Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿಶೇಷ ಅಧಿವೇಶನಕ್ಕೂ ಮುನ್ನ ಪ್ರಧಾನಿ ಮಾತು : ದೇಶದ ಬಗ್ಗೆ ಹೇಳಿದ್ದೇನು ಮೋದಿ..?

Facebook
Twitter
Telegram
WhatsApp

ನವದೆಹಲಿ: ಇಂದಿನಿಂದ ಸಂಸತ್ ವಿಶೇಷ ಅಧಿವೇಶನ ಆರಂಭವಾಗಲಿದೆ. ಸೆ.22ರವರೆಗೆ ಅಧಿವೇಶನ ನಡೆಯಲಿದೆ. ಪ್ರಮುಖ ನಾಲ್ಕು ಮಸೂದೆ‌ ಮಂಡಿಸಲು ಕೇಂದ್ರದ ಪ್ಲ್ಯಾನ್ ನಡೆಸಿದೆ. ನಾಳೆಯಿಂದ ಹೊಸ ಸಂಸತ್ ನಲ್ಲಿ ಅಧಿವೇಶನ ನಡೆಯಲಿದೆ. ಅಧಿವೇಶನ ಆರಂಭಕ್ಕೂ ಮುನ್ನ ಮೋದಿ ಮಾತನ್ನಾಡಿದ್ದಾರೆ.

ಈ ವೇಳೆ ಚಂದ್ರಯಾನದ ಬಗ್ಗೆಯೂ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜಿ20 ಯಶಸ್ಸಿನ ಬಗ್ಗೆಯೂ ಮೋದಿ ಮಾತನಾಡಿದ್ದಾರೆ. ಚಂದ್ರಯಾನ 3 ನಲ್ಲಿ ಚಂದ್ರನಲ್ಲಿ ನಮ್ಮ ತಿರಂಗವನ್ನು ಹಾರಿಸಲಾಗಿದೆ. ಶಿವಶಕ್ತಿ ಪಾಯಿಂಟ್ ಹೊಸ ಪ್ರೇರಣೆಯಾಗಿದೆ. ಭಾರತದ ಸಾಮರ್ಥ್ಯ ಈಗ ವಿಶ್ವಕ್ಕೆ ತಿಳಿದಿದೆ.

ನಾಳೆಯಿಂದ ಹೊಸ ಸಂಸತ್ ನಲ್ಲಿ ಕಲಾಪ ಆರಂಭ. ಯಶೋಭೂಮಿಯನ್ನು ರಾಷ್ಟ್ರಕ್ಕೆ ಸಮರ್ಪಣೆ ಮಾಡಲಾಗಿದೆ. ಹೊಸ ಆತ್ಮವಿಶ್ವಾಸವನ್ನು ನಾವೆಲ್ಲರೂ ಅನುಭವಿಸುತ್ತಿದ್ದೇವೆ. ಚಂದ್ರಯಾನ ಯಶಸ್ವಿ ಬಳಿಕ ಭಾರತದತ್ತ ಎಲ್ಲರು ಗಮನ ಹರಿಸುತ್ತಿದ್ದಾರೆ. ದಕ್ಷಿಣ ಏಷ್ಯಾ ದೇಶಗಳಿಗೆ ಭಾರತ ಧ್ವನಿಯಾಗಿದೆ. 75 ವರ್ಷಗಳ ಬಳಿಕ ಹಾದಿ ಹೊಸ ಪ್ರೇರಣೆಯಾಗಲಿದೆ. 2047ಕ್ಕೆ ಅಭಿವೃದ್ಧಿ ಹೊಂದಿದ ದೇಶವಾಗಿಸಲು ಗುರಿ. ಐತಿಹಾಸಿಕ ನಿರ್ಣಯಗಳ ಸದನ ಇದಾಗಲಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಾವಣಗೆರೆ, ಶಿರಸಿಯಲ್ಲಿ ಮೋದಿ ಮತಬೇಟೆ : ಬೆಳಗಾವಿಯಿಂದ ಆರಂಭ

ಬೆಳಗಾವಿ: ಈಗಾಗಲೇ ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಜನತೆ ರೆಡಿಯಾಗಿದ್ದಾರೆ. ಈಗಾಗಲೇ ಪಕ್ಷಗಳು ಸಹ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿವೆ. ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ನಾಳೆಯೂ ರಾಜ್ಯ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ವಿಶೇಷ ತನಿಖಾ ತಂಡ ರಚನೆಗೆ ಸಿಎಂ ನಿರ್ಧಾರ

ಬೆಂಗಳೂರು: ಹಾಸನದಲ್ಲಿ ಕಳೆದ ಕೆಲವು ದಿನಗಳಿಂದ ಪೆನ್ ಡ್ರೈವ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಆ ಪೆನ್ ಡ್ರೈವ್ ನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಇರುವುದು ಬೆಳಕಿಗೆ ಬಂದಿದೆ. ಅದು ಒಂದಲ್ಲ ಎರಡಲ್ಲ ಸಾವಿರಾರು

ಶೇಂಗಾವನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿಂದರೆ ಏನೆಲ್ಲಾ ಲಾಭ ಸಿಗುತ್ತೆ..?

ಕಡಲೆಕಾಯಿಯನ್ನು ಬಡವರ ಬಾದಾಮಿ ಅಂತಾನೇ ಎನ್ನುತ್ತಾರೆ. ಕಡಲೆಕಾಯಿ ಬೀಜದಲ್ಲಿ ಸಿಕ್ಕಾಪಟ್ಟೆ ಪ್ರೋಟೀನ್ ಅಂಶಗಳು ಇರುತ್ತೆ. ಹಸಿ ಕಡಲೆಕಾಯಿ ಬೀಜವನ್ನು ಹಾಗೇ ತಿನ್ನುವುದರಿಂದ ದೇಹಕ್ಕೆ ಬೇಕಾಗುವ ಪ್ರೋಟೀನ್ ಅಂಶ ಅತ್ಯಧಿಕವಾಗಿಯೇ ಸಿಗಲಿದೆ. ಇನ್ನು ಅಡುಗೆ ಮನೆಯಲ್ಲಂತು

error: Content is protected !!