದೇಶದ ಏಳು ನಗರಗಳಿಗೆ ಪ್ರಯಟಣ ಬೆಳೆಸಲಿದ್ದಾರೆ. 8 ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಕ್ಕೆ ಸುಮಾರು 5,300 ಕಿಲೋ ಮೀಟರ್ ಪ್ರಯಾಣಿಸುವ ವೇಗ ಎಲ್ಲರಲ್ಲೂ ಕುತೂಹಲ ಮೂಡಿಸಿದೆ.

ದೆಹಲಿಯಿಂದ ತಮ್ಮ ಪ್ರಯಾಣ ಶುರು ಮಾಡುವ ಪ್ರಧಾನಿ ಮೋದಿ ಅಲ್ಲಿಂದ ಕೇರಳಕ್ಕೆ ತೆರಳಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ನಂತರ ಕೇಂದ್ರಾಡಳಿತ ದಾದ್ರಾ, ನಗರ್ ಹವೇಲಿ, ದಿಯು ಮತ್ತು ದಮನ್ ಗೆ ತೆರಳುತ್ತಾರೆ. ಮಧ್ಯಪ್ರದೇಶ, ಕೊಚ್ಚಿ, ತಿರುವನಂತಪುರಂ, ಸೂರತ್ ಗೆ ಪ್ರಯಾಣ ಬೆಳೆಸಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

ಏಪ್ರಿಲ್ 26 ರಂದು ಲೋಕಸಭೆ ಚುನಾವಣೆ | ಸಾರ್ವತ್ರಿಕ ರಜಾದಿನ ಘೋಷಣೆ

ಚಿತ್ರದುರ್ಗ. ಏ.24: ಎರಡನೇ ಹಂತದ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 26 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾನ ಜರುಗಲಿದೆ. ಮತದಾನದ ದಿನವನ್ನು ಸಾರ್ವತ್ರಿಕ ರಜಾದಿನವನ್ನಾಗಿ ಘೋಷಣೆ ಮಾಡಲಾಗಿದೆ. ಅಂದು ಎಲ್ಲಾ ಸರ್ಕಾರಿ ಹಾಗೂ ಖಾಸಗಿ

error: Content is protected !!